‘ಎಲ್ಲರಿಗೂ ವಸತಿ’ ಎಂಬ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜನವರಿ 3 ರಂದು ಮಧ್ಯಾಹ್ನ 12:10ರ ಸುಮಾರಿಗೆ ದೆಹಲಿಯ ಅಶೋಕ್ ವಿಹಾರ್ ನ ಸ್ವಾಭಿಮಾನ್ ಅಪಾರ್ಟ್ ಮೆಂಟ್ ನಲ್ಲಿ ಕೊಳೆಗೇರಿ ಪುನರ್ವಸತಿ ಯೋಜನೆಯಡಿ ಝುಗ್ಗಿ ಜೋಪ್ರಿ (ಜೆಜೆ) ಕ್ಲಸ್ಟರ್ ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್ ಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 12:45 ಕ್ಕೆ ಅವರು ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು …
Read More »ದೂರದ ಪ್ರದೇಶಗಳಲ್ಲಿ ಮತ್ತು ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ
ಸಂಪರ್ಕ ರಹಿತ ದೂರದ ಪ್ರದೇಶಗಳಲ್ಲಿ ಮತ್ತು ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದರು. ಎಕ್ಸ್ ತಾಣದಲ್ಲಿನ ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಅವರ ಸಂದೇಶಕ್ಕೆ ಸ್ಪಂದಿಸಿ ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಬರೆದಿದ್ದಾರೆ: “ದೂರದ ಪ್ರದೇಶಗಳಲ್ಲಿ ಮತ್ತು ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ …
Read More »ಸಣ್ಣ ಉದ್ಯಮಗಳ ಸಬಲೀಕರಣ ಮತ್ತು ಇ-ಕಾಮರ್ಸ್ ನಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಒ ಎನ್ ಡಿ ಸಿ ಕೊಡುಗೆ ಅಪಾರ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸಣ್ಣ ಉದ್ಯಮಗಳನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ಇ-ಕಾಮರ್ಸ್ ನಲ್ಲಿ ಕ್ರಾಂತಿಕಾರಕ ಬದಲಾವಣೆ ತರುವಲ್ಲಿ ಡಿಜಿಟಲ್ ಕಾಮರ್ಸ್ ಗಾಗಿ ಓಪನ್ ನೆಟ್ ವರ್ಕ್ ನ ಕೊಡುಗೆಯನ್ನು ಎತ್ತಿ ತೋರಿಸಿ, ಬೆಳವಣಿಗೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು. Xನಲ್ಲಿ ಶ್ರೀ ಪಿಯೂಷ್ ಗೋಯಲ್ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು: “ಒ ಎನ್ ಡಿ ಸಿ ಸಣ್ಣ …
Read More »ರಾಷ್ಟ್ರಪತಿ ಅವರಿಂದ ಅತ್ಯಾಧುನಿಕ ರೋಗಪತ್ತೆ ಸೌಲಭ್ಯಗಳಾದ- ಸುಧಾರಿತ 3ಟಿ ಎಂ ಆರ್ ಐ ಸ್ಕ್ಯಾನರ್ ಮತ್ತು ಡಿ ಎಸ್ ಎ ಸಿಸ್ಟಮ್ ರಾಷ್ಟ್ರಕ್ಕೆ ಸಮರ್ಪಣೆ
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆ (ನಿಮ್ಹಾನ್ಸ್) 2025ರ ಜನವರಿ 3ರಂದು ತನ್ನ ಸುವರ್ಣ ಮಹೋತ್ಸವವನ್ನು ಸಮಾವೇಶ ಸಭಾಂಗಣದಲ್ಲಿ ಆಚರಿಸಿಕೊಳ್ಳಲು ಸಕಲ ರೀತಿಯಲ್ಲಿ ಸಜ್ಜಾಗಿದೆ. ನಿಮ್ಹಾನ್ಸ್ ಐದು ದಶಕಗಳ ಗಮನಾರ್ಹ ಸೇವೆಯನ್ನು ಸ್ಮರಿಸುತ್ತಿರುವುದರಿಂದ, ಇದು ಸಂಸ್ಥೆಯ ಬದ್ಧತೆ, ನಾವೀನ್ಯತೆ ಮತ್ತು ಶ್ರೇಷ್ಠತೆಯ ದೃಢವಾದ ಅನ್ವೇಷಣೆಯಿಂದ ಕೂಡಿರುವ ಅದರ ಪಯಣವನ್ನು ಪ್ರತಿಬಿಂಬಿಸುತ್ತದೆ. ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಲಿದ್ದಾರೆ. …
Read More »ಕೇಂದ್ರ ವಲಯ ಯೋಜನೆಗಳಾದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (ಪಿ.ಎಂ.ಎಫ್.ಬಿ.ವೈ) ಮತ್ತು ಪುನರ್ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (ಆರ್.ಡಬ್ಲ್ಯೂ.ಬಿ.ಸಿ.ಐ.ಎಸ್.) ಗಳ ಅನುಷ್ಠಾನ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ವೈಶಿಷ್ಟ್ಯಗಳು/ ನಿಬಂಧನೆಗಳಲ್ಲಿ ಸೂಕ್ತ ಮಾರ್ಪಾಡು/ ಸೇರ್ಪಡೆಗೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪ್ರಸ್ತುತ 2021-22 ರಿಂದ 2025 ರವರೆಗೆ ಅನುಷ್ಠಾನದಲ್ಲಿರುವ ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ರೂ.69,515.71 ಕೋಟಿಗಳ ಒಟ್ಟಾರೆ ವೆಚ್ಚದೊಂದಿಗೆ 2025-26 ರವರೆಗೆ ಮುಂದುವರಿಸಲು ಅನುಮೋದಿಸಿದೆ. ಈ ನಿರ್ಧಾರವು 2025-26 ರವರೆಗೆ ದೇಶದಾದ್ಯಂತ ರೈತರಿಗೆ ಕೈಮಿಗಿಲಾಗಿ ಸಂಭವಿಸುವ ತಡೆಗಟ್ಟಲಾಗದ …
Read More »ರೈತರಿಗೆ ಕೈಗೆಟಕುವ ಬೆಲೆಯಲ್ಲಿ ಡಿಎಪಿಯ ಸುಸ್ಥಿರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು 01.01.2025 ರಿಂದ ಮುಂದಿನ ಆದೇಶದವರೆಗೆ ಎನ್ ಬಿ ಎಸ್ ಸಬ್ಸಿಡಿಯನ್ನು ಮೀರಿ ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) ಮೇಲಿನ ಒಂದು-ಬಾರಿ ವಿಶೇಷ ಪ್ಯಾಕೇಜ್ ಅನ್ನು ವಿಸ್ತರಿಸಲು ಕ್ಯಾಬಿನೆಟ್ ಅನುಮೋದಿಸಿದೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) ಮೇಲೆ ಒಂದು ಬಾರಿ ವಿಶೇಷ ಪ್ಯಾಕೇಜ್ ಅನ್ನು ಎನ್ ಬಿ ಎಸ್ ಸಬ್ಸಿಡಿ @ ರೂ 3,500 ರ ಅವಧಿಗೆ ವಿಸ್ತರಿಸಲು ರಸಗೊಬ್ಬರ ಇಲಾಖೆಯ ಪ್ರಸ್ತಾವನೆಯನ್ನು ಅನುಮೋದಿಸಿದೆ. 01.01.2025 ರಿಂದ ಮುಂದಿನ ಆದೇಶದವರೆಗೆ ರೈತರಿಗೆ ಕೈಗೆಟುಕುವ ಬೆಲೆಯಲ್ಲಿ ಡಿಎಪಿ ಸುಸ್ಥಿರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು. ಮೇಲಿನ ತಾತ್ಕಾಲಿಕ ಬಜೆಟ್ ಅಗತ್ಯವು ಸರಿಸುಮಾರು ರೂ. …
Read More »2025ನೇ ಹೊಸ ವರ್ಷಕ್ಕೆ ಪ್ರತಿಯೊಬ್ಬರಿಗೂ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲಾ ನಾಗರಿಕರಿಗೂ 2025ನೇ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು, “2025ನೇ ಹೊಸ ವರ್ಷದ ಶುಭಾಶಯಗಳು! ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಅನಂತ ಸಂತೋಷವನ್ನು ತರಲಿ. ಪ್ರತಿಯೊಬ್ಬರಿಗೂ ಅದ್ಭುತವಾದ ಆರೋಗ್ಯ ಮತ್ತು ಸಮೃದ್ಧಿಯ ಆಶೀರ್ವಾದ ಸಿಗಲಿ.” ಎಂದು ಆಶಯ ವ್ಯಕ್ತಪಡಿಸಿದ್ದಾರೆ. भारत : 1885 से 1950 (इतिहास …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 29.12.2024 ರಂದು ಮಾಡಿದ ‘ಮನ್ ಕಿ ಬಾತ್’ – 117ನೇ ಸಂಚಿಕೆಯ ಕನ್ನಡ ಅವತರಣಿಕೆ
ನನ್ನ ಪ್ರಿಯ ದೇಶವಾಸಿಗಳಿಗೆ ನಮಸ್ಕಾರ. 2025 ಇನ್ನೇನು ಬಂದೆ ಬಿಟ್ಟಿತು, ನವ ಸಂವತ್ಸರ ಬಾಗಿಲು ತಟ್ಟುತ್ತಿದೆ. 2025ರ ಜನವರಿ 26 ರಂದು ನಮ್ಮ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ತುಂಬುತ್ತವೆ. ನಮಗೆಲ್ಲರಿಗೂ ಇದು ಹೆಮ್ಮೆಯ ವಿಷಯ. ನಮ್ಮ ಸಂವಿಧಾನ ನಿರ್ಮಾತೃಗಳು ನಮಗೆ ಒಪ್ಪಿಸಿದ ಸಂವಿಧಾನವು ಎಲ್ಲಾ ಕಾಲದಲ್ಲು ಪ್ರಸ್ತುತವಾಗಿದೆ. ಸಂವಿಧಾನ ನಮಗೆ ದಿಕ್ಸೂಚಿಯಾಗಿದೆ, ಮಾರ್ಗದರ್ಶಕನಾಗಿದೆ. ಭಾರತದ ಸಂವಿಧಾನದಿಂದಾಗಿಯೇ ಇಂದು ನಾನು ಇಲ್ಲಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ವರ್ಷ, ನವೆಂಬರ್ 26 …
Read More »ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಕಾರ್ಯದರ್ಶಿಗಳು ವಿವಿಧ ಕಡಲ ರಾಜ್ಯಗಳಲ್ಲಿ ಚತುರ ಮತ್ತು ಸಮಗ್ರ ಮೀನುಗಾರಿಕಾ ಬಂದರು (ಸ್ಮಾರ್ಟ್ ಅಂಡ್ ಇಂಟಿಗ್ರೇಟೆಡ್ ಫಿಶಿಂಗ್ ಹಾರ್ಬರ್)ಗಳ ಅಭಿವೃದ್ಧಿಯ ಪ್ರಗತಿ ಹಾಗೂ ಬೆಂಗಳೂರಿನಲ್ಲಿರುವ ಮೀನುಗಾರಿಕೆಯ ಕರಾವಳಿ ಎಂಜಿನಿಯರಿಂಗ್ ಕೇಂದ್ರೀಯ ಸಂಸ್ಥೆಯ ಚಟುವಟಿಕೆಗಳ ಪರಿಶೀಲನೆ ನಡೆಸಿದರು
ಗುಜರಾತ್ ರಾಜ್ಯದ ಜಾಖೌ, ಕೇಂದ್ರಾಡಳಿತ ಪ್ರದೇಶ ಪುದುಚೆರಿಯ ಕರೈಕಲ್ ಮತ್ತು ಕೇಂದ್ರಾಡಳಿತ ಪ್ರದೇಶ ದಾದ್ರಾ ಮತ್ತು ನಗರ್ ಹವೇಲಿ, ದಿಯು ದಮನ್ ನ ವಾಣಕ್ಬಾರಾ ಗಳಲ್ಲಿನ ಚತುರ ಮೀನುಗಾರಿಕಾ ಬಂದರು (ಸ್ಮಾರ್ಟ್ ಫಿಶಿಂಗ್ ಹಾರ್ಬರ್) ಘಟಕಗಳ ಪ್ರಗತಿ ಪರಿಶೀಲಿಸಲು ಮತ್ತು ಸಂಸ್ಥೆಯ ಚಟುವಟಿಕೆಗಳನ್ನು ಪರಾಂಬರಿಸಲು ಕೇಂದ್ರೀಯ ಕಾರ್ಯದರ್ಶಿ ಡಾ. ಅಭಿಲಕ್ಷ್ ಲಿಖಿ ಅವರು ಬೆಂಗಳೂರಿನಲ್ಲಿರುವ ಮೀನುಗಾರಿಕೆಗಾಗಿನ ಕರಾವಳಿ ಎಂಜಿನಿಯರಿಂಗ್ (CICEF) ನಲ್ಲಿ 2024ರ ಡಿಸೆಂಬರ್ 27 ರಂದು ನಡೆದ ಸಭೆಯ …
Read More »ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ಸಚಿವ ಸಂಪುಟ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸುವ ನಿರ್ಣಯವನ್ನು ಅಂಗೀಕರಿಸಿದೆ. ಸಂಪುಟ ಸಭೆಯಲ್ಲಿ ಎರಡು ನಿಮಿಷದ ಮೌನಾಚರಣೆ ಮೂಲಕ ಡಾ.ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿತು. 01.01.2025 ರವರೆಗೆ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ಈ ಶೋಕಾಚರಣೆ ಅವಧಿಯಲ್ಲಿ ದೇಶಾದ್ಯಂತ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು. ಏಳು ದಿನಗಳ ಕಾಲ ಅಂದರೆ 01.01.2025 …
Read More »
Matribhumi Samachar Kannad