ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಬೆಂಗಳೂರಿನಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ (ಎಸಿಯು) ಬೆಂಗಳೂರು ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ, ನಮ್ಮ ಸಂಸ್ಕೃತಿಯ ಮೂಲ ತತ್ವ “ಸರ್ವ ಜನ ಹಿತಾಯ, ಸರ್ವ ಜನ ಸುಖಾಯ” ಎಂಬುದಾಗಿದೆ. ಇದರರ್ಥ ಕೇವಲ ತನ್ನ ಬಗ್ಗೆ ಮಾತ್ರವಲ್ಲದೆ ಎಲ್ಲರ ಕಲ್ಯಾಣ ಮತ್ತು ಸಂತೋಷದ ಬಗ್ಗೆ ಚಿಂತಿಸುವುದು ಎಂದು ಹೇಳಿದರು. …
Read More »ಲಂಡನ್ನಲ್ಲಿ ನಡೆದ ವಿಶ್ವ ತಂಡ ಬ್ಲಿಟ್ಜ್ ಚಾಂಪಿಯನ್ಶಿಶಿಪ್ನ ಬ್ಲಿಟ್ಜ್ ಸೆಮಿಫೈನಲ್ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದಕ್ಕಾಗಿ ದಿವ್ಯಾ ದೇಶಮುಖ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
ಲಂಡನ್ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಪ್ನ ಬ್ಲಿಟ್ಜ್ ಸೆಮಿಫೈನಲ್ನ ಎರಡನೇ ಸುತ್ತಿನಲ್ಲಿ, ವಿಶ್ವದ ನಂ. 1 ಹೌ ಯಿಫಾನ್ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಚೆಸ್ ಪ್ರತಿಭೆ ದಿವ್ಯಾ ದೇಶಮುಖ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಭಿನಂದಿಸಿದ್ದಾರೆ. X ನ ಪೋಸ್ಟ್ ನಲ್ಲಿ ಶ್ರೀ ಮೋದಿಯವರು: “ಲಂಡನ್ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಶಿಪ್ನ ಬ್ಲಿಟ್ಜ್ ಸೆಮಿಫೈನಲ್ನ ಎರಡನೇ ಸುತ್ತಿನಲ್ಲಿ ವಿಶ್ವದ ನಂ. 1 …
Read More »ಪ್ರಧಾನಮಂತ್ರಿ ಅವರು ಭಾರತದ ಯುವಜನತೆಯ ಅಭಿವೃದ್ದಿಗಾಗಿ ಸಂಶೋಧನೆ ಮತ್ತು ನಾವೀನ್ಯತೆಯ ಪರಿಸರವನ್ನು ಸುಧಾರಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ
ಕ್ಯೂಎಸ್ ವಿಶ್ವ ವಿಶ್ವವಿದ್ಯಾಲಯವು ಬಹಿರಂಗ ಪಡಿಸಿದ 2026ರ ಶ್ರೇಯಾಂಕಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಸ್ವಾಗತಿಸಿದರು. ಇದು ಜಾಗತಿಕ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಭಾರತದ ಬೆಳೆಯುತ್ತಿರುವ ಸ್ಥಾನಮಾನಕ್ಕೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಭಾರತದ ಯುವಜನತೆಯ ಅಭಿವೃದ್ದಿಗಾಗಿ ಸಂಶೋಧನೆ ಮತ್ತು ನಾವೀನ್ಯತೆಯ ಪರಿಸರ ವ್ಯವಸ್ಥೆಗಳನ್ನು ಮತ್ತಷ್ಟು ಹೆಚ್ಚಿಸುವ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಅವರ X ಕುರಿತಾದ ಪೋಸ್ಟ್ ಗೆ ಪ್ರತಿಕ್ರಿಯಿಸಿದ …
Read More »ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಯವರ ಕಛೇರಿಯ ಹ್ಯಾಂಡಲ್ Xನಲ್ಲಿ ಪೋಸ್ಟ್ ಮಾಡಿ: “ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆದ ಜೀವಹಾನಿಯಾದ ಬಗ್ಗೆ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು …
Read More »ಒಂದು ರಾಷ್ಟ್ರ, ಒಂದು ಸಮಯ – ಸಮಯ ಸಾರ್ವಭೌಮತ್ವದ ಕಡೆಗೆ ಭಾರತದ ಪಯಣ: ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರು
ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯು, “ಒಂದು ರಾಷ್ಟ್ರ, ಒಂದು ಸಮಯ” ಎಂಬ ದೂರದೃಷ್ಟಿಯ ಧ್ಯೇಯವಾಕ್ಯದ ಅಡಿಯಲ್ಲಿ, ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ‘ಸಮಯ ಪ್ರಸರಣ’ (Time Dissemination) ಕುರಿತು ಒಂದು ಮಹತ್ವದ ದುಂಡುಮೇಜಿನ ಸಮ್ಮೇಳನವನ್ನು ಆಯೋಜಿಸಿತು. ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಗ್ರಾಹಕ ವ್ಯವಹಾರಗಳ ಇಲಾಖೆಯು CSIR-NPL ಮತ್ತು ISRO ಸಹಯೋಗದೊಂದಿಗೆ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ಭಾರತ ಸರ್ಕಾರವು ಪ್ರಕೃತಿ ವಿಕೋಪಗಳು ಮತ್ತು ವಿಪತ್ತುಗಳ ಸಮಯದಲ್ಲಿ ರಾಜ್ಯ ಸರ್ಕಾರಗಳೊಂದಿಗೆ ಜೊತೆಯಾಗಿ ನಿಂತಿದೆ
2023ರ ಪ್ರವಾಹ, ಭೂಕುಸಿತ, ಮೇಘಸ್ಫೋಟದ ನಂತರ ಹಿಮಾಚಲ ಪ್ರದೇಶ ರಾಜ್ಯಕ್ಕೆ ಚೇತರಿಕೆ ಮತ್ತು ಪುನರ್ ನಿರ್ಮಾಣ ಯೋಜನೆಗೆ ಒಟ್ಟು 2006.40 ಕೋಟಿ ರೂ.ಗಳನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯು ಅನುಮೋದಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್.ಡಿ.ಆರ್.ಎಫ್) ಅಡಿಯಲ್ಲಿ ಚೇತರಿಕೆ ಮತ್ತು ಪುನರ್ನಿರ್ಮಾಣ ನಿಧಿ ವಿಭಾಗದಿಂದ ರಾಜ್ಯಕ್ಕೆ ಆರ್ಥಿಕ ಸಹಾಯದ ಪ್ರಸ್ತಾವನೆಯನ್ನು ಹಣಕಾಸು ಸಚಿವರು, ಕೃಷಿ ಸಚಿವರು ಮತ್ತು …
Read More »ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಿಬ್ಬಂದಿ ನೇಮಕಾತಿ ಆಯೋಗವು ಸಂಯುಕ್ತ ಹಿಂದಿ ಅನುವಾದಕ, ಸ್ಟೆನೊಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹಾಗೂ ಸಂಯುಕ್ತ ಪದವಿ ಹಂತದ ಪರೀಕ್ಷೆಗಳು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಂಯುಕ್ತ ಹಿಂದಿ ಅನುವಾದಕ: ಸಿಬ್ಬಂದಿ ನೇಮಕಾತಿ ಆಯೋಗದಿಂದ ದೇಶಾದ್ಯಂತ 12 ಆಗಸ್ಟ್, 2025ರಂದು ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಸಂಯುಕ್ತ ಹಿಂದಿ ಅನುವಾದಕ ಪರೀಕ್ಷೆ ನಡೆಯಲಿದೆ. ಭಾರತ ಸರ್ಕಾರದ ವಿವಿಧ ಸಚಿವಾಲಯ, ಇಲಾಖೆಗಳಲ್ಲಿ ಖಾಲಿ ಇರುವ 437 (ಅಂದಾಜು) ಹುದ್ದೆಗಳ ಭರ್ತಿಗೆ ಈ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು 100 ರೂ. ಶುಲ್ಕ ಭರಿಸಿ ಪರೀಕ್ಷೆಗೆ …
Read More »ಸೈಪ್ರಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪತ್ರಿಕಾ ಹೇಳಿಕೆ
ಘನತೆವೆತ್ತ ಸನ್ಮಾನ್ಯ ಅಧ್ಯಕ್ಷರೆ, ಉಭಯ ರಾಷ್ಟ್ರಗಳ ಗಣ್ಯ ಪ್ರತಿನಿಧಿಗಳೆ, ಮಾಧ್ಯಮ ಮಿತ್ರರೆ, ನಮಸ್ಕಾರ! ಕಲಿಮೇರಾ! ಮೊದಲನೆಯದಾಗಿ, ಗೌರವಾನ್ವಿತ ಅಧ್ಯಕ್ಷರ ಆತ್ಮೀಯ ಸ್ವಾಗತ ಮತ್ತು ಔದಾರ್ಯಯುತ ಆತಿಥ್ಯಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ನಿನ್ನೆ ನಾನು ಸೈಪ್ರಸ್ ನೆಲಕ್ಕೆ ಕಾಲಿಟ್ಟ ಕ್ಷಣದಿಂದ, ಅಧ್ಯಕ್ಷರು ಮತ್ತು ಈ ದೇಶದ ಜನರು ತೋರಿಸಿದ ಆತ್ಮೀಯತೆ ಮತ್ತು ವಾತ್ಸಲ್ಯವು ನಿಜವಾಗಿಯೂ ನನ್ನ ಹೃದಯವನ್ನು ಮುಟ್ಟಿದೆ. ಸ್ವಲ್ಪ ಸಮಯದ ಹಿಂದೆ, ನನಗೆ ಸೈಪ್ರಸ್ ಪ್ರತಿಷ್ಠಿತ ಗೌರವ …
Read More »ಸೈಪ್ರಸ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದರು. ಅಧ್ಯಕ್ಷರ ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಕ್ರಿಸ್ಟೋಡೌಲೈಡ್ಸ್ ಅವರು ಬರಮಾಡಿಕೊಂಡು, ಸಾಂಪ್ರದಾಯಿಕ ಸ್ವಾಗತವನ್ನು ನೀಡಿದರು. ನಿನ್ನೆ, ವಿಶೇಷ ಸೌಹಾರ್ದದ ಸಂಕೇತವಾಗಿ ಅಧ್ಯಕ್ಷ ಕ್ರಿಸ್ಟೋಡೌಲಿಡೀಸ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದು, ಇದು ಎರಡೂ ರಾಷ್ಟ್ರಗಳ ನಡುವಿನ ಪರಸ್ಪರ ವಿಶ್ವಾಸ ಮತ್ತು ಶಾಶ್ವತ ಸ್ನೇಹವನ್ನು ಪ್ರತಿಬಿಂಬಿಸುತ್ತದೆ. ಉಭಯ …
Read More »ಪ್ರಧಾನಮಂತ್ರಿ ಅವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ – III ಗೌರವ ಪ್ರದಾನ
ಸೈಪ್ರಸ್ ಅಧ್ಯಕ್ಷರಾದ ಮಾನ್ಯ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸೈಪ್ರಸ್ ಗೌರವವಾದ – “ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III” ಅನ್ನು ಪ್ರದಾನ ಮಾಡಿದರು. 1.4 ಶತಕೋಟಿ ಭಾರತೀಯರ ಪರವಾಗಿ ಈ ಗೌರವವನ್ನು ಸ್ವೀಕರಿಸಿದ ಪ್ರಧಾನಮಂತ್ರಿಯವರು, ಅಲ್ಲಿನ ಅಧ್ಯಕ್ಷರು, ಸರ್ಕಾರ ಮತ್ತು ಸೈಪ್ರಸ್ ಜನರಿಗೆ ತಮ್ಮ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಭಾರತ ಮತ್ತು ಸೈಪ್ರಸ್ ನಡುವಿನ ಹಂಚಿತ ಮೌಲ್ಯಗಳು …
Read More »
Matribhumi Samachar Kannad