Thursday, January 08 2026 | 04:55:33 AM
Breaking News

‘ಹರ್ ಕಂಠ್ ಮೇ ಭಾರತ್’ : ಭಾರತದ ಸಂಗೀತ ಪರಂಪರೆಯನ್ನು ಆಚರಿಸಲಾಗುವುದು: ಆಕಾಶವಾಣಿ ಮತ್ತು ಕೇಂದ್ರ ಸಂಸ್ಕೃತಿ ಸಚಿವಾಲಯವು ಶಾಸ್ತ್ರೀಯ ಸಂಗೀತ ಸರಣಿಯ ಬಿಡುಗಡೆಗಾಗಿ ಕೈಜೋಡಿಸಿದೆ

ಬಸಂತ್ ಪಂಚಮಿಯ ಪುಣ್ಯ ಸಂದರ್ಭದಲ್ಲಿ  ಆಕಾಶವಾಣಿಯ ಬ್ರಾಡ್‌ ಕಾಸ್ಟಿಂಗ್ ಹೌಸ್‌ ನಲ್ಲಿರುವ ಪಂಡಿತ್ ರವಿಶಂಕರ್ ಮ್ಯೂಸಿಕ್ ಸ್ಟುಡಿಯೋವು ಭಾರತೀಯ ಶಾಸ್ತ್ರೀಯ ಸಂಗೀತದ ಅಸಂಖ್ಯಾತ ಕಾರ್ಯಕ್ರಮಗಳನ್ನು ಆಕಾಶವಾಣಿಯಲ್ಲಿ ಪ್ರಸಾರ ಮಾಡಲಿದೆ. ಇದಕ್ಕಾಗಿ ವಿಶೇಷವಾಗಿ ರಚಿಸಲಾದ ಹೊಸ ರೇಡಿಯೊ ಕಾರ್ಯಕ್ರಮದ ಸೀರೀಸ್, ‘ಹರ್ ಕಂಠ್ ಮೇ ಭಾರತ್’ ಅನ್ನು ಪ್ರಾರಂಭಿಸುವ ಸಲುವಾಗಿ  ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಮತ್ತು ಸಾರ್ವಜನಿಕ ಸೇವಾ ಪ್ರಸಾರಕ “ಆಕಾಶವಾಣಿ” ಜಂಟಿಯಾಗಿ ಪ್ರಸ್ತುತಪಡಿಸಿದ ಈ …

Read More »

ಎಲ್ಲರಿಗೂ ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭಾಶಯ ಕೋರಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಅಂಗವಾಗಿ ಎಲ್ಲರಿಗೂ ಶುಭ ಕೋರಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಅವರು ಹೀಗೆ ಬರೆದಿದ್ದಾರೆ: “ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭ ಸಂದರ್ಭಗಳಲ್ಲಿ ಶುಭಾಶಯಗಳು.”   भारत : 1885 से 1950 (इतिहास पर एक दृष्टि) …

Read More »

ಕೇಂದ್ರ ಬಜೆಟ್ 2025-26ರ ಮುಖ್ಯಾಂಶಗಳು

ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದರು. ಬಜೆಟ್ ನ ಮುಖ್ಯಾಂಶಗಳು ಈ ಕೆಳಗಿನಂತಿವೆ: ಬಜೆಟ್ ಅಂದಾಜು 2025-26 • ಸಾಲವನ್ನು ಹೊರತುಪಡಿಸಿ ಒಟ್ಟು ಆದಾಯ ಮತ್ತು ಒಟ್ಟು ವೆಚ್ಚವನ್ನು ಕ್ರಮವಾಗಿ ₹ 34.96 ಲಕ್ಷ ಕೋಟಿ ಮತ್ತು ₹ 50.65 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. • ನಿವ್ವಳ ತೆರಿಗೆ ಸ್ವೀಕೃತಿಗಳನ್ನು ₹ 28.37 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. • ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ.4.4 ಎಂದು ಅಂದಾಜಿಸಲಾಗಿದೆ. • ಒಟ್ಟು ಮಾರುಕಟ್ಟೆ ಸಾಲವನ್ನು ₹ 14.82 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. • 2025-26ರ ಹಣಕಾಸು ವರ್ಷದಲ್ಲಿ 11.21 ಲಕ್ಷ ಕೋಟಿ ರೂ.ಗಳ ಕ್ಯಾಪೆಕ್ಸ್ ವೆಚ್ಚವನ್ನು (ಜಿಡಿಪಿಯ 3.1%) ನಿಗದಿ ಮಾಡಲಾಗಿದೆ. ಅಭಿವೃದ್ಧಿಯ ಮೊದಲ ಎಂಜಿನ್ ಆಗಿ ಕೃಷಿ ಪ್ರಧಾನ ಮಂತ್ರಿ ಧನ್-ಧನ್ಯಾ ಕೃಷಿ ಯೋಜನೆ – ಕೃಷಿ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮ • 1.7 ಕೋಟಿ ರೈತರಿಗೆ ಅನುಕೂಲವಾಗುವಂತೆ ಕಡಿಮೆ ಉತ್ಪಾದಕತೆ, ಮಧ್ಯಮ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಂಡಂತೆ  ರಾಜ್ಯಗಳ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಗ್ರಾಮೀಣ ಸಮೃದ್ಧಿ ಮತ್ತು ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು • ಕೌಶಲ್ಯ, …

Read More »

2025-26ನೇ ಸಾಲಿನ ಕೇಂದ್ರ ಮುಂಗಡಪತ್ರದ ಸಾರಾಂಶ

“ಮೇಕ್ ಇನ್ ಇಂಡಿಯಾ” ಮುಂದುವರಿಸಲು ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳನ್ನು ಒಳಗೊಂಡ ರಾಷ್ಟ್ರೀಯ ತಯಾರಿಕಾ ಮಿಷನ್ ಮುಂದಿನ 5 ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ 50,000 ಅಟಲ್ ಟಿಂಕರಿಂಗ್ ಲ್ಯಾಬ್ ಗಳು ಒಟ್ಟು ₹500 ಕೋಟಿ ವೆಚ್ಚದಲ್ಲಿ ಶಿಕ್ಷಣಕ್ಕಾಗಿ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಬ್ಯಾಂಕುಗಳಿಂದ ವರ್ಧಿತ ಸಾಲಗಳೊಂದಿಗೆ ಪಿಎಂ ಸ್ವನಿಧಿ ಮತ್ತು ₹30,000 ಮಿತಿಯೊಂದಿಗೆ ಯುಪಿಐ ಲಿಂಕ್ ಮಾಡಿದ ಕ್ರೆಡಿಟ್ ಕಾರ್ಡ್ ಗಳು ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿಗಳು. …

Read More »

ಸಂಸ್ಥಾಪನಾ ದಿನದಂದು ಭಾರತೀಯ ಕರಾವಳಿ ರಕ್ಷಣಾ ಪಡೆಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ

ಭಾರತೀಯ ಕರಾವಳಿ ರಕ್ಷಣಾ ಪಡೆಗಳ ಸ್ಥಾಪನಾ ದಿನದಂದು, ನಮ್ಮ ವಿಶಾಲ ಕರಾವಳಿಯನ್ನು ರಕ್ಷಿಸುವಲ್ಲಿನ ಶೌರ್ಯ, ಸಮರ್ಪಣೆ ಮತ್ತು ನಿರಂತರ ಜಾಗರೂಕತೆಗಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಕರಾವಳಿ ರಕ್ಷಣಾ ಪಡೆಯನ್ನು ಶ್ಲಾಘಿಸಿದ್ದಾರೆ. ಸಮುದ್ರ ಭದ್ರತೆಯಿಂದ ವಿಪತ್ತು ಪ್ರತಿಕ್ರಿಯೆಯವರೆಗೆ, ಕಳ್ಳಸಾಗಣೆ ವಿರೋಧಿ ಕಾರ್ಯಾಚರಣೆಗಳಿಂದ ಪರಿಸರ ರಕ್ಷಣೆಯವರೆಗೆ, ಭಾರತೀಯ ಕರಾವಳಿ ರಕ್ಷಣಾ ಪಡೆ ನಮ್ಮ ಸಮುದ್ರಗಳ ಅಸಾಧಾರಣ ಹಾಗೂ ವಿಶೇಷ ರಕ್ಷಕರಾಗಿದ್ದು, ನಮ್ಮ ನೀರು ಮತ್ತು ಜನರ ಸುರಕ್ಷತೆಯನ್ನು …

Read More »

ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದಡಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಎಥೆನಾಲ್ ಸಂಗ್ರಹಿಸುವ ಕಾರ್ಯವಿಧಾನಕ್ಕೆ ಸಂಪುಟ ಅನುಮೋದನೆ – ಎಥೆನಾಲ್ ಪೂರೈಕೆ ವರ್ಷ (ಇಎಸ್‌ವೈ) 2024-25ಕ್ಕೆ ಸಾರ್ವಜನಿಕ ವಲಯದ ಒಎಂಸಿಗಳಿಗೆ ಪೂರೈಕೆಗಾಗಿ ಎಥೆನಾಲ್ ಬೆಲೆಯ ಪರಿಷ್ಕರಣೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ (ಸಿಸಿಇಎ), ಭಾರತ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದಡಿ 2024ರ ನವೆಂಬರ್ 1ರಿಂದ ಆರಂಭವಾಗಿ 2025ರ ಅಕ್ಟೋಬರ್‌ 31ರವರೆಗಿನ 2024-25ನೇ ಎಥೆನಾಲ್ ಪೂರೈಕೆ ವರ್ಷಕ್ಕೆ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಎಥೆನಾಲ್ ಖರೀದಿ ದರವನ್ನು ಪರಿಷ್ಕರಿಸಲು ಅನುಮೋದನೆ ನೀಡಿದೆ. ಅದರಂತೆ 2024-25 ರ ಎಥೆನಾಲ್ ಪೂರೈಕೆ ವರ್ಷ (2024ರ …

Read More »

ಹಸಿರು ತಂತ್ರಜ್ಞಾನಗಳಿಗೆ ಅತ್ಯಗತ್ಯವಾದ ನಿರ್ಣಾಯಕ ಖನಿಜ ಸಂಪನ್ಮೂಲಗಳಿಗೆ ಸ್ಥಿತಿಸ್ಥಾಪಕ ಮೌಲ್ಯ ಸರಪಳಿಯನ್ನು ನಿರ್ಮಿಸಲು ‘ರಾಷ್ಟ್ರೀಯ ನಿರ್ಣಾಯಕ ಖನಿಜ ಮಿಷನ್’ ಗೆ ಏಳು ವರ್ಷಗಳಲ್ಲಿ 34,300 ಕೋಟಿ ರೂ. ವೆಚ್ಚ ಮಾಡಲು ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, 16,300 ಕೋಟಿ ರೂ.ಗಳ ವೆಚ್ಚ ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳಿಂದ 18,000 ಕೋಟಿ ರೂ.ಗಳ ನಿರೀಕ್ಷಿತ ಹೂಡಿಕೆಯೊಂದಿಗೆ ರಾಷ್ಟ್ರೀಯ ನಿರ್ಣಾಯಕ ಖನಿಜ ಮಿಷನ್ (ಎನ್.ಸಿ.ಎಂ.ಎಂ.) ಆರಂಭಿಸಲು ತನ್ನ ಅನುಮೋದನೆ ನೀಡಿದೆ. ಆತ್ಮನಿರ್ಭರ ಭಾರತ ಉಪಕ್ರಮದ ಭಾಗವಾಗಿ ಮತ್ತು ಹೈಟೆಕ್ ಕೈಗಾರಿಕೆಗಳು, ಶುದ್ಧ ಇಂಧನ ಮತ್ತು ರಕ್ಷಣೆಯಲ್ಲಿ ನಿರ್ಣಾಯಕ ಖನಿಜಗಳ ಅನಿವಾರ್ಯ ಪಾತ್ರವನ್ನು ಗುರುತಿಸಿ, ನಿರ್ಣಾಯಕ …

Read More »

ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಯಾಗ್ ರಾಜ್‌ ನ ಮಹಾಕುಂಭದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದಾರೆ ಮತ್ತು ದುರಂತದಲ್ಲಿ ತೊಂದರೆಗೀಡಾದವರಿಗೆ ನೆರವು ನೀಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗಾಯಗೊಂಡಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದೂ ಸಹ ಶ್ರೀ ನರೇಂದ್ರ ಮೋದಿ ಅವರು ಆಶಿಸಿದ್ದಾರೆ. ಪ್ರಧಾಮಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ  X ಪೋಸ್ಟ್ ನಲ್ಲಿ ಹೀಗೆ …

Read More »

ಉಪರಾಷ್ಟ್ರಪತಿ 2025ರ ಜನವರಿ 31ರಂದು ಚೆನ್ನೈ (ತಮಿಳುನಾಡು) ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್‌ ಧನಕರ್‌ ಅವರು 2025ರ ಜನವರಿ 31ರಂದು ತಮಿಳುನಾಡಿನ ಚೆನ್ನೈಗೆ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಭೇಟಿಯ ವೇಳೆ ಉಪರಾಷ್ಟ್ರಪತಿ ಅವರು, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ವಿಶೇಷಚೇತನರ (ದಿವ್ಯಾಂಗರ) ಸಬಲೀಕರಣ ಇಲಾಖೆಯಡಿ ಬರುವ ಚೆನ್ನೈನ ಬಹುಬಗೆಯ ವಿಶೇಷಚೇತನ (ದಿವ್ಯಾಂಗರ) ಹೊಂದಿದ ವ್ಯಕ್ತಿಗಳ ಸಬಲೀಕರಣಕ್ಕಾಗಿ ಇರುವ ರಾಷ್ಟ್ರೀಯ ಸಂಸ್ಥೆ ಆಯೋಜಿಸಿರುವ ಶಿಕ್ಷಣ, ಲಭ್ಯತೆ ಮತ್ತು ಯೋಗಕ್ಷೇಮಕ್ಕಾಗಿ ವಕಾಲತ್ತು ಕುರಿತಾದ ಶ್ರವಣ-ದೃಷ್ಟಿದೋಷವುಳ್ಳ ವಿಶೇಷಚೇತನರ 3ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಮುಖ್ಯ …

Read More »

ಮಹಾಕುಂಭ 2025: ಪ್ರಯಾಗ್‌ರಾಜ್‌ನಲ್ಲಿ ಡಿಜಿಟಲ್ ಪ್ರದರ್ಶನವು ಸರ್ಕಾರದ ಉಪಕ್ರಮಗಳು ‘ವೈವಿಧ್ಯತೆಯಲ್ಲಿ ಏಕತೆ’ ಸಂದೇಶವನ್ನು ಹೇಗೆ ಹರಡುತ್ತಿವೆ ಎಂಬುದನ್ನು ತೋರಿಸುತ್ತದೆ

ವಾರ್ತಾ ಮತ್ತು ಪ್ರಸಾರದಿಂದ ಪ್ರಯಾಗ್‌ರಾಜ್‌ನಲ್ಲಿ 2025ರ ಮಹಾಕುಂಭದಲ್ಲಿ ಕೇಂದ್ರ ಸರ್ಕಾರದ ಉಪಕ್ರಮಗಳ ಮೂಲಕ ‘ವೈವಿಧ್ಯತೆಯಲ್ಲಿ ಏಕತೆ’ಯನ್ನು ತೋರಿಸುವ ಡಿಜಿಟಲ್ ಪ್ರದರ್ಶನವು ಭಾರಿ ಜನರನ್ನು ಸೆಳೆಯುತ್ತಿದೆ. “ऐक्यं बलं सामंजस्य” (ವೈವಿಧ್ಯತೆಯಲ್ಲಿ ಏಕತೆ) ಎಂಬ ಪದಗುಚ್ಛವನ್ನು ಕೇಂದ್ರ ಸರ್ಕಾರವು ‘ಒಂದು ರಾಷ್ಟ್ರ, ಒಂದು ತೆರಿಗೆ’, ‘ಒಂದು ರಾಷ್ಟ್ರ, ಒಂದು ಪವರ್ ಗ್ರಿಡ್’ ಮತ್ತು ‘ಒಂದು ರಾಷ್ಟ್ರ, ಒಂದು ರೇಷನ್ ಕಾರ್ಡ್’ ಮುಂತಾದ ಉಪಕ್ರಮಗಳ ಮೂಲಕ ಸಾಕಾರಗೊಳಿಸುತ್ತಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ …

Read More »