Sunday, March 29 2026 | 05:07:29 PM
Breaking News

ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಪ್ರಧಾನ ಮಂತ್ರಿಗಳ ಕಾರ್ಯಾಲಯ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದೆ; “ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ದುಃಖವಾಗಿದೆ. ತಮ್ಮ ಹತ್ತಿರದ ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಆಲೋಚನೆಗಳಿವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಆಂಧ್ರಪ್ರದೇಶ ಸರ್ಕಾರ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ: ಪ್ರಧಾನಮಂತ್ರಿ @narendramodi’’ ಎಂದಿದ್ದಾರೆ.   भारत : …

Read More »

ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ …

Read More »

ಕರ್ನಾಟಕದ ಬೆಂಗಳೂರಿಗೆ 2025ರ ಜನವರಿ 11ರಂದು ಉಪರಾಷ್ಟ್ರಪತಿ ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 11 ರಂದು ಬೆಂಗಳೂರಿಗೆ (ಕರ್ನಾಟಕ) ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ, ಉಪರಾಷ್ಟ್ರಪತಿಗಳು ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಾರ್ವಜನಿಕ ಸೇವಾ ಆಯೋಗಗಳ ಅಧ್ಯಕ್ಷರ 25ನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक …

Read More »

ಎಚ್ ಎಂ ಪಿ ವಿ ಕುರಿತು ಇತ್ತೀಚಿನ ಮಾಹಿತಿ

ಭಾರತದಲ್ಲಿನ ಉಸಿರಾಟದ ಕಾಯಿಲೆಗಳ ಪ್ರಸ್ತುತ ಪರಿಸ್ಥಿತಿ ಮತ್ತು ಚೀನಾದಲ್ಲಿ ಎಚ್‌ಎಂಪಿವಿ ಪ್ರಕರಣಗಳ ಮಾಧ್ಯಮ ವರದಿಗಳ ನಂತರ ದೇಶದಲ್ಲಿನ ಎಚ್‌ಎಂಪಿವಿ ಪ್ರಕರಣಗಳ ಸ್ಥಿತಿಗತಿ ಹಾಗೂ ಅವುಗಳ ನಿರ್ವಹಣೆಗಾಗಿ ಕೈಗೊಂಡಿರುವ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಕಾರ್ಯದರ್ಶಿ ಶ್ರೀಮತಿ ಪುಣ್ಯ ಸಲೀಲಾ ಶ್ರೀವಾಸ್ತವ ಅವರು ನಿನ್ನೆ ವರ್ಚುವಲ್ ಮಾದರಿಯಲ್ಲಿ ರಾಜ್ಯಗಳು/ಕೇಂದ್ರಾಳಿತ ಪ್ರದೇಶಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಕಾರ್ಯದರ್ಶಿ (ಎ ಎಚ್ ಆರ್) ಡಾ.ರಾಜೀವ್ ಬಹ್ಲ್‌, ಡಿ ಜಿ ಎಚ್ ಎಸ್ …

Read More »

ನಾಗರಿಕ ಕೇಂದ್ರಿತ ಆಡಳಿತದ ಭಾರತದ ಬದ್ಧತೆಗೆ ಕರಡು ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ನಿಯಮಗಳು, 2025 ಆದ್ಯತೆ: ಪ್ರಧಾನಮಂತ್ರಿ

ನಾಗರಿಕ ಕೇಂದ್ರಿತ ಆಡಳಿತಕ್ಕೆ ಭಾರತದ ಬದ್ಧತೆಗೆ ಕರಡು ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ನಿಯಮಗಳು, 2025 ಆದ್ಯತೆ ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ಶ್ರೀ ಮೋದಿ ಅವರು, “ಕರಡು ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ನಿಯಮಗಳು, 2025 ನಾಗರಿಕ ಕೇಂದ್ರಿತ ಆಡಳಿತಕ್ಕೆ ಭಾರತದ ಬದ್ಧತೆಗೆ ಹೇಗೆ ಆದ್ಯತೆ ನೀಡುತ್ತದೆ ಎಂಬುದನ್ನು ಕೇಂದ್ರ …

Read More »

ಎಚ್ ಎಂ ಪಿ ವಿ ಬಗ್ಗೆ ಇತ್ತೀಚಿನ ಮಾಹಿತಿ

ಕರ್ನಾಟಕದಲ್ಲಿ ಕೆಲವು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್ ಎಂ ಪಿ ವಿ) ಪ್ರಕರಣಗಳು ಪತ್ತೆಯಾದ ಬಗ್ಗೆ ಮಾಧ್ಯಮ ವರದಿಗಳಿವೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ -ಐಸಿಎಂಆರ್) ಕರ್ನಾಟಕದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್ ಎಂ ಪಿ ವಿ) ಪ್ರಕರಣಗಳನ್ನು ಪತ್ತೆಹಚ್ಚಿದೆ. ದೇಶಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ ಮಾಡಲು ಐಸಿಎಂಆರ್ ನಿರಂತರವಾಗಿ ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಬಹು ಉಸಿರಾಟದ ವೈರಲ್ ರೋಗಕಾರಕಗಳ ಮೇಲಿನ ನಿರಂತರ ಕಣ್ಗಾವಲು …

Read More »

ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಗೋಬಿಂದ್ ಸಿಂಗ್ ಅವರ ಚಿಂತನೆಗಳು ಪ್ರಗತಿಪರ, ಸಮೃದ್ಧ ಮತ್ತು ಕರುಣಾಮಯ ಸಮಾಜವನ್ನು ನಿರ್ಮಿಸಲು ಪ್ರೇರಣೆ ನೀಡುತ್ತವೆ ಎಂದು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಶ್ರೀ ಗುರು ಗೋಬಿಂದ್ ಸಿಂಗ್ ಅವರ ಪ್ರಕಾಶ್ ಉತ್ಸವದಂದು ಅವರಿಗೆ ಶಿರಬಾಗಿ ನಮಿಸುತ್ತೇನೆ. ಪ್ರಗತಿಪರ, ಸಮೃದ್ಧ ಮತ್ತು ಸಹಾನುಭೂತಿಯ ಸಮಾಜ ನಿರ್ಮಾಣಕ್ಕೆ …

Read More »

ಪ್ರಧಾನಮಂತ್ರಿಯವರನ್ನು ಭೇಟಿಯಾದ ಉತ್ತರಾಖಂಡ ಮುಖ್ಯಮಂತ್ರಿ

ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ ; “ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ @pushkardhami ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು.”   भारत : 1885 से 1950 (इतिहास पर एक दृष्टि) व/या भारत : 1857 …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹೊಸ ಜಮ್ಮು ರೈಲ್ವೆ ವಿಭಾಗವನ್ನು ಪ್ರಧಾನಿ ಉದ್ಘಾಟಿಸಿದರು. ಅವರು ಪೂರ್ವ ಕರಾವಳಿ ರೈಲ್ವೆಯ ರಾಯಗಡ ರೈಲ್ವೆ ವಿಭಾಗ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ತೆಲಂಗಾಣದ ಚಾರ್ಲಪಲ್ಲಿ ಹೊಸ ಟರ್ಮಿನಲ್ ನಿಲ್ದಾಣವನ್ನು ಉದ್ಘಾಟಿಸಿದರು. ಶ್ರೀ ಗುರು ಗೋಬಿಂದ್ ಸಿಂಗ್‌ ಅವರ ಜಯಂತಿಯ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿಯವರು, …

Read More »

ಕರ್ನಾಟಕದ ಧರ್ಮಸ್ಥಳಕ್ಕೆ 2025ರ ಜನವರಿ 7 ರಂದು ಉಪರಾಷ್ಟ್ರಪತಿ ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು  2025ರ ಜನವರಿ 7ರಂದು ಧರ್ಮಸ್ಥಳ (ಕರ್ನಾಟಕ)ಕ್ಕೆ ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ ಉಪರಾಷ್ಟ್ರಪತಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಸರತಿಸಾಲು ಸಂಕೀರ್ಣ (ಕ್ಯೂ ಕಾಂಪ್ಲೆಕ್ಸ್) ಉದ್ಘಾಟಿಸಲಿದ್ದಾರೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक …

Read More »