ಪ್ರಸ್ತುತ ವಿಮಾನ ಕಾರ್ಯಾಚರಣೆಯ ಸ್ಥಿತಿಗತಿ ಇತ್ತೀಚಿನ ‘ಇಂಡಿಗೋ’ (IndiGo) ಕಾರ್ಯಾಚರಣೆಯ ಬಿಕ್ಕಟ್ಟಿನಿಂದ ಉಂಟಾದ ವ್ಯತ್ಯಯವನ್ನು ಸರಿಪಡಿಸಲು ಮತ್ತು ಪ್ರಯಾಣಿಕರಿಗೆ ನಿರಂತರ ಅನಾನುಕೂಲವಾಗದಂತೆ ನೋಡಿಕೊಳ್ಳಲು ನಾಗರಿಕ ವಿಮಾನಯಾನ ಸಚಿವಾಲಯವು (MoCA) ತ್ವರಿತ ಮತ್ತು ನಿರ್ಣಾಯಕ ಕ್ರಮಗಳನ್ನು ಕೈಗೊಂಡಿದೆ. ದೇಶಾದ್ಯಂತ ವಿಮಾನಯಾನ ಕಾರ್ಯಾಚರಣೆಗಳು ವೇಗವಾಗಿ ಸಹಜ ಸ್ಥಿತಿಗೆ ಮರಳುತ್ತಿವೆ. ಇತರ ಎಲ್ಲಾ ದೇಶೀಯ ವಿಮಾನಯಾನ ಸಂಸ್ಥೆಗಳು ಸುಗಮವಾಗಿ ಮತ್ತು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಅದೇ ಸಮಯದಲ್ಲಿ, ಇಂಡಿಗೋ ವಿಮಾನಗಳ ಕಾರ್ಯಾಚರಣೆಯು ಇಂದು ಸ್ಥಿರವಾದ …
Read More »ಭಾರತದ ಭವಿಷ್ಯದ ಪೀಳಿಗೆಯ ನವೋದ್ಯಮಗಳನ್ನು ರೂಪಿಸುವಲ್ಲಿ ಹಣಕಾಸು ನೆರವಿನ ಜೊತೆಗೆ ಮಾರ್ಗದರ್ಶನ ಕೂಡ ಪ್ರಧಾನ: ಡಾ.ಜಿತೇಂದ್ರ ಸಿಂಗ್
ಸ್ಟಾರ್ಟ್ ಅಪ್ ಗಳು ಭಾರತದ ಭವಿಷ್ಯದ ಬೆಳವಣಿಗೆಯ ಪ್ರಮುಖ ಚಾಲಕ ಶಕ್ತಿ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ (ಸ್ವತಂತ್ರ ಖಾತೆ) ಡಾ. ಜಿತೇಂದ್ರ ಸಿಂಗ್ ಅವರು ಬಣ್ಣಿಸಿದ್ದಾರೆ. ಮುಂದಿನ ಪೀಳಿಗೆಯ ಸ್ಟಾರ್ಟ್ ಅಪ್ ಗಳನ್ನು ರೂಪಿಸುವಲ್ಲಿ ಹಣಕಾಸು ನೆರವು ಮಾತ್ರವಲ್ಲ, ಮಾರ್ಗದರ್ಶನ ಕೂಡ ಪ್ರಧಾನ ಎಂದು ಅವರು ಪ್ರತಿಪಾದಿಸಿದ್ದಾರೆ. ಇಂದು ನಡೆದ ಭಾರತ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವದಲ್ಲಿ (ಐಐಎಸ್ಎಫ್) ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ …
Read More »ಗುಜರಾತ್ ನ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಂದ ಉದ್ಘಾಟನೆ ಮತ್ತು ಶಂಕುಸ್ಥಾಪನೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಗುಜರಾತ್ ನ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (AMC) ವ್ಯಾಪ್ತಿಯಲ್ಲಿ ಸುಮಾರು 1,500 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ …
Read More »ಉಮೀದ್ ಕೇಂದ್ರೀಯ ಪೋರ್ಟಲ್ ಗಡುವು ಪೂರ್ಣಗೊಂಡಿದೆ
ಭಾರತದಲ್ಲಿ ವಕ್ಫ್ ಆಸ್ತಿಗಳ ನಿರ್ವಹಣೆಗಾಗಿ ಉಮೀದ್ ಕೇಂದ್ರೀಯ ಜಾಲತಾಣವನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರಣ್ ರಿಜಿಜು ಅವರು ಜೂನ್ 6, 2025 ರಂದು ಚಾಲನೆಗೊಳಿಸಿದರು, ಹಾಗೂ ಡಿಸೆಂಬರ್ 6, 2025 ರಂದು (ಶನಿವಾರ) ಅಧಿಕೃತವಾಗಿ ಅಪ್ ಲೋಡ್ ಗಳಿಗೆ ಅವಕಾಶ ಕೊನೆಗೊಳಿಸಿ ಅಂತಿಮವಾಗಿ ಮುಚ್ಚಲಾಯಿತು. ಉಮೀದ್ ಕಾಯ್ದೆ, 1995 ಮತ್ತು ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್ನ ಸ್ಪಷ್ಟ ನಿರ್ದೇಶನಗಳ ಪ್ರಕಾರ ಅದರ 6 ತಿಂಗಳ ಅವಧಿಯನ್ನು ಪೂರ್ಣಗೊಳಿಸಿತು. …
Read More »ಮಹಾಪರಿನಿರ್ವಾಣ ದಿನದಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಇಂದು ಮಹಾಪರಿನಿರ್ವಾಣ ದಿವಸದ ಅಂಗವಾಗಿ ಪ್ರಧಾನಮಂತ್ರಿ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು. ನ್ಯಾಯ, ಸಮಾನತೆ ಮತ್ತು ಸಾಂವಿಧಾನಿಕತೆಗೆ ಡಾ. ಅಂಬೇಡ್ಕರ್ ಅವರ ಅಚಲ ಬದ್ಧತೆ ಭಾರತದ ರಾಷ್ಟ್ರೀಯ ಪಯಣಕ್ಕೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮಾನವ ಘನತೆಯನ್ನು ಉಲ್ಲೇಖಿಸುವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ಡಾ. ಅಂಬೇಡ್ಕರ್ ಅವರ ಸಮರ್ಪಣೆಯಿಂದ ತಲೆಮಾರುಗಳು ಸ್ಫೂರ್ತಿ ಪಡೆದಿವೆ ಎಂದು ಅವರು ಹೇಳಿದರು. …
Read More »ಗುಜರಾತಿನ ವಾವ್-ಥರಾಡ್ ಜಿಲ್ಲೆಯಲ್ಲಿ ಬನಾಸ್ ಡೈರಿಯು ಹೊಸದಾಗಿ ನಿರ್ಮಿಸಿರುವ ಬಯೋ-ಸಿ ಎನ್ ಜಿ ಮತ್ತು ರಸಗೊಬ್ಬರ ಘಟಕವನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಉದ್ಘಾಟಿಸಿದರು ಮತ್ತು 150 ಟನ್ ಹಾಲಿನ ಪುಡಿ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಗುಜರಾತಿನ ವಾವ್-ಥರಾಡ್ ಜಿಲ್ಲೆಯಲ್ಲಿ ಬನಾಸ್ ಡೈರಿ ಹೊಸದಾಗಿ ನಿರ್ಮಿಸಿರುವ ಬಯೋ-ಸಿ ಎನ್ ಜಿ ಮತ್ತು ರಸಗೊಬ್ಬರ ಘಟಕವನ್ನು ಉದ್ಘಾಟಿಸಿದರು ಮತ್ತು 150 ಟನ್ ಹಾಲಿನ ಪುಡಿ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ, ಗುಜರಾತ್ ವಿಧಾನಸಭಾಧ್ಯಕ್ಷ ಶ್ರೀ ಶಂಕರ್ ಚೌಧರಿ, ಕೇಂದ್ರ ಸಹಕಾರ ರಾಜ್ಯ ಸಚಿವರಾದ ಶ್ರೀ ಕ್ರಿಶನ್ ಪಾಲ್ ಗುರ್ಜರ್ ಮತ್ತು ಶ್ರೀ ಮುರಳೀಧರ್ …
Read More »ಪರೀಕ್ಷಾ ಪೇ ಚರ್ಚಾ (ಪಿಪಿಸಿ 2026) ಇದರ 9ನೇ ಆವೃತ್ತಿಯು ಜನವರಿ 2026ರಲ್ಲಿ ನಡೆಯಲಿದೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ವಿಶಿಷ್ಟ ಸಂವಾದಾತ್ಮಕ ಕಾರ್ಯಕ್ರಮವಾದ ಪರೀಕ್ಷಾ ಪೇ ಚರ್ಚಾ (ಪಿಪಿಸಿ), ಇದರ 9ನೇ ಆವೃತ್ತಿಯು ಮುಂಬರುವ ಜನವರಿ 2026ರಲ್ಲಿ ನಡೆಯಲಿದೆ. ಇದರಲ್ಲಿ ಭಾರತ ಮತ್ತು ವಿದೇಶಗಳ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಅವರೊಂದಿಗೆ ಪರೀಕ್ಷಾ ಸಿದ್ದತೆ ಪರೀಕ್ಷಾ ಒತ್ತಡವನ್ನು ಚರ್ಚಿಸಲು ಮತ್ತು ಪರೀಕ್ಷೆಗಳನ್ನು ಉತ್ಸವ ರೀತಿಯಲ್ಲಿ ಕಾಣಲು ಮತ್ತು ಜೀವನದ ಅವಿಭಾಜ್ಯ ಅಂಗವಾಗಿ ಆಚರಿಸಲು ತೊಡಗಿಸಿಕೊಳ್ಳುಲು ಪೂರಕ ವಿಧಿವಿಧಾನ ಚರ್ಚಿಸಲಾಗುವುದು. ಭಾಗವಹಿಸುವವರ ಆಯ್ಕೆಗಾಗಿ, 1 …
Read More »ಭಾರತವು ಜಾಗತಿಕ ನವೀಕರಿಸಬಹುದಾದ ಇಂಧನ ಬೆಳವಣಿಗೆಯ ಪ್ರಮುಖ ಚಾಲಕನಾಗಿದೆ; 2025-26 ರ ಆರ್ಥಿಕ ವರ್ಷದಲ್ಲಿ ಇದುವರೆಗಿನ ಅತ್ಯಧಿಕ 31.25 ಗಿಗಾವ್ಯಾಟ್ ಪಳೆಯುಳಿಕೆಯೇತರ ಇಂಧನ ಸೇರ್ಪಡೆ: ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ
ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತವು ತನ್ನ ಅತ್ಯಧಿಕ ಪಳೆಯುಳಿಕೆಯೇತರ ಸಾಮರ್ಥ್ಯಕ್ಕೆ 31.25 ಗಿಗಾವ್ಯಾಟ್ ಸೇರಿಸಿದೆ, ಇದರಲ್ಲಿ 24.28 ಗಿಗಾವ್ಯಾಟ್ ಸೌರಶಕ್ತಿಯೂ ಸೇರಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಹೇಳಿದರು. ಒಡಿಶಾದ ಪುರಿಯಲ್ಲಿ ನಡೆದ ಜಾಗತಿಕ ಇಂಧನ ನಾಯಕರ ಶೃಂಗಸಭೆ 2025 ರಲ್ಲಿ ಮಾತನಾಡಿದ ಸಚಿವರು, ಒಡಿಶಾದ 7-8 ಲಕ್ಷ ಜನರಿಗೆ ಪ್ರಯೋಜನ ಮತ್ತು ಸಬಲೀಕರಣಕ್ಕಾಗಿ ವಿನ್ಯಾಸಗೊಳಿಸಲಾದ 1.5 ಲಕ್ಷ ಮೇಲ್ಛಾವಣಿ ಯು …
Read More »ಇಂದಿನಿಂದ ಆರಂಭಗೊಂಡು ಮುಂದಿನ 3 ದಿನಗಳ ಕಾಲ, ವಿವಿಧ ವಲಯಗಳಲ್ಲಿ ಭಾರತೀಯ ರೈಲ್ವೆಯು 89 ವಿಶೇಷ ರೈಲು ಸೇವೆಗಳನ್ನು (ಒಟ್ಟು 100ಕ್ಕೂ ಹೆಚ್ಚು ಟ್ರಿಪ್ ಗಳು) ನಡೆಸಲಿದೆ
ವ್ಯಾಪಕವಾದ ವಿಮಾನ ರದ್ದತಿ ಮತ್ತು ಚಳಿಗಾಲದ ದಟ್ಟಣೆಯ ಹಿನ್ನೆಲೆಯಲ್ಲಿ, ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ರೈಲ್ವೆಯು ಸುಗಮ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಿದೆ. ಇಂದಿನಿಂದ ಪ್ರಾರಂಭವಾಗಿ ಮುಂದಿನ ಮೂರು ದಿನಗಳ ಕಾಲ ವಿವಿಧ ವಲಯಗಳಲ್ಲಿ 89 ವಿಶೇಷ ರೈಲು ಸೇವೆಗಳು (100ಕ್ಕೂ ಹೆಚ್ಚು ಟ್ರಿಪ್ಗಳು) ಸಂಚರಿಸಲಿವೆ. ರೈಲು ಪ್ರಯಾಣಕ್ಕೆ ಹೆಚ್ಚುತ್ತಿರುವ ಬೇಡಿಕೆಯ ನಡುವೆ, ಪ್ರಯಾಣಿಕರಿಗೆ ಸಮರ್ಪಕ ಸಂಪರ್ಕ ಮತ್ತು ಸುಗಮ ಪ್ರಯಾಣವನ್ನು ಖಚಿತಪಡಿಸಲು ಇದು ಸಹಕಾರಿಯಾಗಲಿದೆ. ಪ್ರಯಾಣಿಕರ ಹೆಚ್ಚುವರಿ ಬೇಡಿಕೆಯನ್ನು ಪೂರೈಸಲು …
Read More »ಫಲಿತಾಂಶಗಳ ಪಟ್ಟಿ: ರಷ್ಯಾ ಒಕ್ಕೂಟದ ಅಧ್ಯಕ್ಷರ ಅಧಿಕೃತ ಭಾರತ ಭೇಟಿ
ತಿಳುವಳಿಕಾ ಒಡಂಬಡಿಕೆಗಳು ಮತ್ತು ಒಪ್ಪಂದಗಳು. ವಲಸೆ ಮತ್ತು ಚಲನಶೀಲತೆ: ಒಂದು ದೇಶದ ನಾಗರಿಕರು ಇನ್ನೊಂದು ದೇಶದ ಭೂಭಾಗದಲ್ಲಿ ಕೈಗೊಳ್ಳುವ ತಾತ್ಕಾಲಿಕ ಕಾರ್ಮಿಕ ಚಟುವಟಿಕೆಯ ಕುರಿತು ಭಾರತ ಗಣರಾಜ್ಯ ಸರ್ಕಾರ ಮತ್ತು ರಷ್ಯನ್ ಒಕ್ಕೂಟ ಸರ್ಕಾರದ ನಡುವೆ ಒಪ್ಪಂದ ಅಕ್ರಮ ವಲಸೆಯನ್ನು ಎದುರಿಸುವಲ್ಲಿ/ತಡೆಯುವಲ್ಲಿ ಸಹಕಾರದ ಕುರಿತು ಭಾರತ ಗಣರಾಜ್ಯ ಸರ್ಕಾರ ಮತ್ತು ರಷ್ಯನ್ ಒಕ್ಕೂಟ ಸರ್ಕಾರದ ನಡುವೆ ಒಪ್ಪಂದ. ಆರೋಗ್ಯ ಮತ್ತು ಆಹಾರ ಸುರಕ್ಷತೆ: ಆರೋಗ್ಯ ರಕ್ಷಣೆ, ವೈದ್ಯಕೀಯ ಶಿಕ್ಷಣ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಹಕಾರದ ಕುರಿತು ಭಾರತ ಗಣರಾಜ್ಯದ ಆರೋಗ್ಯ ಮತ್ತು ಕುಟುಂಬ …
Read More »
Matribhumi Samachar Kannad