ಸ್ಥಳೀಯ ಕೇಬಲ್ ಆಪರೇಟರ್ (ಎಲ್ ಸಿ ಒ) ನೋಂದಣಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಕೇಬಲ್ ಟೆಲಿವಿಷನ್ ನೆಟ್ವರ್ಕ್ ನಿಯಮಗಳು, 1994 (ನಿಯಮಗಳು) ಕ್ಕೆ ತಿದ್ದುಪಡಿ ಮಾಡುವ ಅಧಿಸೂಚನೆಯನ್ನು ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಇಂದು ಹೊರಡಿಸಿದೆ. ಇಂದಿನಿಂದ ಜಾರಿಗೆ ಬರುವಂತೆ, ಎಲ್ ಸಿ ಒ ನೋಂದಣಿಗಳು ಸಂಪೂರ್ಣವಾಗಿ ಆನ್ಲೈನ್ ಆಗಿರುತ್ತವೆ ಮತ್ತು ಸಚಿವಾಲಯವು ಅವುಗಳ ನೋಂದಣಿ ಪ್ರಾಧಿಕಾರವಾಗಿರುತ್ತದೆ. ಆಧಾರ್, ಪ್ಯಾನ್, ಸಿಐಎನ್, ಡಿಐಎನ್ ಇತ್ಯಾದಿ ಸೇರಿದಂತೆ ಅರ್ಜಿದಾರರ ವಿವರಗಳ ಯಶಸ್ವಿ ಪರಿಶೀಲನೆಯ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2025 ಅನ್ನು ಉದ್ಘಾಟಿಸಿದರು, ದಂತಕಥೆಗಳಾದ ರತನ್ ಟಾಟಾ ಮತ್ತು ಒಸಾಮು ಸುಜುಕಿ ಅವರ ಕೊಡುಗೆಯನ್ನು ನೆನಪಿಸಿಕೊಂಡರು, ಅವರ ಪರಂಪರೆಯು ಚಲನಶೀಲ ವಲಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದ ಪ್ರಧಾನಮಂತ್ರಿ
ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸಿದರು. ಉದ್ಯಮ ತಜ್ಞರು, ಚಲನಶೀಲ ಪರಿಸರ ವ್ಯವಸ್ಥೆಯ ಪ್ರತಿನಿಧಿಗಳು, ಪಾಲುದಾರಿಕೆ ಸಂಘಗಳು, ವಿದೇಶಿ ರಾಯಭಾರ ಕಚೇರಿಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ರೋಮಾಂಚಕ ಮತ್ತು ಉತ್ಸಾಹಭರಿತ ಪ್ರೇಕ್ಷಕರು, ಮಿಷನ್ಗಳು, ಸರ್ಕಾರಿ ಅಧಿಕಾರಿಗಳು, ನೀತಿ ನಿರೂಪಕರು ಮತ್ತು ಪತ್ರಿಕಾ ಮತ್ತು ಮಾಧ್ಯಮದ ಸದಸ್ಯರ ಸಮ್ಮುಖದಲ್ಲಿ ಈ ಬೃಹತ್ ಮೇಳವನ್ನು ಉದ್ಘಾಟಿಸಲಾಯಿತು. ದಂತಕಥೆಗಳಾದ ರತನ್ …
Read More »ಗುಜರಾತಿನ ವಡ್ ನಗರದ ಭವ್ಯ ಇತಿಹಾಸ 2500 ವರ್ಷಗಳಷ್ಟು ಹಳೆಯದು: ಪ್ರಧಾನಮಂತ್ರಿ
“ಗುಜರಾತಿನ ವಡ್ ನಗರದ ಭವ್ಯ ಇತಿಹಾಸವು 2500 ವರ್ಷಗಳಿಗಿಂತಲೂ ಹಳೆಯದಾಗಿದೆ ಮತ್ತು ಅದನ್ನು ಉಳಿಸಲು ಮತ್ತು ಸಂರಕ್ಷಿಸಲು ಅನನ್ಯ ಪ್ರಯತ್ನಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದರು. “ಎಕ್ಸ್” ತಾಣದ ಸಂದೇಶದಲ್ಲಿ, ಅವರು ಹೀಗೆ ಹೇಳಿದ್ದಾರೆ; “गुजरात के वडनगर का गौरवशाली इतिहास 2500 साल से भी पुराना है। इसे संजोने और संरक्षित करने के लिए यहां …
Read More »ತಿರು ಎಂ. ಜಿ. ರಾಮಚಂದ್ರನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರು ಎಂ ಜಿ ರಾಮಚಂದ್ರನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. “ಬಡವರನ್ನು ಸಬಲೀಕರಣಗೊಳಿಸಲು ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ಅವರು ಮಾಡಿದ ಪ್ರಯತ್ನಗಳಿಂದ ನಾವು ಬಹಳ ಪ್ರೇರಿತರಾಗಿದ್ದೇವೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಅವರು “ಎಕ್ಸ್” ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ: “ತಿರು ಎಂ.ಜಿ.ಆರ್. ಅವರ ಜನ್ಮ ವಾರ್ಷಿಕೋತ್ಸವದಂದು ನಾನು …
Read More »“ಮೂರನೇ ಉಡಾವಣಾ ಪ್ಯಾಡ್” ಸ್ಥಾಪನೆಗೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಇಸ್ರೋದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮೂರನೇ ಉಡಾವಣಾ ಪ್ಯಾಡ್ (ಟಿ ಎಲ್ ಪಿ) ಸ್ಥಾಪನೆಗೆ ತನ್ನ ಅನುಮೋದನೆ ನೀಡಿದೆ. ಮೂರನೇ ಉಡಾವಣಾ ಪ್ಯಾಡ್ ಯೋಜನೆಯು ಇಸ್ರೋದ ಮುಂದಿನ ಪೀಳಿಗೆಯ ಉಡಾವಣಾ ವಾಹನಗಳಿಗಾಗಿ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿ ಉಡಾವಣಾ ಮೂಲಸೌಕರ್ಯವನ್ನು ಸ್ಥಾಪಿಸಲು ಮತ್ತು ಶ್ರೀಹರಿಕೋಟಾದಲ್ಲಿ ಎರಡನೇ ಉಡಾವಣಾ ಪ್ಯಾಡ್ ಗೆ ಸ್ಟ್ಯಾಂಡ್ ಬೈ …
Read More »ಕಳೆದ ಒಂಬತ್ತು ವರ್ಷಗಳಲ್ಲಿ, ಸ್ಟಾರ್ಟ್ಅಪ್ ಇಂಡಿಯಾದ ಪರಿವರ್ತನಾ ಕಾರ್ಯಕ್ರಮವು ಅಸಂಖ್ಯಾತ ಯುವಕರನ್ನು ಸಬಲೀಕರಣಗೊಳಿಸಿದೆ, ಅವರ ನವೀನ ಆಲೋಚನೆಗಳನ್ನು ಯಶಸ್ವಿ ಸ್ಟಾರ್ಟ್ ಅಪ್ ಗಳಾಗಿ ಪರಿವರ್ತಿಸಿದೆ: ಪ್ರಧಾನಮಂತ್ರಿ
“ಸ್ಟಾರ್ಟ್ ಅಪ್ ಇಂಡಿಯಾದ ಈ ಯಶಸ್ಸು ಇಂದು ಒಂಬತ್ತು ವರ್ಷಗಳ ಸಂತಸವನ್ನು ಆಚರಿಸುತ್ತಿದೆ. ಕಳೆದ ಒಂಬತ್ತು ವರ್ಷಗಳಲ್ಲಿ, ಈ ಪರಿವರ್ತನಾ ಕಾರ್ಯಕ್ರಮವು ಅಸಂಖ್ಯಾತ ಯುವಕರನ್ನು ಸಬಲೀಕರಣಗೊಳಿಸಿದೆ. ಅವರ ನವೀನ ಹಾಗೂ ವೈವಿದ್ಯಮಯ ಆಲೋಚನೆಗಳನ್ನು ಯಶಸ್ವಿ ಸ್ಟಾರ್ಟ್ ಅಪ್ ಗಳಾಗಿ ಪರಿವರ್ತಿಸಿದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. “ಸರ್ಕಾರದ ಮಟ್ಟಿಗೆ ಹೇಳುವುದಾದರೆ, ಸ್ಟಾರ್ಟ್ ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಟ್ಟಿಲ್ಲ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ …
Read More »ಸೂಕ್ತ ಸಮಯದಲ್ಲಿ ರೈತರ ಸಮಸ್ಯೆಗಳಿಗೆ ಅಗತ್ಯವಾಗಿ ಪರಿಹಾರ ಕಂಡುಕೊಳ್ಳಬೇಕಾಗಿದ್ದು, ರೈತರ ಕಾಳಜಿಯನ್ನು ಹಿಂದೆ ಸರಿಸಲು ಸಾಧ್ಯವಿಲ್ಲ – ಉಪರಾಷ್ಟ್ರಪತಿ
ರೈತರ ಸಮಸ್ಯೆಗಳಿಗೆ ಸಮಯೋಚಿತ ಪರಿಹಾರದ ಅಗತ್ಯವಿದ್ದು, ರೈತರ ಕಾಳಜಿಯನ್ನು ಹಿಂದೆ ಸರಿಸಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಒತ್ತಿ ಹೇಳಿದ್ದಾರೆ ಧಾರವಾಡದಲ್ಲಿಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕೃಷಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಭೆ ಹಾಗೂ ಅಮೃತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಜಗದೀಪ್ ಧನ್ ಕರ್ ಅವರು. ರೈತರ ಸಂಕಷ್ಟಗಳು ತುರ್ತಾಗಿ ದೇಶದ ಗಮನಕ್ಕೆ ಬರಬೇಕು. ರೈತರಿಗೆ ಆರ್ಥಿಕ ಭದ್ರತೆ ಅಗತ್ಯವಾಗಿದೆ. ಸಮಸ್ಯೆಗಳು ಏರುತ್ತಿದೆ ಮತ್ತು ಏರಿಕೆಯನ್ನು ತಡೆಯಲಾಗದು …
Read More »ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್-ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂ’ (ಎಫ್ ಟಿ ಐ-ಟಿಟಿಪಿ) ಅನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನಾಳೆ ಅಹಮದಾಬಾದ್ ನಲ್ಲಿ ಉದ್ಘಾಟಿಸಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್ – ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂʼ (ಎಫ್ ಟಿ ಐ-ಟಿ ಟಿ ಪಿ) ಅನ್ನು 16 ಜನವರಿ 2025 ರಂದು ಅಹಮದಾಬಾದ್ ನಿಂದ ಉದ್ಘಾಟಿಸಲಿದ್ದಾರೆ. ಗೃಹ ಸಚಿವರು ಈ ಹಿಂದೆ ಜೂನ್ 22, 2024 ರಂದು ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ …
Read More »ಸೇನಾ ದಿನದಂದು ಭಾರತೀಯ ಸೇನೆಯ ಅಚಲ ಧೈರ್ಯಕ್ಕೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
ಸೇನಾ ದಿನವಾದ ಇಂದು ಭಾರತೀಯ ಸೇನೆಯ ಅಚಲ ಧೈರ್ಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. “ಭಾರತೀಯ ಸೇನೆಯು ದೃಢನಿಶ್ಚಯ, ವೃತ್ತಿಪರತೆ ಮತ್ತು ಸಮರ್ಪಣೆಯನ್ನು ಪ್ರತಿನಿಧಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. “ನಮ್ಮ ಸರ್ಕಾರವು ಸಶಸ್ತ್ರ ಪಡೆಗಳು ಮತ್ತು ಅವರ ಕುಟುಂಬಗಳ ಕಲ್ಯಾಣಕ್ಕೆ ಬದ್ಧವಾಗಿದೆ. ಕಳೆದ ಹಲವಾರು ವರ್ಷಗಳಲ್ಲಿ, ನಾವು ಹಲವಾರು ಸುಧಾರಣೆಗಳನ್ನು ಪರಿಚಯಿಸಿದ್ದೇವೆ ಮತ್ತು ಆಧುನೀಕರಣದ ಮೇಲೆ ಕೇಂದ್ರೀಕರಿಸಿದ್ದೇವೆ” ಎಂದು ಪ್ರಧಾನಮಂತ್ರಿ ಶ್ರೀ …
Read More »ತಿರುವಳ್ಳುವರ್ ದಿನದಂದು, ನಮ್ಮ ನಾಡಿನ ಶ್ರೇಷ್ಠ ತತ್ವಜ್ಞಾನಿಗಳು, ಕವಿಗಳು ಮತ್ತು ಚಿಂತಕರಲ್ಲಿ ಒಬ್ಬರಾದ ಧೀಮಂತ ತಿರುವಳ್ಳುವರ್ ಅವರನ್ನು ನಾವು ಸ್ಮರಿಸುತ್ತೇವೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರುವಳ್ಳುವರ್ ದಿನದಂದು ತಮಿಳಿನ ಮಹಾನ್ ತತ್ವಜ್ಞಾನಿ, ಕವಿ ಮತ್ತು ಚಿಂತಕರಾದ ತಿರುವಳ್ಳುವರ್ ಅವರನ್ನು ಸ್ಮರಿಸಿದ್ದಾರೆ. ಧೀಮಂತ ತಿರುವಳ್ಳವರ್ ಅವರ ವಚನ/ಪದ್ಯಗಳು ತಮಿಳು ಸಂಸ್ಕೃತಿಯ ಸಾರ ಮತ್ತು ನಮ್ಮ ತಾತ್ವಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ. “ವೈವಿಧ್ಯಮಯ ವಿಷಯಗಳ ಬಗ್ಗೆ ಆಳವಾದ ಒಳನೋಟ ನೀಡುವ ಅವರ ಸಮಯಾತೀತವಾದ ಕೃತಿ, ತಿರುಕ್ಕುರಲ್, ಸ್ಪೂರ್ತಿಯ ಸೆಲೆಯಾಗಿದೆ, ” ಎಂದು ಶ್ರೀ …
Read More »
Matribhumi Samachar Kannad