2023ರ ಪ್ರವಾಹ, ಭೂಕುಸಿತ, ಮೇಘಸ್ಫೋಟದ ನಂತರ ಹಿಮಾಚಲ ಪ್ರದೇಶ ರಾಜ್ಯಕ್ಕೆ ಚೇತರಿಕೆ ಮತ್ತು ಪುನರ್ ನಿರ್ಮಾಣ ಯೋಜನೆಗೆ ಒಟ್ಟು 2006.40 ಕೋಟಿ ರೂ.ಗಳನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯು ಅನುಮೋದಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್.ಡಿ.ಆರ್.ಎಫ್) ಅಡಿಯಲ್ಲಿ ಚೇತರಿಕೆ ಮತ್ತು ಪುನರ್ನಿರ್ಮಾಣ ನಿಧಿ ವಿಭಾಗದಿಂದ ರಾಜ್ಯಕ್ಕೆ ಆರ್ಥಿಕ ಸಹಾಯದ ಪ್ರಸ್ತಾವನೆಯನ್ನು ಹಣಕಾಸು ಸಚಿವರು, ಕೃಷಿ ಸಚಿವರು ಮತ್ತು …
Read More »ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಿಬ್ಬಂದಿ ನೇಮಕಾತಿ ಆಯೋಗವು ಸಂಯುಕ್ತ ಹಿಂದಿ ಅನುವಾದಕ, ಸ್ಟೆನೊಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹಾಗೂ ಸಂಯುಕ್ತ ಪದವಿ ಹಂತದ ಪರೀಕ್ಷೆಗಳು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಂಯುಕ್ತ ಹಿಂದಿ ಅನುವಾದಕ: ಸಿಬ್ಬಂದಿ ನೇಮಕಾತಿ ಆಯೋಗದಿಂದ ದೇಶಾದ್ಯಂತ 12 ಆಗಸ್ಟ್, 2025ರಂದು ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಸಂಯುಕ್ತ ಹಿಂದಿ ಅನುವಾದಕ ಪರೀಕ್ಷೆ ನಡೆಯಲಿದೆ. ಭಾರತ ಸರ್ಕಾರದ ವಿವಿಧ ಸಚಿವಾಲಯ, ಇಲಾಖೆಗಳಲ್ಲಿ ಖಾಲಿ ಇರುವ 437 (ಅಂದಾಜು) ಹುದ್ದೆಗಳ ಭರ್ತಿಗೆ ಈ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು 100 ರೂ. ಶುಲ್ಕ ಭರಿಸಿ ಪರೀಕ್ಷೆಗೆ …
Read More »ಸೈಪ್ರಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪತ್ರಿಕಾ ಹೇಳಿಕೆ
ಘನತೆವೆತ್ತ ಸನ್ಮಾನ್ಯ ಅಧ್ಯಕ್ಷರೆ, ಉಭಯ ರಾಷ್ಟ್ರಗಳ ಗಣ್ಯ ಪ್ರತಿನಿಧಿಗಳೆ, ಮಾಧ್ಯಮ ಮಿತ್ರರೆ, ನಮಸ್ಕಾರ! ಕಲಿಮೇರಾ! ಮೊದಲನೆಯದಾಗಿ, ಗೌರವಾನ್ವಿತ ಅಧ್ಯಕ್ಷರ ಆತ್ಮೀಯ ಸ್ವಾಗತ ಮತ್ತು ಔದಾರ್ಯಯುತ ಆತಿಥ್ಯಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ನಿನ್ನೆ ನಾನು ಸೈಪ್ರಸ್ ನೆಲಕ್ಕೆ ಕಾಲಿಟ್ಟ ಕ್ಷಣದಿಂದ, ಅಧ್ಯಕ್ಷರು ಮತ್ತು ಈ ದೇಶದ ಜನರು ತೋರಿಸಿದ ಆತ್ಮೀಯತೆ ಮತ್ತು ವಾತ್ಸಲ್ಯವು ನಿಜವಾಗಿಯೂ ನನ್ನ ಹೃದಯವನ್ನು ಮುಟ್ಟಿದೆ. ಸ್ವಲ್ಪ ಸಮಯದ ಹಿಂದೆ, ನನಗೆ ಸೈಪ್ರಸ್ ಪ್ರತಿಷ್ಠಿತ ಗೌರವ …
Read More »ಸೈಪ್ರಸ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದರು. ಅಧ್ಯಕ್ಷರ ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಕ್ರಿಸ್ಟೋಡೌಲೈಡ್ಸ್ ಅವರು ಬರಮಾಡಿಕೊಂಡು, ಸಾಂಪ್ರದಾಯಿಕ ಸ್ವಾಗತವನ್ನು ನೀಡಿದರು. ನಿನ್ನೆ, ವಿಶೇಷ ಸೌಹಾರ್ದದ ಸಂಕೇತವಾಗಿ ಅಧ್ಯಕ್ಷ ಕ್ರಿಸ್ಟೋಡೌಲಿಡೀಸ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದು, ಇದು ಎರಡೂ ರಾಷ್ಟ್ರಗಳ ನಡುವಿನ ಪರಸ್ಪರ ವಿಶ್ವಾಸ ಮತ್ತು ಶಾಶ್ವತ ಸ್ನೇಹವನ್ನು ಪ್ರತಿಬಿಂಬಿಸುತ್ತದೆ. ಉಭಯ …
Read More »ಪ್ರಧಾನಮಂತ್ರಿ ಅವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ – III ಗೌರವ ಪ್ರದಾನ
ಸೈಪ್ರಸ್ ಅಧ್ಯಕ್ಷರಾದ ಮಾನ್ಯ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸೈಪ್ರಸ್ ಗೌರವವಾದ – “ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III” ಅನ್ನು ಪ್ರದಾನ ಮಾಡಿದರು. 1.4 ಶತಕೋಟಿ ಭಾರತೀಯರ ಪರವಾಗಿ ಈ ಗೌರವವನ್ನು ಸ್ವೀಕರಿಸಿದ ಪ್ರಧಾನಮಂತ್ರಿಯವರು, ಅಲ್ಲಿನ ಅಧ್ಯಕ್ಷರು, ಸರ್ಕಾರ ಮತ್ತು ಸೈಪ್ರಸ್ ಜನರಿಗೆ ತಮ್ಮ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಭಾರತ ಮತ್ತು ಸೈಪ್ರಸ್ ನಡುವಿನ ಹಂಚಿತ ಮೌಲ್ಯಗಳು …
Read More »ಪ್ರಧಾನಮಂತ್ರಿ ಮತ್ತು ಸೈಪ್ರಸ್ ನ ಅಧ್ಯಕ್ಷರು, ಭಾರತ ಮತ್ತು ಸೈಪ್ರಸ್ ವಾಣಿಜ್ಯ ನಾಯಕರೊಂದಿಗೆ ಸಂವಾದ ನಡೆಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರೊಂದಿಗೆ ಇಂದು ಲಿಮಾಸೋಲ್ ನಲ್ಲಿ ಸೈಪ್ರಸ್ ಮತ್ತು ಭಾರತದ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಂವಾದ ನಡೆಸಿದರು. ಬ್ಯಾಂಕಿಂಗ್, ಹಣಕಾಸು ಸಂಸ್ಥೆಗಳು, ಉತ್ಪಾದನೆ, ರಕ್ಷಣೆ, ಲಾಜಿಸ್ಟಿಕ್ಸ್, ಕಡಲ, ಹಡಗು, ತಂತ್ರಜ್ಞಾನ, ನಾವೀನ್ಯತೆ, ಡಿಜಿಟಲ್ ತಂತ್ರಜ್ಞಾನಗಳು, ಎಐ, ಐಟಿ ಸೇವೆಗಳು, ಪ್ರವಾಸೋದ್ಯಮ ಮತ್ತು ಚಲನಶೀಲತೆಯಂತಹ ವೈವಿಧ್ಯಮಯ ಕ್ಷೇತ್ರಗಳನ್ನು ಪ್ರತಿನಿಧಿಸುವವರು ಭಾಗವಹಿಸಿದರು. ಕಳೆದ 11 ವರ್ಷಗಳಲ್ಲಿ ಭಾರತದ ತ್ವರಿತ ಆರ್ಥಿಕ …
Read More »ಬೆಂಗಳೂರಿನ ಕೇಂದ್ರ ಸಂವಹನ ಇಲಾಖೆಯು ಬ್ರಹ್ಮಕುಮಾರಿ ಸಂಸ್ಥೆಯ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನ -2025ಕ್ಕಾಗಿ ಪೂರ್ವಭಾವಿ ಕಾರ್ಯಕ್ರಮವನ್ನು ನಡೆಸಿತು
11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2025ಕ್ಕೆ ಮುಂಚಿತವಾಗಿ, ಬೆಂಗಳೂರಿನ ಕೇಂದ್ರ ಸಂವಹನ ಇಲಾಖೆಯು ಬ್ರಹ್ಮಕುಮಾರಿ ಸಂಸ್ಥೆಯ ಸಹಯೋಗದೊಂದಿಗೆ ಜೂನ್ 15, 2025 ರಂದು ಬೆಂಗಳೂರಿನ ಗೊಟ್ಟಿಗೆರೆಯ ರಾಜಯೋಗ ಭವನದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮದಲ್ಲಿ 1000 ಕ್ಕೂ ಹೆಚ್ಚು ಯೋಗ ಉತ್ಸಾಹಿಗಳು ಭಾಗವಹಿಸಿದರು, ಮಕ್ಕಳಿಂದ ಹಿರಿಯರವರೆಗೆ ಎಲ್ಲಾ ವಯಸ್ಸಿನ ಯೋಗಾಭ್ಯಾಸಿಗಳು ಯೋಗವನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಬ್ರಹ್ಮಕುಮಾರಿಯ ವಿವಿ ಪುರಂ ಉಪವಲಯ ಅಧ್ಯಕ್ಷರಾದ ಸೋದರಿ ರಾಜಯೋಗಿನಿ ಬಿ.ಕೆ. ಅಂಬಿಕಾ ಅವರು, …
Read More »ಪವನ ಶಕ್ತಿಯು ಭಾರತದ ನವೀಕರಿಸಬಹುದಾದ ಇಂಧನ ವಲಯದ ಕಾರ್ಯತಂತ್ರದ ಕೇಂದ್ರಬಿಂದು: ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ
ವಿಶ್ವ ಪವನ ದಿನ 2025″ ರ ಅಂಗವಾಗಿ ಇಂದು ಬೆಂಗಳೂರಿನಲ್ಲಿ ನಡೆದ ಪಾಲುದಾರರ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು, “ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತದ ಕಾರ್ಯತಂತ್ರದಲ್ಲಿ ಪವನ ಶಕ್ತಿಯು ಕೇಂದ್ರ ಸ್ಥಾನದಲ್ಲಿದೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ರಾಜ್ಯ ಸಚಿವರಾದ ಶ್ರೀ ಶ್ರೀಪಾದ್ ಯೆಸ್ಸೊ ನಾಯಕ್ ಮತ್ತು ಕರ್ನಾಟಕ ಸರ್ಕಾರದ ಇಂಧನ …
Read More »ದಕ್ಷಿಣ ರಾಜ್ಯಗಳಲ್ಲಿ ಗ್ರಾಹಕ ನ್ಯಾಯ ಬಲಪಡಿಸಲು ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಚೆನ್ನೈನಲ್ಲಿ ಪ್ರಾದೇಶಿಕ ಕಾರ್ಯಾಗಾರ
ಗ್ರಾಹಕರ ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳನ್ನು ಬಲಪಡಿಸಲು ಮತ್ತು ಸಾಂಸ್ಥಿಕ ದಕ್ಷತೆ ಉತ್ತೇಜಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಲು ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯು, 2025 ಜೂನ್ 13ರಂದು ಚೆನ್ನೈನಲ್ಲಿ “ದಕ್ಷಿಣ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಗ್ರಾಹಕ ರಕ್ಷಣೆ” ಕುರಿತು ಪ್ರಾದೇಶಿಕ ಕಾರ್ಯಾಗಾರ ಆಯೋಜಿಸಿತ್ತು. ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ನಿಧಿ ಖರೆ ತಮ್ಮ ಮುಖ್ಯ ಭಾಷಣದಲ್ಲಿ, ಡಿಜಿಟಲ್ ಯುಗಕ್ಕೆ ಹೊಂದಾಣಿಕೆಯ ಕಾನೂನು ಮತ್ತು ಡಿಜಿಟಲ್ ಕಾರ್ಯವಿಧಾನಗಳು …
Read More »ಅಹಮದಾಬಾದ್ನಲ್ಲಿ ಸಂಭವಿಸಿದ ಭೀಕರ ವಿಮಾನ ಅವಘಡದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ದುರ್ಘಟನೆಯಲ್ಲಿ ಅನೇಕರು ಮೃತಪಟ್ಟಿದ್ದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿಗೆ ಭೇಟಿ ನೀಡಿದರು. ಸಂತ್ರಸ್ತ ಕುಟುಂಬಗಳ ಜೊತೆಗೆ ನಿಲ್ಲುವುದಾಗಿ ಹೇಳಿರುವ ಶ್ರೀ ಮೋದಿ ಅವರು, ವಿಮಾನದಲ್ಲಿದ್ದವರ ಪೈಕಿ ಬದುಕುಳಿದ ಏಕೈಕ ವ್ಯಕ್ತಿ ಹಾಗೂ ಇತರ ಗಾಯಗೊಂಡವರನ್ನು ಭೇಟಿ ಮಾಡಿದರು ಹಾಗೂ ಈ ಸಂಕಷ್ಟದ ಸಮಯದಲ್ಲಿ ರಾಷ್ಟ್ರದ ದೃಢ ಬೆಂಬಲದ ಭರವಸೆ ನೀಡಿದರು. ಪ್ರಸ್ತುತ ನಡೆಯುತ್ತಿರುವ ಪರಿಹಾರ ಮತ್ತು ಇತರ ಕಾರ್ಯಗಳ …
Read More »
Matribhumi Samachar Kannad