ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐರ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ. “ಐರ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ @MichealMartinTD ಅವರಿಗೆ ಅಭಿನಂದನೆಗಳು. ಹಂಚಿಕೆಯ ಮೌಲ್ಯಗಳ ಭದ್ರ ಬುನಾದಿ ಮತ್ತು ಜನರ ನಡುವಿನ ಆಳವಾದ ಸಂಪರ್ಕವನ್ನು ಆಧರಿಸಿದ ನಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ …
Read More »ಖೇಲೋ ಇಂಡಿಯಾ ವಿಂಟರ್ ಗೇಮ್ಸ್ ಕ್ರೀಡಾಕೂಟ ಮೂಲಕ ಕ್ರೀಡಾ ಶ್ರೇಷ್ಠತೆಯನ್ನು ಹೊಸ ಮಟ್ಟಕ್ಕೆ ಏರಿಸಲಾಗುವುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ
ಖೇಲೋ ಇಂಡಿಯಾ ವಿಂಟರ್ ಗೇಮ್ಸ್ 2025 ಕ್ರೀಡಾಕೂಟ ಇಂದು ಲಡಾಖ್ ನ ಲೇಹ್ ನಲ್ಲಿರುವ ಪ್ರಸಿದ್ಧ ಎನ್ಡಿಎಸ್ ಸ್ಟೇಡಿಯಂನಲ್ಲಿ ಬಹಳ ಉತ್ಸಾಹದೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮದ ಮೊದಲ ಹಂತವನ್ನು ಲಡಾಖ್ ಕೇಂದ್ರಾಡಳಿತ ಪ್ರದೇಶವು ಆಯೋಜಿಸುತ್ತಿದೆ ಮತ್ತು ಇದು ಜನವರಿ 27, 2025 ರವರೆಗೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವು ಫೆಬ್ರವರಿ 22 ರಿಂದ 25 ರವರೆಗೆ ಹಿಮದ ಹಿನ್ನೆಲೆಯ ಆಟಗಳನ್ನು ಆಯೋಜಿಸುತ್ತದೆ. 5000 ಸಾಮರ್ಥ್ಯದ ಎನ್ಡಿಎಸ್ ಕ್ರೀಡಾಂಗಣವು ಉದ್ಘಾಟನಾ ದಿನದಂದು …
Read More »ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ಮಹಾಕುಂಭದ ವ್ಯವಸ್ಥೆಗಳು ಮತ್ತು ಸಿದ್ಧತೆಗಳನ್ನು ಪರಿಶೀಲಿಸಿದರು, ಇದು ರಾಷ್ಟ್ರ ಮತ್ತು ರೈಲ್ವೆ ಎರಡಕ್ಕೂ ಐತಿಹಾಸಿಕ ಘಟನೆಯಾಗಿದೆ
ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ತಮ್ಮ ಎರಡು ದಿನಗಳ ಪ್ರಯಾಗರಾಜ್ ಭೇಟಿ ಸಂದರ್ಭದಲ್ಲಿ, ಮಹಾಕುಂಭ 2025ರ ಸಂದರ್ಭದಲ್ಲಿ ಸಂಗಮ ಪ್ರದೇಶದಲ್ಲಿರುವ ಮೇಳ ಶಿಬಿರಗಳನ್ನು ಪರಿಶೀಲಿಸಿದರು. ಪ್ರಯಾಗರಾಜ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ರೀ ಹಿಮಾಂಶು ಬಡೋನಿ ಹಾಗೂ ಇತರೆ ಅಧಿಕಾರಿಗಳು ಪರಿಶೀಲನೆಯ ಸಮಯದಲ್ಲಿ ಹಾಜರಿದ್ದರು. ಮಹಾಕುಂಭ 2025ಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಸಂಗಮ ಪ್ರದೇಶದಲ್ಲಿ ಸ್ಥಾಪಿಸಲಾದ ಮೇಳ ಶಿಬಿರವನ್ನು ಕೇಂದ್ರ ಸಚಿವರು …
Read More »2025ರ ಗಣರಾಜ್ಯೋತ್ಸವ ಪರೇಡ್ಗೆ ಸಾಕ್ಷಿಯಾಗಲು 800 ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಿದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ
ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ(ಎಂ ಎನ್ ಆರ್ ಇ)ವು ನವದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನ(ಪರೇಡ್) ವೀಕ್ಷಿಸಲು ದೇಶಾದ್ಯಂತ 800 ವಿಶೇಷ ಅತಿಥಿಗಳಿಗೆ ಆತಿಥ್ಯ ವಹಿಸಲಿದೆ. ಎಂ ಎನ್ ಆರ್ ಇ ಸಚಿವಾಲಯದ ಪ್ರಮುಖ ನವೀಕರಿಸಬಹುದಾದ ಇಂಧನ ಯೋಜನೆಗಳೊಂದಿಗೆ ಸಂಬಂಧ ಹೊಂದಿರುವ ಗಣ್ಯರು ಮತ್ತು ಗುಂಪುಗಳ ಸಾಧನೆಗಳನ್ನು ಮತ್ತು ಭಾರತದ ಸುಸ್ಥಿರ ಇಂಧನ ಪರಿವರ್ತನೆಗೆ ಅವರ ಕೊಡುಗೆಗಳನ್ನು ಆಚರಿಸಲು ಈ ಉಪಕ್ರಮ ಕೈಗೊಳ್ಳಲಾಗಿದೆ. ಆಹ್ವಾನಿತರಲ್ಲಿ ಪ್ರಧಾನ …
Read More »ಮಹಾಕುಂಭ 2025: ಗಂಗಾ ಸಂರಕ್ಷಣೆ ಮತ್ತು ಜಾಗೃತಿ ಕೇಂದ್ರವಾಗಿ ನಮಾಮಿ ಗಂಗೆ ಪೆವಿಲಿಯನ್
ಪ್ರಯಾಗ್ ರಾಜ್ ನಲ್ಲಿ ನಮಾಮಿ ಗಂಗೆ ಮಿಷನ್ ಸ್ಥಾಪಿಸಿದ ನಮಾಮಿ ಗಂಗೆ ಪೆವಿಲಿಯನ್, ಮಹಾಕುಂಭ -2025 ರಲ್ಲಿ ಪ್ರತಿದಿನ ಗಮನಾರ್ಹ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಗಂಗಾ ನದಿಗಾಗಿ ಸರ್ಕಾರ ಕೈಗೊಂಡ ಸ್ವಚ್ಛತೆ ಮತ್ತು ಸಂರಕ್ಷಣಾ ಪ್ರಯತ್ನಗಳ ಬಗ್ಗೆ ಜಾಗೃತಿ ಮೂಡಿಸಲು ಈ ಪೆವಿಲಿಯನ್ ಒಂದು ನವೀನ ಮಾಧ್ಯಮವಾಗಿದೆ. ಪೆವಿಲಿಯನ್ ಸಂವಾದಾತ್ಮಕ ಜೀವವೈವಿಧ್ಯ ಸುರಂಗದೊಂದಿಗೆ ಪ್ರಾರಂಭವಾಗುತ್ತದೆ, ಇದು ಸಂದರ್ಶಕರಿಗೆ ಗಂಗಾನದಿಯ ಜೀವವೈವಿಧ್ಯತೆ ಮತ್ತು ನೈಸರ್ಗಿಕ ಸೌಂದರ್ಯದ ಅನುಭವವನ್ನು ನೀಡುತ್ತದೆ. ಆಧುನಿಕ ಪ್ರೊಜೆಕ್ಷನ್ …
Read More »ದೇಶದಲ್ಲಿ ಪ್ರಸಾರ ಮೂಲಸೌಕರ್ಯಗಳ ಉನ್ನತೀಕರಣಕ್ಕೆ ಭಾರತ ಸರ್ಕಾರ ಬದ್ಧವಾಗಿದೆ: ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವರಾದ ಡಾ. ಎಲ್ ಮುರುಗನ್
ಶಿವಮೊಗ್ಗ ದೂರದರ್ಶನ ಕೇಂದ್ರದ ಆವರಣದಲ್ಲಿಂದು ನಡೆದ ಭದ್ರಾವತಿ ಆಕಾಶವಾಣಿ ಕೇಂದ್ರದ ಉನ್ನತೀಕರಿಸಿದ 10 KW ಟ್ರಾನ್ಸ್ಮಿಟರ್ ಮತ್ತು ಇತರ ಸಲಕರಣೆಗಳ ಪೂಜಾ ಕಾರ್ಯಕ್ರಮದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಡಾ.ಎಲ್.ಮುರುಗನ್ ಅವರು ಭಾಗವಹಿಸಿದ್ದರು. ಪೂಜಾ ಕಾರ್ಯಕ್ರಮದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಾ.ಎಲ್. ಮುರುಗನ್ ಅವರು, “ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ದೇಶದಲ್ಲಿ ಪ್ರಸಾರ ಮೂಲಸೌಕರ್ಯಗಳನ್ನು …
Read More »ಐಐಎಂಸಿಯಲ್ಲಿ ಸರಸ್ವತಿ ಬುಯ್ಯಾಳ ನೇತೃತ್ವದಲ್ಲಿ ನಡೆದ ಕಥೆ ಹೇಳುವ ಕಾರ್ಯಾಗಾರದಲ್ಲಿ ಪ್ರಮುಖ ಚಲನಚಿತ್ರಗಳ ರಹಸ್ಯಗಳ ಅನಾವರಣ
ವೇವ್ಸ್ 2025ರ ಅಡಿ ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜ್ ಸೀಸನ್-1ರಲ್ಲಿ ಅನಿಮೇಷನ್ ಚಲನಚಿತ್ರ ನಿರ್ಮಾಣ ಸ್ಪರ್ಧೆಯನ್ನು ಆಯೋಜಿಸುತ್ತಿರುವ ಡ್ಯಾನ್ಸಿಂಗ್ ಆಟಮ್ಸ್ ನಡಿ 2025ರ ಜನವರಿ 23 ರಂದು ನವದೆಹಲಿಯ ಭಾರತೀಯ ಸಮೂಹ ಸಂಸ್ಥೆಯ (ಐಐಎಂಸಿ)ಯಲ್ಲಿ ಕಥೆ ಹೇಳುವ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಹೆಸರಾಂತ ಲೇಖಕರು-ನಿರ್ದೇಶಕರಾದ ಸರಸ್ವತಿ ಬುಯ್ಯಾಳ ಅವರು ಈ ತನ್ಮಯಗೊಳಿಸುವ ಅಧಿವೇಶನವನ್ನು ಮುನ್ನಡೆಸಿದರು. ಮಹತ್ವಾಕಾಂಕ್ಷೆ ಹೊಂದಿರುವ ಚಲನಚಿತ್ರ ನಿರ್ಮಾಪಕರನ್ನು ತಮ್ಮ ಕಥೆಗಳೊಂದಿಗೆ ಹೂಡಿಕೆದಾರರು ಮತ್ತು ನಿರ್ಮಾಪಕರನ್ನು ಆಕರ್ಷಿಸುವ ಕೌಶಲ್ಯಗಳೊಂದಿಗೆ ಸಜ್ಜುಗೊಳಿಸಲು ವಿನ್ಯಾಸಗೊಳಿಸಲಾಗಿತ್ತು. ದೃಷ್ಟಿಕೋನದ ಹಾದಿಯಲ್ಲಿ: ಭಾರತದಲ್ಲಿ ವಿನ್ಯಾಸ, ಜಗತ್ತಿಗಾಗಿ ವಿನ್ಯಾಸ 114ರ ಸಂಚಿಕೆಯ ‘ಮನ್ ಕಿ ಬಾತ್’ ನ ತಮ್ಮ ಭಾಷಣದಲ್ಲಿ ಪ್ರಧಾನಮಂತ್ರಿ …
Read More »ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರ-2025 ಕ್ಕೆ ಹೈದರಬಾದಿನ ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (INCOIS) ಆಯ್ಕೆಯಾಗಿದೆ
ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರವನ್ನು (INCOIS) ವಿಪತ್ತು ನಿರ್ವಹಣೆಯಲ್ಲಿನ ಅತ್ಯುತ್ತಮ ಕೆಲಸಕ್ಕಾಗಿ ಸಾಂಸ್ಥಿಕ ವಿಭಾಗದಲ್ಲಿ ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರ-2025 ಗೆ ಆಯ್ಕೆ ಮಾಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ವಿಪತ್ತು ಕ್ಷೇತ್ರದಲ್ಲಿ ಭಾರತದಲ್ಲಿನ ವ್ಯಕ್ತಿಗಳು ಮತ್ತು ಸಂಸ್ಥೆಗಳು ಸಲ್ಲಿಸಿದ ಅಮೂಲ್ಯ ಕೊಡುಗೆ ಮತ್ತು ನಿಸ್ವಾರ್ಥ ಸೇವೆಯನ್ನು ಗುರುತಿಸಲು ಮತ್ತು ಗೌರವಿಸಲು ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರ್ …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಗುಜರಾತ್ನ ಅಹಮದಾಬಾದ್ನಲ್ಲಿ‘ಹಿಂದೂ ಅಧ್ಯಾತ್ಮಿಕ ಔರ್ ಸೇವಾ ಮೇಳ’ವನ್ನು ಉದ್ಘಾಟಿಸಿದರು
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಗುಜರಾತ್ನ ಅಹಮದಾಬಾದ್ನಲ್ಲಿ ಹಿಂದೂ ಅಧ್ಯಾತ್ಮಿಕ ಔರ್ ಸೇವಾ ಮೇಳವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು. ಕೇಂದ್ರ ಗೃಹ ಸಚಿವರು ತಮ್ಮ ಭಾಷಣದಲ್ಲಿ, 200ಕ್ಕೂ ಹೆಚ್ಚು ಸೇವಾ ಸಂಸ್ಥೆಗಳನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಿದ ಹಿಂದೂ ಅಧ್ಯಾತ್ಮಿಕ್ ಔರ್ ಸೇವಾ ಮೇಳದ ಮಹತ್ವವನ್ನು ಬಿಂಬಿಸಿದರು. ಹಲವಾರು ಆಕ್ರಮಣಗಳು ಮತ್ತು …
Read More »ಮಹಾಕುಂಭ 2025: ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರು ಅಲಹಾಬಾದ್ ವಸ್ತುಸಂಗ್ರಹಾಲಯದಲ್ಲಿ ‘ ಭಾಗವತ್ ‘ ಪ್ರದರ್ಶನವನ್ನು ಉದ್ಘಾಟಿಸಿದರು
ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರು ಅಲಹಾಬಾದ್ ವಸ್ತುಸಂಗ್ರಹಾಲಯದಲ್ಲಿ ಕಿರುಚಿತ್ರಗಳನ್ನು ಆಧರಿಸಿದ ‘ಭಾಗವತ್ ‘ ಪ್ರದರ್ಶನವನ್ನು ಉದ್ಘಾಟಿಸಿದರು. ಮಹಾ ಕುಂಭದ ಪವಿತ್ರ ಮತ್ತು ದೈವಿಕ ಸಂದರ್ಭವನ್ನು ಇನ್ನಷ್ಟು ಭವ್ಯ ಮತ್ತು ಅನನ್ಯವಾಗಿಸಲು ಪ್ರತಿಯೊಬ್ಬರೂ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು. ಪ್ರಯಾಗ್ ರಾಜ್ ನ ಈ ಐತಿಹಾಸಿಕ ವಸ್ತುಸಂಗ್ರಹಾಲಯವು ಆಯೋಜಿಸಿರುವ ‘ ಭಾಗವತ್ ‘ ಪ್ರದರ್ಶನವು ಈ ವಿಶೇಷ ಸಂದರ್ಭವನ್ನು ಅಲಂಕರಿಸುವ ಅರ್ಥಪೂರ್ಣ …
Read More »
Matribhumi Samachar Kannad