Friday, March 27 2026 | 09:47:56 AM
Breaking News

ಪ್ರಧಾನಮಂತ್ರಿಯವರು 24 ಫೆಬ್ರವರಿ 2025 ರಂದು ಬಿಹಾರದ ಭಾಗಲಪುರದಲ್ಲಿ ಪಿಎಂ-ಕಿಸಾನ್‌ ಯೋಜನೆಯ 19ನೇ ಕಂತು ಬಿಡುಗಡೆ ಮಾಡಲಿದ್ದಾರೆ

ಪ್ರಧಾನಮಂತ್ರಿ-ಕಿಸಾನ್ ಯೋಜನೆಯಡಿ 19 ನೇ ಕಂತಿನ ಬಿಡುಗಡೆ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಶುಕ್ರವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಪಿಎಂ-ಕಿಸಾನ್‌ ಸಮ್ಮಾನ್ ನಿಧಿ (ಪಿಎಂ-ಕಿಸಾನ್‌) ಯೋಜನೆಯು 24 ಫೆಬ್ರವರಿ 2019 ರಂದು ಪ್ರಾರಂಭವಾಯಿತು, ಇದು ಕೇಂದ್ರ ವಲಯದ ಯೋಜನೆಯಾಗಿದ್ದು, ಅರ್ಹ ರೈತ ಕುಟುಂಬಗಳಿಗೆ ವಾರ್ಷಿಕ 6,000 ರೂ. ಆರ್ಥಿಕ ಸಹಾಯವನ್ನು ಒದಗಿಸುತ್ತದೆ. ಇದುವರೆಗೆ ದೇಶದ 11 ಕೋಟಿಗೂ ಹೆಚ್ಚು …

Read More »

ಪ್ರಧಾನಮಂತ್ರಿ ಭೇಟಿ ಮಾಡಿದ ದೆಹಲಿ ಮುಖ್ಯಮಂತ್ರಿ

ದೆಹಲಿ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾಡಿದರು. ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ, “ದೆಹಲಿ ಮುಖ್ಯಮಂತ್ರಿ Smt. @gupta_rekha Ji ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು” ಎಂದು ಬರೆದುಕೊಂಡಿದೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर …

Read More »

ಫೆಬ್ರವರಿ 23 ರಿಂದ 25 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25, 2025 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ.  ಫೆಬ್ರವರಿ 23, 2025 ರಂದು, ಅವರು ಮಧ್ಯಪ್ರದೇಶದ ಛತ್ತರ್‌ ಪುರ ಜಿಲ್ಲೆಯಲ್ಲಿ ಪ್ರಯಾಣಿಸಲಿದ್ದಾರೆ ಮತ್ತು ಅಂದು ಮಧ್ಯಾಹ್ನ 2 ಗಂಟೆಗೆ, ಪ್ರಧಾನಮಂತ್ರಿಯವರು ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ.  ಫೆಬ್ರವರಿ 24 ,2025 ರಂದು, ಸುಮಾರು 10 ಗಂಟೆಗೆ, …

Read More »

ಸಿಟಿ ಕ್ವೆಸ್ಟ್: ಶೇಡ್ಸ್ ಆಫ್ ಭಾರತ್

ಪರಿಚಯ ವೇವ್ಸ್ ಸಿಟಿ ಕ್ವೆಸ್ಟ್: ಶೇಡ್ಸ್ ಆಫ್ ಭಾರತ್ ಒಂದು ನವೀನ ಶೈಕ್ಷಣಿಕ ಆಟವಾಗಿದ್ದು, ಇದು ಭಾರತದ ನಗರಾಭಿವೃದ್ಧಿಯನ್ನು ಮೋಜಿನ ಮತ್ತು ಆಕರ್ಷಕ ಅನುಭವದ ಮೂಲಕ ಜೀವಂತಗೊಳಿಸುತ್ತದೆ. ನಗರ ಯೋಜನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ಈ ಆಟವು ನೀತಿ ಆಯೋಗ ನಿಗದಿಪಡಿಸಿದ ಸುಸ್ಥಿರ ಅಭಿವೃದ್ಧಿ ಗುರಿಗಳ (ಎಸ್‌ ಡಿ ಜಿ) ಕುರಿತು ಆಟಗಾರರಿಗೆ ಶಿಕ್ಷಣ ನೀಡುತ್ತದೆ. ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಸಹಯೋಗದೊಂದಿಗೆ ಇ-ಗೇಮಿಂಗ್ ಫೆಡರೇಶನ್ …

Read More »

ಪ್ರಧಾನ ಮಂತ್ರಿ ಇಂಟರ್ನ್ ಷಿಪ್ ಯೋಜನೆ (ಪಿಎಂಐಎಸ್) ಮತ್ತೊಮ್ಮೆ ಪ್ರಾಯೋಗಿಕ ಹಂತದ 2ನೇ ಸುತ್ತಿನ ಪ್ರಾರಂಭದೊಂದಿಗೆ ಅರ್ಜಿಗಳಿಗೆ ಮುಕ್ತವಾಗಿದೆ

ಪ್ರಧಾನಮಂತ್ರಿ ಇಂಟರ್ನ್ ಷಿಪ್ ಸ್ಕೀಮ್ (ಪಿಎಂಐಎಸ್) ಮತ್ತೊಮ್ಮೆ ಪ್ರಾಯೋಗಿಕ ಹಂತದ 2ನೇ ಸುತ್ತಿನ ಪ್ರಾರಂಭದೊಂದಿಗೆ ಅರ್ಜಿಗಳಿಗೆ ಮುಕ್ತವಾಗಿದೆ. ರೌಂಡ್ 1 ರಲ್ಲಿ 6 ಲಕ್ಷಕ್ಕೂ ಹೆಚ್ಚು ಅರ್ಜಿಗಳ ನಂತರ, ರೌಂಡ್ 2 ಭಾರತದ 730ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉನ್ನತ ಕಂಪನಿಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಇಂಟರ್ನ್ ಷಿಪ್ ಅವಕಾಶಗಳನ್ನು ನೀಡುತ್ತದೆ. ತೈಲ, ಅನಿಲ ಮತ್ತು ಇಂಧನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 300ಕ್ಕೂ ಹೆಚ್ಚು ಉನ್ನತ ಕಂಪನಿಗಳು; ಬ್ಯಾಂಕಿಂಗ್ ಮತ್ತು ಹಣಕಾಸು …

Read More »

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ರೇಖಾ ಅವರು ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆಯ ಆಡಳಿತ ಮತ್ತು ಇತ್ತೀಚಿನ ಶಾಸಕ ಸ್ಥಾನದಲ್ಲಿ ಸಕ್ರಿಯರಾಗಿದ್ದು ಮುಖ್ಯಮಂತ್ರಿ ಸ್ಥಾನದವರೆಗೆ ತಳಮಟ್ಟದಿಂದ ಬೆಳೆದು ಬಂದಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಎಕ್ಸ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ದೆಹಲಿ  ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ …

Read More »

ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ

ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ ಮತ್ತು ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಹೀಗೆ ಹೇಳಿದ್ದಾರೆ; “ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯು ಐದು ರಾಜ್ಯಗಳಿಗೆ 1554.99 ಕೋಟಿ ರೂ.ಗಳ ಹೆಚ್ಚುವರಿ ಕೇಂದ್ರ ನೆರವಿನ ತನ್ನ ಅನುಮೋದನೆ ನೀಡಿದೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ (ಎಚ್ಎಲ್ ಸಿ) 2024ರಲ್ಲಿ ಪ್ರವಾಹ, ಪ್ರವಾಹ, ಭೂಕುಸಿತ, ಚಂಡಮಾರುತದಿಂದ ಹಾನಿಗೊಳಗಾದ ಐದು ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್ ಡಿ ಆರ್ ಎಫ್) ಅಡಿಯಲ್ಲಿ 1554.99 ಕೋಟಿ ರೂ.ಗಳ ಹೆಚ್ಚುವರಿ ಕೇಂದ್ರ ನೆರವನ್ನು ನೀಡಲು ಅನುಮೋದನೆ ನೀಡಿದೆ. ಈ ನೈಸರ್ಗಿಕ ವಿಪತ್ತುಗಳನ್ನು ಎದುರಿಸಿದ ಐದು ರಾಜ್ಯಗಳ ಜನರಿಗೆ ಸಹಾಯ ಮಾಡುವ …

Read More »

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನಮಂತ್ರಿ ಮೋದಿ ಗೌರವ ನಮನ

ಇಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಅವರು, ”ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಶಿವಾಜಿ ಮಹಾರಾಜರ ಶೌರ್ಯ, ತಾಳ್ಮೆ ಮತ್ತು ದಾರ್ಶನಿಕ ನಾಯಕತ್ವವು ಸ್ವರಾಜ್ಯಕ್ಕೆ ಅಡಿಪಾಯ ಹಾಕಿದೆ, ತಲೆಮಾರುಗಳು ಧೈರ್ಯ ಮತ್ತು ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರೇರೇಪಿಸುತ್ತದೆ. ಬಲಿಷ್ಠ, ಸ್ವಾವಲಂಬಿ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸುವಲ್ಲಿ ನಮಗೆ ಸ್ಫೂರ್ತಿ ನೀಡುತ್ತಾರೆ” ಎಂದು ಬರೆದುಕೊಂಡಿದ್ದಾರೆ.   …

Read More »

ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. Xನ ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು; “ಎಲ್ಲಾ ದೇಶವಾಸಿಗಳ ಪರವಾಗಿ, ಸ್ವಾಮಿ ರಾಮಕೃಷ್ಣ ಪರಮಹಂಸ ಅವರ ಜನ್ಮ ದಿನಾಚರಣೆಯಂದು ಅವರಿಗೆ ನನ್ನ ಶಕತೋಟಿ ನಮನಗಳು ”ಎಂದು ಟ್ವೀಟ್ ಮಾಡಿದ್ದಾರೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर …

Read More »