Wednesday, January 14 2026 | 11:06:04 AM
Breaking News

ದೇಶದಲ್ಲಿ ಪ್ರಸಾರ ಮೂಲಸೌಕರ್ಯಗಳ ಉನ್ನತೀಕರಣಕ್ಕೆ ಭಾರತ ಸರ್ಕಾರ ಬದ್ಧವಾಗಿದೆ: ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವರಾದ ಡಾ. ಎಲ್ ಮುರುಗನ್

ಶಿವಮೊಗ್ಗ ದೂರದರ್ಶನ ಕೇಂದ್ರದ ಆವರಣದಲ್ಲಿಂದು ನಡೆದ ಭದ್ರಾವತಿ ಆಕಾಶವಾಣಿ ಕೇಂದ್ರದ ಉನ್ನತೀಕರಿಸಿದ 10 KW ಟ್ರಾನ್ಸ್‌ಮಿಟರ್ ಮತ್ತು ಇತರ ಸಲಕರಣೆಗಳ ಪೂಜಾ ಕಾರ್ಯಕ್ರಮದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಡಾ.ಎಲ್.ಮುರುಗನ್ ಅವರು ಭಾಗವಹಿಸಿದ್ದರು. ಪೂಜಾ ಕಾರ್ಯಕ್ರಮದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಾ.ಎಲ್. ಮುರುಗನ್ ಅವರು, “ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ದೇಶದಲ್ಲಿ ಪ್ರಸಾರ ಮೂಲಸೌಕರ್ಯಗಳನ್ನು …

Read More »

ಐಐಎಂಸಿಯಲ್ಲಿ ಸರಸ್ವತಿ ಬುಯ್ಯಾಳ ನೇತೃತ್ವದಲ್ಲಿ ನಡೆದ ಕಥೆ ಹೇಳುವ ಕಾರ್ಯಾಗಾರದಲ್ಲಿ ಪ್ರಮುಖ ಚಲನಚಿತ್ರಗಳ ರಹಸ್ಯಗಳ ಅನಾವರಣ

ವೇವ್ಸ್ 2025ರ ಅಡಿ ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜ್ ಸೀಸನ್-1ರಲ್ಲಿ ಅನಿಮೇಷನ್ ಚಲನಚಿತ್ರ ನಿರ್ಮಾಣ ಸ್ಪರ್ಧೆಯನ್ನು ಆಯೋಜಿಸುತ್ತಿರುವ ಡ್ಯಾನ್ಸಿಂಗ್ ಆಟಮ್ಸ್ ನಡಿ 2025ರ ಜನವರಿ 23 ರಂದು ನವದೆಹಲಿಯ ಭಾರತೀಯ ಸಮೂಹ ಸಂಸ್ಥೆಯ (ಐಐಎಂಸಿ)ಯಲ್ಲಿ ಕಥೆ ಹೇಳುವ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಹೆಸರಾಂತ ಲೇಖಕರು-ನಿರ್ದೇಶಕರಾದ ಸರಸ್ವತಿ ಬುಯ್ಯಾಳ ಅವರು ಈ ತನ್ಮಯಗೊಳಿಸುವ ಅಧಿವೇಶನವನ್ನು ಮುನ್ನಡೆಸಿದರು.  ಮಹತ್ವಾಕಾಂಕ್ಷೆ ಹೊಂದಿರುವ ಚಲನಚಿತ್ರ ನಿರ್ಮಾಪಕರನ್ನು ತಮ್ಮ ಕಥೆಗಳೊಂದಿಗೆ ಹೂಡಿಕೆದಾರರು ಮತ್ತು ನಿರ್ಮಾಪಕರನ್ನು ಆಕರ್ಷಿಸುವ ಕೌಶಲ್ಯಗಳೊಂದಿಗೆ ಸಜ್ಜುಗೊಳಿಸಲು ವಿನ್ಯಾಸಗೊಳಿಸಲಾಗಿತ್ತು. ದೃಷ್ಟಿಕೋನದ ಹಾದಿಯಲ್ಲಿ: ಭಾರತದಲ್ಲಿ ವಿನ್ಯಾಸ, ಜಗತ್ತಿಗಾಗಿ ವಿನ್ಯಾಸ 114ರ ಸಂಚಿಕೆಯ ‘ಮನ್ ಕಿ ಬಾತ್’ ನ ತಮ್ಮ ಭಾಷಣದಲ್ಲಿ ಪ್ರಧಾನಮಂತ್ರಿ …

Read More »

ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರ-2025 ಕ್ಕೆ ಹೈದರಬಾದಿನ ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (INCOIS) ಆಯ್ಕೆಯಾಗಿದೆ

ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರವನ್ನು (INCOIS) ವಿಪತ್ತು ನಿರ್ವಹಣೆಯಲ್ಲಿನ ಅತ್ಯುತ್ತಮ ಕೆಲಸಕ್ಕಾಗಿ ಸಾಂಸ್ಥಿಕ ವಿಭಾಗದಲ್ಲಿ ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರ-2025 ಗೆ ಆಯ್ಕೆ ಮಾಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ವಿಪತ್ತು ಕ್ಷೇತ್ರದಲ್ಲಿ ಭಾರತದಲ್ಲಿನ ವ್ಯಕ್ತಿಗಳು ಮತ್ತು ಸಂಸ್ಥೆಗಳು ಸಲ್ಲಿಸಿದ ಅಮೂಲ್ಯ ಕೊಡುಗೆ ಮತ್ತು ನಿಸ್ವಾರ್ಥ ಸೇವೆಯನ್ನು ಗುರುತಿಸಲು ಮತ್ತು ಗೌರವಿಸಲು ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರ್ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ‘ಹಿಂದೂ ಅಧ್ಯಾತ್ಮಿಕ ಔರ್‌ ಸೇವಾ ಮೇಳ’ವನ್ನು ಉದ್ಘಾಟಿಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ಅವರು ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಹಿಂದೂ ಅಧ್ಯಾತ್ಮಿಕ ಔರ್‌ ಸೇವಾ ಮೇಳವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಗುಜರಾತ್‌ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್‌ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು. ಕೇಂದ್ರ ಗೃಹ ಸಚಿವರು ತಮ್ಮ ಭಾಷಣದಲ್ಲಿ, 200ಕ್ಕೂ ಹೆಚ್ಚು ಸೇವಾ ಸಂಸ್ಥೆಗಳನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಿದ ಹಿಂದೂ ಅಧ್ಯಾತ್ಮಿಕ್‌ ಔರ್‌ ಸೇವಾ ಮೇಳದ ಮಹತ್ವವನ್ನು ಬಿಂಬಿಸಿದರು. ಹಲವಾರು ಆಕ್ರಮಣಗಳು ಮತ್ತು …

Read More »

ಮಹಾಕುಂಭ 2025: ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರು ಅಲಹಾಬಾದ್ ವಸ್ತುಸಂಗ್ರಹಾಲಯದಲ್ಲಿ ‘ ಭಾಗವತ್ ‘ ಪ್ರದರ್ಶನವನ್ನು ಉದ್ಘಾಟಿಸಿದರು

ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರು ಅಲಹಾಬಾದ್ ವಸ್ತುಸಂಗ್ರಹಾಲಯದಲ್ಲಿ ಕಿರುಚಿತ್ರಗಳನ್ನು ಆಧರಿಸಿದ ‘ಭಾಗವತ್ ‘ ಪ್ರದರ್ಶನವನ್ನು ಉದ್ಘಾಟಿಸಿದರು. ಮಹಾ ಕುಂಭದ ಪವಿತ್ರ ಮತ್ತು ದೈವಿಕ ಸಂದರ್ಭವನ್ನು ಇನ್ನಷ್ಟು ಭವ್ಯ ಮತ್ತು ಅನನ್ಯವಾಗಿಸಲು ಪ್ರತಿಯೊಬ್ಬರೂ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು. ಪ್ರಯಾಗ್ ರಾಜ್ ನ ಈ ಐತಿಹಾಸಿಕ ವಸ್ತುಸಂಗ್ರಹಾಲಯವು ಆಯೋಜಿಸಿರುವ ‘ ಭಾಗವತ್ ‘ ಪ್ರದರ್ಶನವು ಈ ವಿಶೇಷ ಸಂದರ್ಭವನ್ನು ಅಲಂಕರಿಸುವ ಅರ್ಥಪೂರ್ಣ …

Read More »

ಕರ್ನಾಟಕ ಮಹಿಳೆಯರ ಸಬಲೀಕರಣಕ್ಕಾಗಿ ಕಾಫಿ ಮಂಡಳಿಯು ಯೋಜನೆಯನ್ನು ಪ್ರಾರಂಭಿಸಿದೆ

ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು ಒಂದು ಲಕ್ಷ ಮಹಿಳಾ ಸದಸ್ಯರಿಗೆ ಕಾಫಿ ತಯಾರಿಕೆ ತಂತ್ರಜ್ಞಾನ ಮತ್ತು ಕೌಶಲ್ಯವನ್ನು ಕಲ್ಪಿಸುವ ಸಲುವಾಗಿ ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆಗಳನ್ನು ಪ್ರಾರಂಭಿಸಲು ಪ್ರೋತ್ಸಾಹಿಸುವ ಕುರಿತು ದಿನಾಂಕ: 17-1-2025 ರಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನ ಮತ್ತು ಭಾರತೀಯ ಕಾಫಿ ಮಂಡಳಿಯ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಒಪ್ಪಂದವನ್ನು ಡಾ. …

Read More »

“ಪರಾಕ್ರಮ್ ದಿವಸ್‌” ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯ ಅಂಗವಾಗಿ ಆಚರಿಸಿರುವ “ಪರಾಕ್ರಮ್ ದಿವಸ್” ಸಂದರ್ಭದಲ್ಲಿ ಇಂದು ಭಾಷಣವನ್ನು ಮಾಡಿದರು. ವೀಡಿಯೋ ಸಂದೇಶ ನೀಡಿದ ಪ್ರಧಾನಮಂತ್ರಿಗಳು ಜನತೆಗೆ ಶುಭಾಶಯ ಕೋರಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಇಂದು ಇಡೀ ರಾಷ್ಟ್ರವು ಅವರನ್ನು ಗೌರವಪೂರ್ವಕವಾಗಿ ಸ್ಮರಿಸುತ್ತಿದೆ. ನೇತಾಜಿ ಸುಭಾಸ್ ಬೋಸ್ ಅವರಿಗೆ ಗೌರವ ಸಲ್ಲಿಸಿದ ಶ್ರೀ ಮೋದಿ, ಈ ವರ್ಷದ ಪರಾಕ್ರಮ್ ದಿವಸ್‌ನ ಭವ್ಯವಾದ ಆಚರಣೆಯನ್ನು …

Read More »

ಪರಾಕ್ರಮ್ ದಿವಸ್‌ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಯುವ ಸ್ನೇಹಿತರೊಂದಿಗೆ ವಿಶೇಷ ಸಂವಾದ ನಡೆಸಿದರು. 2047ರ ವೇಳೆಗೆ ರಾಷ್ಟ್ರದ ಗುರಿ ಏನು ಎಂದು ವಿದ್ಯಾರ್ಥಿಗಳಿಗೆ ವಿಚಾರಿಸಿದ ಪ್ರಧಾನಿ, ಇದಕ್ಕೆ ಅತ್ಯಂತ ಆತ್ಮವಿಶ್ವಾಸದಿಂದ ವಿದ್ಯಾರ್ಥಿಯೊಬ್ಬರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು (ವಿಕಸಿತ ಭಾರತ) ಎಂದು  ಉತ್ತರಿಸಿದರು.2047 ರವರೆಗೆ ಮಾತ್ರ ಏಕೆ …

Read More »

ಭಾರತದ ನವೀಕರಿಸಬಹುದಾದ ಇಂಧನ ಕ್ರಾಂತಿ

ಭಾರತವು ಸುಸ್ಥಿರ ಭವಿಷ್ಯದತ್ತ ತನ್ನ ಪರಿವರ್ತನೆಯನ್ನು ವೇಗಗೊಳಿಸುತ್ತಿರುವುದರಿಂದ, ಅದರ ನವೀಕರಿಸಬಹುದಾದ ಇಂಧನ (ಆರ್‌ ಇ) ವಲಯವು ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ. 2024ರಲ್ಲಿ, ಸೌರ ಮತ್ತು ಪವನ ಶಕ್ತಿ ಸ್ಥಾಪನೆಗಳು, ನೀತಿ ಪ್ರಗತಿಗಳು ಮತ್ತು ಮೂಲಸೌಕರ್ಯ ಸುಧಾರಣೆಗಳಲ್ಲಿ ದೇಶವು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ, 2025ರಲ್ಲಿ ಮಹತ್ವಾಕಾಂಕ್ಷೆಯ ಗುರಿಗಳಿಗೆ ವೇದಿಕೆಯನ್ನು ಸ್ಥಾಪಿಸಿದೆ. 2030ರ ವೇಳೆಗೆ 500 ಗಿಗಾವ್ಯಾಟ್ ಪಳೆಯುಳಿಕೆಯೇತರ ಇಂಧನ ಆಧಾರಿತ ಇಂಧನ ಸಾಮರ್ಥ್ಯವನ್ನು ಸಾಧಿಸುವ ಬದ್ಧತೆಯೊಂದಿಗೆ, ಭಾರತವು ಶುದ್ಧ ಇಂಧನದಲ್ಲಿ ಜಾಗತಿಕ …

Read More »

ವೇವ್ಸ್ ವೇಳಾಪಟ್ಟಿ ಬದಲಾವಣೆ

ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ 2025ರ ಫೆಬ್ರವರಿ 5 ರಿಂದ 9 ರವರೆಗೆ ನಿಗದಿಯಾಗಿದ್ದ ವಿಶ್ವ ಶ್ರಾವ್ಯ ದೃಶ್ಯ ಮತ್ತು ಮನರಂಜನಾ ಶೃಂಗಸಭೆ (ವೇವ್ಸ್) ವೇಳಾಪಟ್ಟಿ ಬದಲಾವಣೆಯಾಗಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ ಕಾರ್ಯಕ್ರಮವನ್ನು ಮುಂಬೈಗೆ ಸ್ಥಳಾಂತರಿಸಲಾಗುವುದು ಮತ್ತು 2025 ರ ಏಪ್ರಿಲ್ ಅಂತ್ಯ ಅಥವಾ ಮೇ ಆರಂಭದಲ್ಲಿ ನಡೆಸುವುದೆಂದು ತಾತ್ಕಾಲಿಕವಾಗಿ ವೇಳಾಪಟ್ಟಿಯನ್ನು ಮರು ನಿಗದಿಪಡಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ವೇವ್ಸ್ ನ ಪರಿಷ್ಕೃತ ದಿನಾಂಕಗಳು ಮತ್ತು ಸ್ಥಳದ ಬಗ್ಗೆ ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ …

Read More »