ಪರಿಚಯ ಆಗಸ್ಟ್ 2022 – ಜುಲೈ 2023 ಮತ್ತು ಆಗಸ್ಟ್ 2023 – ಜುಲೈ 2024ರ ಅವಧಿಯಲ್ಲಿ ನಡೆಸಿದ ಸತತ ಗೃಹಬಳಕೆಯ ಬಳಕೆ ವೆಚ್ಚ ಸಮೀಕ್ಷೆಗಳು (HCES) ನಿರ್ದಿಷ್ಟ ಉಲ್ಲೇಖ ಅವಧಿಗಳಲ್ಲಿ ಕುಟುಂಬ ಸದಸ್ಯರ ಆಹಾರ ಪದಾರ್ಥಗಳ ಸೇವನೆಯ ಮಾಹಿತಿಯನ್ನು ಸಂಗ್ರಹಿಸಿವೆ. ಆಹಾರ ಸೇವನೆಯ ದತ್ತಾಂಶ ಮತ್ತು ವಿವಿಧ ಆಹಾರ ಪದಾರ್ಥಗಳ ಪೌಷ್ಟಿಕಾಂಶದ ಮೌಲ್ಯಗಳನ್ನು ಆಧರಿಸಿ, ರಾಜ್ಯ, ವಲಯ, ಮಾಸಿಕ ತಲಾವಾರು ಬಳಕೆಯ ವೆಚ್ಚದ ಫ್ರಾಕ್ಟೈಲ್ ವರ್ಗ (ಎಂಪಿಸಿಇ) ಮುಂತಾದ …
Read More »ರಾಷ್ಟ್ರೀಯ ಕ್ರೀಡಾ ನೀತಿ 2025ಕ್ಕೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ರಾಷ್ಟ್ರೀಯ ಕ್ರೀಡಾ ನೀತಿ (ಎನ್ ಎಸ್ ಪಿ) 2025ಕ್ಕೆ ಅನುಮೋದನೆ ನೀಡಿದೆ. ಇದು ದೇಶದ ಕ್ರೀಡಾ ಕ್ಷೇತ್ರವನ್ನು ಮರುರೂಪಿಸುವ ಮತ್ತು ಕ್ರೀಡೆಗಳ ಮೂಲಕ ನಾಗರಿಕರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಒಂದು ಮಹತ್ವದ ಉಪಕ್ರಮವಾಗಿದೆ. ಹೊಸ ನೀತಿಯು ಅಸ್ತಿತ್ವದಲ್ಲಿರುವ ರಾಷ್ಟ್ರೀಯ ಕ್ರೀಡಾ ನೀತಿ, 2001 ಅನ್ನು ರದ್ದುಗೊಳಿಸುತ್ತದೆ ಮತ್ತು ಭಾರತವನ್ನು ಜಾಗತಿಕ ಕ್ರೀಡಾ ಶಕ್ತಿ …
Read More »ಕಾರ್ಯತಂತ್ರದ ಮತ್ತು ಉದಯೋನ್ಮುಖ ಕ್ಷೇತ್ರಗಳಲ್ಲಿ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಯನ್ನು ಹೆಚ್ಚಿಸಲು ಸಂಶೋಧನೆ ಅಭಿವೃದ್ಧಿ ಮತ್ತು ನಾವೀನ್ಯತೆ (RDI) ಯೋಜನೆಗೆ ಸಚಿವ ಸಂಪುಟದ ಅನುಮೋದನೆ
ಭಾರತದ ಸಂಶೋಧನೆ ಮತ್ತು ನಾವೀನ್ಯತೆ ಪರಿಸರ ವ್ಯವಸ್ಥೆಗೆ ಹೊಸ ಚೈತನ್ಯ ನೀಡುವ ಮಹತ್ವದ ಕ್ರಮವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ₹1 ಲಕ್ಷ ಕೋಟಿಗಳ ಬೃಹತ್ ನಿಧಿಯೊಂದಿಗೆ ‘ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ (RDI)’ ಯೋಜನೆಗೆ ತನ್ನ ಅನುಮೋದನೆ ನೀಡಿದೆ. ನಾವೀನ್ಯತೆಯನ್ನು ಮುನ್ನಡೆಸುವಲ್ಲಿ ಮತ್ತು ಸಂಶೋಧನೆಗಳಿಗೆ ವಾಣಿಜ್ಯ ಸ್ವರೂಪ ನೀಡುವಲ್ಲಿ ಖಾಸಗಿ ವಲಯದ ಮಹತ್ವದ ಪಾತ್ರವನ್ನು ಮನಗಂಡು ಈ ಯೋಜನೆಯನ್ನು ರೂಪಿಸಲಾಗಿದೆ. …
Read More »ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ʻಉದ್ಯೋಗ ಆಧರಿತ ಪ್ರೋತ್ಸಾಹಧನʼ(ಇಎಲ್ಐ) ಯೋಜನೆಗೆ ಅನುಮೋದನೆ ನೀಡಿದೆ. ಉದ್ಯೋಗ ಸೃಷ್ಟಿ, ಎಲ್ಲ ವಲಯಗಳಲ್ಲಿ ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ, ಮೊದಲ ಬಾರಿಯ ಉದ್ಯೋಗಿಗಳಿಗೆ ಒಂದು ತಿಂಗಳ ವೇತನ (15,000 ರೂ.ವರೆಗೆ), ಉದ್ಯೋಗದಾತರಿಗೆ ಹೆಚ್ಚುವರಿ ಉದ್ಯೋಗ ಸೃಷ್ಟಿಗಾಗಿ ಎರಡು ವರ್ಷಗಳವರೆಗೆ …
Read More »ತಮಿಳುನಾಡಿನಲ್ಲಿ 1,853 ಕೋಟಿ ರೂ. ವೆಚ್ಚದಲ್ಲಿ ಪರಮಕುಡಿ-ರಾಮನಾಥಪುರಂ ವಿಭಾಗದ (ಎನ್ ಎಚ್ 87) ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸಂಪುಟ ಅನುಮೋದನೆ
ತಮಿಳುನಾಡಿನಲ್ಲಿ ಪರಮಕುಡಿ – ರಾಮನಾಥಪುರಂ ವಿಭಾಗದ (46.7 ಕಿ.ಮೀ) ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಯನ್ನು ಹೈಬ್ರಿಡ್ ಆನ್ಯುಯಿಟಿ ಮೋಡ್ (ಎಚ್ ಎ ಎಂ) ನಲ್ಲಿ ಅಭಿವೃದ್ಧಿಪಡಿಸಲಾಗುವುದು, ಇದರ ಒಟ್ಟು ಬಂಡವಾಳ ವೆಚ್ಚ 1,853 ಕೋಟಿ ರೂ. ಪ್ರಸ್ತುತ, ಮಧುರೈ, ಪರಮಕುಡಿ, ರಾಮನಾಥಪುರಂ, ಮಂಟಪಂ, ರಾಮೇಶ್ವರಂ ಮತ್ತು ಧನುಷ್ಕೋಡಿ ನಡುವಿನ ಸಂಪರ್ಕವು ಅಸ್ತಿತ್ವದಲ್ಲಿರುವ ದ್ವಿಪಥ ರಾಷ್ಟ್ರೀಯ ಹೆದ್ದಾರಿ 87 (ಎನ್ ಎಚ್-87) ಮತ್ತು …
Read More »ಭಾರತ ಮತ್ತು ಯುಎಇ ಹಸಿರು ಉಕ್ಕು ಮತ್ತು ಉನ್ನತ ದರ್ಜೆಯ ಅಲ್ಯೂಮಿನಿಯಂನಲ್ಲಿ ಸಹಯೋಗವನ್ನು ಅನ್ವೇಷಿಸುತ್ತವೆ
ಭಾರತ-ಯುಎಇ ಸಿಇಪಿಎ ಚೌಕಟ್ಟಿನಡಿಯಲ್ಲಿ ಭಾರತ-ಯುಎಇ ಕೈಗಾರಿಕಾ ಸಹಕಾರವನ್ನು ಮುನ್ನಡೆಸುವ ಉನ್ನತ ಮಟ್ಟದ ಮಾತುಕತೆಯ ಭಾಗವಾಗಿ ಕೇಂದ್ರ ಉಕ್ಕು ಸಚಿವರಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರು ಯುಎಇ ಆರ್ಥಿಕ ಸಚಿವರಾದ ಗೌರವಾನ್ವಿತ ಅಬ್ದುಲ್ಲಾ ಬಿನ್ ತೌಕ್ ಅಲ್ ಮರ್ರಿ ಅವರನ್ನು ಭೇಟಿ ಮಾಡಿದರು. ಸಭೆಯು ವ್ಯಾಪಾರ ವಿಸ್ತರಣೆ, ಸಂಪನ್ಮೂಲ ಭದ್ರತೆ ಮತ್ತು ಉಕ್ಕು ಮತ್ತು ಅಲ್ಯೂಮಿನಿಯಂನಲ್ಲಿ ಸಹಯೋಗದ ನಾವೀನ್ಯತೆಗಳ ಮೇಲೆ ಕೇಂದ್ರೀಕರಿಸಿತು. ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ, …
Read More »ಕೇಂದ್ರ ಹಣಕಾಸು ಸಚಿವರು ವಿಶ್ವಸಂಸ್ಥೆ ಆಯೋಜಿಸಿರುವ ಅಭಿವೃದ್ಧಿಗಾಗಿ ಹಣಕಾಸು ಕುರಿತ 4ನೇ ಅಂತಾರಾಷ್ಟ್ರೀಯ ಸಮ್ಮೇಳನ (FFD4) ವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ
ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಜೂನ್ 30 ರಿಂದ ಜುಲೈ 5, 2025 ರವರೆಗೆ ಸ್ಪೇನ್, ಪೋರ್ಚುಗಲ್ ಮತ್ತು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಲಿರುವ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಭಾರತೀಯ ನಿಯೋಗದ ನೇತೃತ್ವ ವಹಿಸಲಿದ್ದಾರೆ. ಸ್ಪೇನ್ ನ ಸೆವಿಲ್ಲೆಗೆ ಭೇಟಿ ನೀಡುವ ಸಮಯದಲ್ಲಿ, ಕೇಂದ್ರ ಹಣಕಾಸು ಸಚಿವರು ವಿಶ್ವಸಂಸ್ಥೆಯು ಆಯೋಜಿಸಿರುವ ಅಭಿವೃದ್ಧಿಗಾಗಿ ಹಣಕಾಸು ಕುರಿತ ನಾಲ್ಕನೇ ಅಂತಾರಾಷ್ಟ್ರೀಯ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ …
Read More »ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರಿಗೆ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಗೌರವ ನಮನ ಸಲ್ಲಿಸಿದರು. ರಾಷ್ಟ್ರದ ಆರ್ಥಿಕ ಮತ್ತು ರಾಜಕೀಯ ಪರಿವರ್ತನೆಯ ನಿರ್ಣಾಯಕ ಹಂತದಲ್ಲಿ ಭಾರತದ ಅಭಿವೃದ್ಧಿ ಪಥವನ್ನು ರೂಪಿಸುವಲ್ಲಿ ಅವರು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು. ಈ ಸಂಬಂಧ ಎಕ್ಸ್ ಖಾತೆಯ ಪೋಸ್ಟ್ ನಲ್ಲಿ, ಅವರು ಹೀಗೆ ಬರೆದಿದ್ದಾರೆ: “ಶ್ರೀ ಪಿ.ವಿ.ನರಸಿಂಹ ರಾವ್ ಅವರನ್ನು ಅವರ ಜನ್ಮದಿನದಂದು …
Read More »ʻಎಂಎಸ್ಎಂಇ ದಿನಾಚರಣೆʼಯಲ್ಲಿ ಪಾಲ್ಗೊಂಡ ಭಾರತದ ರಾಷ್ಟ್ರಪತಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜೂನ್ 27, 2025) ನವದೆಹಲಿಯಲ್ಲಿ ನಡೆದ `ಎಂಎಸ್ಎಂಇ ದಿನಾಚರಣೆ’ಯಲ್ಲಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕಮ ಉದ್ದೇಶಿಸಿ ಮಾತನಾಡಿದ ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್ಎಂಇ) ದೇಶದ ಆರ್ಥಿಕತೆಯ ಬಲವಾದ ಆಧಾರಸ್ತಂಭಗಳಾಗಿವೆ ಎಂದು ಹೇಳಿದರು. ಈ ಉದ್ಯಮಗಳು ʻಜಿಡಿಪಿʼಗೆ ಗಮನಾರ್ಹವಾಗಿ ಕೊಡುಗೆ ನೀಡುತ್ತವೆ ಮತ್ತು ತಳಮಟ್ಟದಲ್ಲಿ ನಾವೀನ್ಯತೆ ಉತ್ತೇಜಿಸುತ್ತವೆ. ದೃಢ ʻಎಂಎಸ್ಎಂಇʼ ಪರಿಸರ ವ್ಯವಸ್ಥೆ ದೇಶದ ಸುಸ್ಥಿರ ಆರ್ಥಿಕ ಅಭಿವೃದ್ಧಿಗೆ …
Read More »
Matribhumi Samachar Kannad