Tuesday, February 03 2026 | 07:10:45 AM
Breaking News

ಪರೀಕ್ಷಾ ಪೇ ಚರ್ಚಾ

ಪರೀಕ್ಷೆಗಳು ಹೆಚ್ಚಾಗಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಒತ್ತಡದ ಮೂಲವಾಗಿದೆ, ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ (ಪಿಪಿಸಿ) ಉಪಕ್ರಮವು ಈ ನಿರೂಪಣೆಯನ್ನು ಪರಿವರ್ತಿಸುತ್ತಿದೆ. 2025ರ ಫೆಬ್ರವರಿ 10ರಂದು ಬೆಳಗ್ಗೆ 11 ಗಂಟೆಗೆ ನಿಗದಿಯಾಗಿರುವ ಈ ವರ್ಷದ ಪಿಪಿಸಿ ಮತ್ತೊಮ್ಮೆ ಸಂವಾದಾತ್ಮಕ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ, ಅಲ್ಲಿ ಪ್ರಧಾನಿ ನೇರವಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ತೊಡಗುತ್ತಾರೆ. ಪಿಪಿಸಿಯ ಪ್ರತಿ ಆವೃತ್ತಿಯು ಪರೀಕ್ಷೆಗೆ ಸಂಬಂಧಿಸಿದ ಆತಂಕವನ್ನು ನಿಭಾಯಿಸಲು ನವೀನ …

Read More »

ನಾಳೆ ಪ್ರಯಾಗ್ರಾಜ್ ಗೆ ಭೇಟಿ ನೀಡಲಿರುವ ಭಾರತದ ರಾಷ್ಟ್ರಪತಿ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ (ಫೆಬ್ರವರಿ 10, 2025) ಪ್ರಯಾಗ್ರಾಜ್ (ಉತ್ತರ ಪ್ರದೇಶ) ಗೆ ಭೇಟಿ ನೀಡಲಿದ್ದಾರೆ. ಪ್ರಯಾಗ್‌ರಾಜ್‌ ಗೆ ತನ್ನ ಒಂದು ದಿನವಿಡೀ ಭೇಟಿಯ ಸಂದರ್ಭದಲ್ಲಿ, ಭಾರತದ ರಾಷ್ಟ್ರಪತಿಯವರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ , ಸಂಗಮದಲ್ಲಿ ಪೂಜೆಯನ್ನು ಕೂಡ ಮಾಡಲಿದ್ದಾರೆ. ಅಕ್ಷಯವತ್ ಮತ್ತು ಹನುಮಾನ್ ಮಂದಿರಗಳಲ್ಲಿ ಪೂಜೆ ಮತ್ತು ದರ್ಶನವನ್ನು ಮಾಡಲಿದ್ದಾರೆ, ಮತ್ತು ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೂ ಭೇಟಿ ನೀಡಲಿದ್ದಾರೆ.   भारत …

Read More »

ಬಾಹ್ಯಾಕಾಶ ಮತ್ತು ರಕ್ಷಣಾ ನಾವೀನ್ಯತೆಯ ಭವಿಷ್ಯದ ಬಗ್ಗೆ ಒಂದು ನೋಟ

ಏರೋ ಇಂಡಿಯಾ ಏಷ್ಯಾದ ಬಹುದೊಡ್ಡ ವಾಯು ಪ್ರದರ್ಶನವಾಗಿದ್ದು, ಬೆಂಗಳೂರಿನಲ್ಲಿ ನಡೆಯುವ ಈ ದ್ವೈವಾರ್ಷಿಕ ವೈಮಾನಿಕ ಪ್ರದರ್ಶನ ಮತ್ತು ವಿಮಾನಗಳ ಪ್ರದರ್ಶನವಾಗಿದೆ. ಇದನ್ನು ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪಾದನಾ ಇಲಾಖೆ, ರಕ್ಷಣಾ ಪ್ರದರ್ಶನ ಸಂಸ್ಥೆಗಳು ಆಯೋಜಿಸಿವೆ. ಏರೋ ಇಂಡಿಯಾ, ಭಾರತದ ಪ್ರಮುಖ ಏರೋಸ್ಪೇಸ್ ಮತ್ತು ರಕ್ಷಣಾ ಪ್ರದರ್ಶನವಾಗಿದ್ದು, ಜಾಗತಿಕ ವೈಮಾನಿಕ ಮಾರಾಟಗಾರರು ಮತ್ತು ಭಾರತೀಯ ವಾಯುಪಡೆ (ಐಎಎಫ್) ಸತತ ಏರೋಬ್ಯಾಟಿಕ್ ಹಾರಾಟ ಪ್ರದರ್ಶನಗಳೊಂದಿಗೆ ಪ್ರೇಕ್ಷಕರನ್ನು ರೋಮಾಂಚನಗೊಳಿಸಲಿದೆ. ಇದು ಜಾಗತಿಕ ಉದ್ಯಮ ನಾಯಕರು, ಸರ್ಕಾರಿ ಅಧಿಕಾರಿಗಳು, ತಂತ್ರಜ್ಞಾನ ತಜ್ಞರು ಮತ್ತು ರಕ್ಷಣಾ ತಂತ್ರಜ್ಞರನ್ನು ಒಂದೇ ಸೂರಿನಡಿ ಒಗ್ಗೂಡಿಸುವ ಪ್ರಮುಖ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮವು ರಾಷ್ಟ್ರದ ತಾಂತ್ರಿಕ ಪರಾಕ್ರಮ ಮತ್ತು ನಾವೀನ್ಯತೆಗಳನ್ನು ಪ್ರದರ್ಶಿಸುವುದಲ್ಲದೆ, ಅಂತಾರಾಷ್ಟ್ರೀಯ ಸಹಕಾರ ಮತ್ತು ಕಾರ್ಯತಂತ್ರದ ಸಂವಾದಕ್ಕೆ ಕ್ರಿಯಾತ್ಮಕ ವೇದಿಕೆಯನ್ನು ಒದಗಿಸುತ್ತದೆ.   ಏರೋ ಇಂಡಿಯಾದ ವೈಭವ ಮತ್ತು ಪ್ರಾಮುಖ್ಯತೆ ಏರೋ ಇಂಡಿಯಾ ಒಂದು ಪ್ರಮುಖ ಅಂತಾರಾಷ್ಟ್ರೀಯ ಕಾರ್ಯಕ್ರಮವಾಗಿ ವಿಕಸನಗೊಂಡಿದೆ, ಇದು ವೈಮಾನಿಕ ತಂತ್ರಜ್ಞಾನದಲ್ಲಿನ ಇತ್ತೀಚಿನ ಪ್ರಗತಿಯನ್ನು ಎತ್ತಿ ತೋರಿಸುವುದಲ್ಲದೆ, ದೇಶೀಯ ಮತ್ತು ಅಂತಾರಾಷ್ಟ್ರೀಯ ಪಾಲುದಾರರ ನಡುವಿನ ಕಾರ್ಯತಂತ್ರದ ಸಂವಹನಗಳಿಗೆ ನಿರ್ಣಾಯಕ ವೇದಿಕೆಯಾಗಿಯೂ ಕಾರ್ಯನಿರ್ವಹಿಸುತ್ತದೆ. ಈ ಪ್ರದರ್ಶನವು ತನ್ನ ಏರೋಸ್ಪೇಸ್ ಮತ್ತು ರಕ್ಷಣಾ ಸಾಮರ್ಥ್ಯಗಳನ್ನು …

Read More »

15ನೇ ಆವೃತ್ತಿಯ ದ್ವೈವಾರ್ಷಿಕ ಏರೋ-ಇಂಡಿಯಾ ಅಂತಾರಾಷ್ಟ್ರೀಯ ವಿಚಾರಸಂಕಿರಣ ಬೆಂಗಳೂರಿನಲ್ಲಿ ಆರಂಭ

15ನೇ ಆವೃತ್ತಿಯ ದ್ವೈವಾರ್ಷಿಕ ಏರೋ-ಇಂಡಿಯಾ ಅಂತಾರಾಷ್ಟ್ರೀಯ ವಿಚಾರಸಂಕಿರಣ ಕರ್ನಾಟಕದ  ಬೆಂಗಳೂರಿನಲ್ಲಿ 2025ರ ಫೆಬ್ರವರಿ 8ರಂದು ಆರಂಭವಾಯಿತು. 2025ರ ಫೆಬ್ರವರಿ 10 ರಿಂದ 14 ರವರೆಗೆ ನಡೆಯಲಿರುವ ಏರೋ ಇಂಡಿಯಾ 2025ಕ್ಕೆ ಪೂರ್ವಭಾವಿಯಾಗಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ)ದ ಮಿಲಿಟರಿ ವಾಯುಯೋಗ್ಯತೆ ಮತ್ತು ಪ್ರಮಾಣೀಕರಣ ಕೇಂದ್ರ (CEMILAC) ಮತ್ತು ಏರೋನಾಟಿಕಲ್ ಸೊಸೈಟಿ ಆಫ್ ಇಂಡಿಯಾ (AeSI) ಸಹಯೋಗದೊಂದಿಗೆ ಎರಡು ದಿನಗಳ ಈ ವಿಚಾರ ಸಂಕಿರಣವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. …

Read More »

ಮಾಜಿ ರಾಷ್ಟ್ರಪತಿ ಡಾ. ಜಾಕೀರ್ ಹುಸೇನ್ ಅವರ ಜನ್ಮ ದಿನಾಚರಣೆಯಂದು ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿಯವರು

ಭಾರತದ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಫೆಬ್ರವರಿ 8, 2025ರಂದು) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಜಾಕಿರ್ ಹುಸೇನ್ ಅವರ ಜನ್ಮ ದಿನಾಚರಣೆಯಂದು ಪುಷ್ಪ ನಮನ ಸಲ್ಲಿಸಿದರು.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के …

Read More »

ಫೆಬ್ರವರಿ 22ರಿಂದ ಹೊಸ ಸ್ವರೂಪದಲ್ಲಿ ಕಂಡುಬರಲಿರುವ ಗಾರ್ಡ್ ಬದಲಾವಣಾ ಸಮಾರಂಭ

ಗಾರ್ಡ್ ಬದಲಾವಣೆ ಸಮಾರಂಭವು ಫೆಬ್ರವರಿ 22, 2025ರಿಂದ ಇನ್ನೂ ಹೆಚ್ಚಿನ ಆಸೀನ ಸಾಮರ್ಥ್ಯದೊಂದಿಗೆ ಹೊಸ ಸ್ವರೂಪದಲ್ಲಿ ನಡೆಯಲಿದೆ. ಭಾರತದ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಫೆಬ್ರವರಿ 16, 2025ರಂದು ಇದರ ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಗಾರ್ಡ್ ಬದಲಾವಣಾ ಸಮಾರಂಭದ ಹೊಸ ಸ್ವರೂಪವು, ರಾಷ್ಟ್ರಪತಿ ಭವನದ ಹಿನ್ನೆಲೆಯಲ್ಲಿ ಕ್ರಿಯಾತ್ಮಕ ದೃಶ್ಯ ಮತ್ತು ಸಂಗೀತ ಪ್ರದರ್ಶನದ ಜೊತೆ ನಡೆಯಲಿದೆ. ಸಾರ್ವಜನಿಕರು ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಸಮಾರಂಭದಲ್ಲಿ ರಾಷ್ಟ್ರಪತಿಯವರ ಅಂಗರಕ್ಷಕ ಪಡೆಗಳು …

Read More »

100 ಗಿಗಾವ್ಯಾಟ್ ಸೌರ ವಿದ್ಯುತ್‌ ಸಾಮರ್ಥ್ಯ ಸಾಧಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ ಭಾರತ

ಭಾರತವು 100 ಗಿಗಾವ್ಯಾಟ್ ಸ್ಥಾಪಿತ ಸೌರಶಕ್ತಿ ಸಾಮರ್ಥ್ಯವನ್ನು ತಲುಪುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ ಮತ್ತು ನವೀಕರಿಸಬಹುದಾದ ಇಂಧನ ವಲಯದಲ್ಲಿ ಜಾಗತಿಕ ನಾಯಕನಾಗಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಈ ಗಮನಾರ್ಹ ಸಾಧನೆಯು ಸ್ವಚ್ಛ, ಹಸಿರು ಭವಿಷ್ಯಕ್ಕಾಗಿ ರಾಷ್ಟ್ರದ ಬದ್ಧತೆಗೆ ಸಾಕ್ಷಿಯಾಗಿದೆ ಮತ್ತು ಇದು 2030ರ ವೇಳೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿಗದಿಪಡಿಸಿದ 500 ಗಿಗಾವ್ಯಾಟ್ ನವೀಕರಿಸಬಹುದಾದ ಮೂಲಗಳನ್ನು ಆಧರಿಸಿದ ಇಂಧನ ಸಾಮರ್ಥ್ಯದ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸುವತ್ತ ಮಹತ್ವದ …

Read More »

ಶ್ರೀ ಕಾಮೇಶ್ವರ್ ಚೌಪಾಲ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕಾಮೇಶ್ವರ್‌ ಚೌಪಾಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆ ನೀಡಿದ ಬದ್ಧತೆಯುಳ್ಳ ರಾಮಭಕ್ತ ಅವರಾಗಿದ್ದಾರು ಎಂದು ಪ್ರಧಾನಿ ಅವರನ್ನು ಶ್ಲಾಘಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ. “ಬಿಜೆಪಿಯ ಹಿರಿಯ ನಾಯಕ ಮತ್ತು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿ ಕಾಮೇಶ್ವರ ಚೌಪಾಲ್ ಜಿ ಅವರ ನಿಧನದಿಂದ ತೀವ್ರ …

Read More »

ಪರೀಕ್ಷಾ ಪೇ ಚರ್ಚಾ (PPC) 2025

ಬಹು ನಿರೀಕ್ಷಿತ ಪರೀಕ್ಷಾ ಪೇ ಚರ್ಚಾ 2025 (PPC 2025) ಫೆಬ್ರವರಿ 10, ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ, ಪರೀಕ್ಷೆಯ ತಯಾರಿ, ಒತ್ತಡ ನಿರ್ವಹಣೆ ಮತ್ತು ವೈಯಕ್ತಿಕ ಬೆಳವಣಿಗೆಯ ಕುರಿತು ಒಳನೋಟಗಳನ್ನು ನೀಡಲಿದ್ದಾರೆ. ಈ ವರ್ಷ, ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ  36 ವಿದ್ಯಾರ್ಥಿಗಳನ್ನು ರಾಜ್ಯ / ಕೇಂದ್ರಾಡಳಿತ ಪ್ರದೇಶಗಳ ಮಂಡಳಿ  …

Read More »

‘ಪರೀಕ್ಷಾ ಪೇ ಚರ್ಚಾ’ ಮತ್ತೊಮ್ಮೆ ಹೊಸ ಜೀವಂತ ಸ್ವರೂಪದಲ್ಲಿ ಬಂದಿದೆ: ಪ್ರಧಾನಮಂತ್ರಿ

ಪರೀಕ್ಷಾ ಪೇ ಚರ್ಚಾ-2025ನ್ನು ವೀಕ್ಷಿಸುವಂತೆ ಎಲ್ಲಾ ಪರೀಕ್ಷಾ ಯೋಧರು, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಎಕ್ಸ್ ನ ಪೋಸ್ಟ್ ನಲ್ಲಿ: “‘ಪರೀಕ್ಷಾ ಪೇ ಚರ್ಚಾ’ ಮತ್ತೊಮ್ಮೆ ತಾಜಾ ಮತ್ತು ಜೀವಂತ ಸ್ವರೂಪದಲ್ಲಿ ಬಂದಿದೆ! ಒತ್ತಡ-ಮುಕ್ತ ಪರೀಕ್ಷೆಗಳ ವಿವಿಧ ಅಂಶಗಳನ್ನು ಒಳಗೊಂಡ 8 ಅತ್ಯಂತ ಆಸಕ್ತಿದಾಯಕ ಸಂಚಿಕೆಗಳನ್ನು ಒಳಗೊಂಡಿರುವ #PPC2025 ವೀಕ್ಷಿಸಲು ಎಲ್ಲಾ #ExamWarriors, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸುತ್ತೇನೆ” ಎಂದು ಟ್ವೀಟ್ …

Read More »