Sunday, December 28 2025 | 12:33:42 AM
Breaking News

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 29.12.2024 ರಂದು ಮಾಡಿದ ‘ಮನ್ ಕಿ ಬಾತ್’ – 117ನೇ ಸಂಚಿಕೆಯ ಕನ್ನಡ ಅವತರಣಿಕೆ

ನನ್ನ ಪ್ರಿಯ ದೇಶವಾಸಿಗಳಿಗೆ ನಮಸ್ಕಾರ. 2025 ಇನ್ನೇನು ಬಂದೆ ಬಿಟ್ಟಿತು, ನವ ಸಂವತ್ಸರ  ಬಾಗಿಲು ತಟ್ಟುತ್ತಿದೆ. 2025ರ ಜನವರಿ 26 ರಂದು ನಮ್ಮ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ತುಂಬುತ್ತವೆ. ನಮಗೆಲ್ಲರಿಗೂ ಇದು ಹೆಮ್ಮೆಯ ವಿಷಯ. ನಮ್ಮ ಸಂವಿಧಾನ ನಿರ್ಮಾತೃಗಳು ನಮಗೆ ಒಪ್ಪಿಸಿದ ಸಂವಿಧಾನವು ಎಲ್ಲಾ ಕಾಲದಲ್ಲು ಪ್ರಸ್ತುತವಾಗಿದೆ. ಸಂವಿಧಾನ ನಮಗೆ ದಿಕ್ಸೂಚಿಯಾಗಿದೆ, ಮಾರ್ಗದರ್ಶಕನಾಗಿದೆ. ಭಾರತದ ಸಂವಿಧಾನದಿಂದಾಗಿಯೇ  ಇಂದು ನಾನು ಇಲ್ಲಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ವರ್ಷ, ನವೆಂಬರ್ 26 …

Read More »

ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಕಾರ್ಯದರ್ಶಿಗಳು ವಿವಿಧ ಕಡಲ ರಾಜ್ಯಗಳಲ್ಲಿ ಚತುರ ಮತ್ತು ಸಮಗ್ರ ಮೀನುಗಾರಿಕಾ ಬಂದರು (ಸ್ಮಾರ್ಟ್ ಅಂಡ್ ಇಂಟಿಗ್ರೇಟೆಡ್ ಫಿಶಿಂಗ್ ಹಾರ್ಬರ್‌)ಗಳ ಅಭಿವೃದ್ಧಿಯ ಪ್ರಗತಿ ಹಾಗೂ ಬೆಂಗಳೂರಿನಲ್ಲಿರುವ ಮೀನುಗಾರಿಕೆಯ ಕರಾವಳಿ ಎಂಜಿನಿಯರಿಂಗ್ ಕೇಂದ್ರೀಯ ಸಂಸ್ಥೆಯ ಚಟುವಟಿಕೆಗಳ ಪರಿಶೀಲನೆ ನಡೆಸಿದರು

ಗುಜರಾತ್ ರಾಜ್ಯದ ಜಾಖೌ, ಕೇಂದ್ರಾಡಳಿತ ಪ್ರದೇಶ ಪುದುಚೆರಿಯ ಕರೈಕಲ್ ಮತ್ತು ಕೇಂದ್ರಾಡಳಿತ ಪ್ರದೇಶ  ದಾದ್ರಾ ಮತ್ತು ನಗರ್ ಹವೇಲಿ, ದಿಯು ದಮನ್ ನ ವಾಣಕ್ಬಾರಾ ಗಳಲ್ಲಿನ ಚತುರ ಮೀನುಗಾರಿಕಾ ಬಂದರು  (ಸ್ಮಾರ್ಟ್ ಫಿಶಿಂಗ್ ಹಾರ್ಬರ್) ಘಟಕಗಳ ಪ್ರಗತಿ ಪರಿಶೀಲಿಸಲು ಮತ್ತು ಸಂಸ್ಥೆಯ ಚಟುವಟಿಕೆಗಳನ್ನು ಪರಾಂಬರಿಸಲು ಕೇಂದ್ರೀಯ ಕಾರ್ಯದರ್ಶಿ ಡಾ. ಅಭಿಲಕ್ಷ್ ಲಿಖಿ ಅವರು ಬೆಂಗಳೂರಿನಲ್ಲಿರುವ ಮೀನುಗಾರಿಕೆಗಾಗಿನ ಕರಾವಳಿ ಎಂಜಿನಿಯರಿಂಗ್ (CICEF) ನಲ್ಲಿ 2024ರ ಡಿಸೆಂಬರ್ 27 ರಂದು ನಡೆದ ಸಭೆಯ …

Read More »

ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ಸಚಿವ ಸಂಪುಟ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸುವ ನಿರ್ಣಯವನ್ನು ಅಂಗೀಕರಿಸಿದೆ. ಸಂಪುಟ ಸಭೆಯಲ್ಲಿ ಎರಡು ನಿಮಿಷದ ಮೌನಾಚರಣೆ ಮೂಲಕ ಡಾ.ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿತು. 01.01.2025 ರವರೆಗೆ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ಈ ಶೋಕಾಚರಣೆ ಅವಧಿಯಲ್ಲಿ ದೇಶಾದ್ಯಂತ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು. ಏಳು ದಿನಗಳ ಕಾಲ ಅಂದರೆ 01.01.2025 …

Read More »

ಮಾಜಿ ಪ್ರಧಾನಮಂತ್ರಿ​​​​​​​ ಡಾ.ಮನಮೋಹ್ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ  ನಿವಾಸದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು. “ಅವರು ನಮ್ಮ ದೇಶಕ್ಕೆ ನೀಡಿರುವ ಕೊಡುಗೆಯನ್ನು ಭಾರತ ಎಂದೆಂದಿಗೂ ಸ್ಮರಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಪ್ರಧಾನಮಂತ್ರಿ ಅವರು ಸಾಮಾಜಿಕ ಜಾಲತಾಣ  ನಲ್ಲಿ ಹೀಗೆ ಹೇಳಿದ್ದಾರೆ. “ಡಾ.ಮನಮೋಹನ್ ಸಿಂಗ್ ಅವರಿಗೆ ಅವರ ನಿವಾಸದಲ್ಲಿ ಗೌರವ ನಮನ ಸಲ್ಲಿಸಿದೆನು. ಅವರು ನಮ್ಮ ರಾಷ್ಟ್ರಕ್ಕೆ ನೀಡಿರುವ ಕೊಡುಗೆ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 27ನೇ ಡಿಸೆಂಬರ್ 2024 ರಂದು 58 ಲಕ್ಷ ಸ್ವಾಮಿತ್ವ (SVAMITVA) ಆಸ್ತಿ ಕಾರ್ಡ್‌ಗಳ ಐತಿಹಾಸಿಕ ಇ-ವಿತರಣೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ 27ನೇ ಡಿಸೆಂಬರ್ 2024 ರಂದು (ಶುಕ್ರವಾರ) ಮಧ್ಯಾಹ್ನ 12:30 ಕ್ಕೆ SVAMITVA ಪ್ರಾಪರ್ಟಿ ಕಾರ್ಡ್‌ಗಳ ಇ-ವಿತರಣೆಯ ಸಮಾರಂಭ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಭಾರತದ ಗ್ರಾಮೀಣ ಸಬಲೀಕರಣ ಮತ್ತು ಆಡಳಿತ ಪಯಣದಲ್ಲಿ ಒಂದು ಮಹತ್ವದ ಮೈಲಿಗಲ್ಲು. ಛತ್ತೀಸ್‌ಗಢ, ಗುಜರಾತ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಿಜೋರಾಂ, ಒಡಿಶಾ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ ಮತ್ತು 2 ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು …

Read More »

ಶ್ರೀ ಎಂ.ಟಿ.ವಾಸುದೇವನ್ ನಾಯರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಮಲಯಾಳಂ ಚಿತ್ರರಂಗ ಮತ್ತು ಸಾಹಿತ್ಯದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಗಳಲ್ಲಿ ಒಬ್ಬರಾದ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮಾನವ ಭಾವನೆಗಳ ಆಳವಾದ ಅನ್ವೇಷಣೆಯೊಂದಿಗೆ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ಕೃತಿಗಳು ಹಲವು ಪೀಳಿಗೆಗಳನ್ನು ರೂಪಿಸಿವೆ ಮತ್ತು ಇನ್ನೂ ಅನೇಕರಿಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಪ್ರಧಾನಮಂತ್ರಿ ಅವರು ತಮ್ಮ X …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ ವೀರ ಬಾಲ ದಿವಸ್ ಕಾರ್ಯಕ್ರಮಲ್ಲಿ ಪಾಲ್ಗೊಂಡರು. 3ನೇ ವೀರ್ ಬಾಲ್ ದಿವಸ್ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸಾಹಿಬ್ ಜಾದೆಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗದ ನೆನಪಿಗಾಗಿ ತಮ್ಮ ಸರ್ಕಾರ ವೀರ್ ಬಾಲ್ ದಿವಸ್ ಆರಂಭಿಸಿದೆ ಎಂದರು. ಈ ದಿನವು ಈಗ ಕೋಟ್ಯಂತರ ಭಾರತೀಯರಿಗೆ ರಾಷ್ಟ್ರೀಯ ಸ್ಫೂರ್ತಿಯ ಹಬ್ಬವಾಗಿದೆ ಎಂದು ಅವರು ಹೇಳಿದರು. ಈ ದಿನವು …

Read More »

2024ರ ಡಿಸೆಂಬರ್ 27 ರಂದು ಉಪರಾಷ್ಟ್ರಪತಿ ಜಮ್ಮು (ಜಮ್ಮು ಮತ್ತು ಕಾಶ್ಮೀರ) ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2024ರ ಡಿಸೆಂಬರ್ 27ರಂದು ಜಮ್ಮು (ಜಮ್ಮು ಮತ್ತು ಕಾಶ್ಮೀರ) ವಿಗೆ ಒಂದು ದಿನದ ಭೇಟಿ ನೀಡಲಿದ್ದಾರೆ. ಉಪರಾಷ್ಟ್ರಪತಿ ಅವರು ತಮ್ಮ ಭೇಟಿಯ ವೇಳೆ ಎಸ್ ಎಂವಿಡಿಯು ಕ್ಯಾಂಪಸ್ ನಲ್ಲಿರುವ ಮಾತ್ರಿಕಾ ಸಭಾಂಗಣದಲ್ಲಿ ನಡೆಯಲಿರುವ ಶ್ರೀ ಮಾತಾ ವೈಷ್ಣವೋದೇವಿ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅಲ್ಲದೆ, ಉಪರಾಷ್ಟ್ರಪತಿ ಶ್ರೀ ಮಾತಾ ವೈಷ್ಣವೋದೇವಿ ದೇವಾಲಯ ಮತ್ತು ಭೈರೋನ್ ಬಾಬಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. …

Read More »

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಮಾಡಿದ ಭಾರತದ ರಾಷ್ಟ್ರಪತಿ

ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು (ಡಿಸೆಂಬರ್ 26, 2024) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಅಸಾಧಾರಣ ಹಾಗೂ ವಿಶೇಷ ಸಾಧನೆಗಳಿಗಾಗಿ ಏಳು ವಿಭಾಗಗಳಲ್ಲಿ ಒಟ್ಟು 17 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ, ಎಲ್ಲಾ ಪ್ರಶಸ್ತಿ ವಿಜೇತರನ್ನು ರಾಷ್ಟ್ರಪತಿಯವರು ಅಭಿನಂದಿಸಿದರು ಮತ್ತು ಸಾಧಕ ಮಕ್ಕಳ ಕುರಿತಾಗಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಾ “ಇಡೀ ದೇಶ ಮತ್ತು ಸಮಾಜವು ಇವರ …

Read More »

ಮಾಜಿ ಪ್ರಧಾನಮಂತ್ರಿ ದಿವಂಗತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಅವರ ಸ್ಮೃತಿ ಸ್ಥಳ ‘ಸದೈವ್ ಅಟಲ್’ ನಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮಾಜಿ ಪ್ರಧಾನಮಂತ್ರಿ ದಿವಂಗತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಅವರ ಸ್ಮೃತಿ ಸ್ಥಳ ‘ಸದೈವ್ ಅಟಲ್’ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಸಾಮಾಜಿಕ ವೇದಿಕೆ ಎಕ್ಸ್ ನಲ್ಲಿನ ತಮ್ಮ ಖಾತೆಯ ಸರಣಿ ಸಂದೇಶಗಳಲ್ಲಿ, ಶ್ರೀ ಅಮಿತ್ ಶಾ ಅವರು “ಉತ್ತಮ ಆಡಳಿತ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅಟಲ್ ಜಿ ಅವರ ಸಮರ್ಪಣೆ ಭವಿಷ್ಯದ …

Read More »