Tuesday, January 20 2026 | 04:50:05 PM
Breaking News

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ ಎನ್‌ಸಿಆರ್‌ಬಿಯೊಂದಿಗೆ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ  ನವದೆಹಲಿಯಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಜೊತೆ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಯಿತು. ಸಭೆಯು ಅಖಿಲ ಭಾರತ ಮಟ್ಟದಲ್ಲಿ ICJS 2.0 ನೊಂದಿಗೆ CCTNS 2.0, NAFIS, ಜೈಲುಗಳು, ನ್ಯಾಯಾಲಯಗಳು, ಪ್ರಾಸಿಕ್ಯೂಷನ್ ಮತ್ತು ಫೋರೆನ್ಸಿಕ್ಸ್‌ನ ಏಕೀಕರಣದ ಅನುಷ್ಠಾನದ ಕುರಿತು ಸಮಾಲೋಚನೆ ನಡೆಸಿತು. ಕೇಂದ್ರ ಗೃಹ ಕಾರ್ಯದರ್ಶಿ, ಎನ್‌ಸಿಆರ್‌ಬಿ ನಿರ್ದೇಶಕರು …

Read More »

ಡಿಸೆಂಬರ್ 25, ಬುಧವಾರದಂದು ನವದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಸಮ್ಮೇಳನದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 10000 M-PACS ಗಳು, ಡೈರಿ ಮತ್ತು ಮೀನುಗಾರಿಕಾ ಸಹಕಾರ ಸಂಘಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 10,000 ಕ್ಕೂ ಹೆಚ್ಚು ಹೊಸದಾಗಿ ಸ್ಥಾಪಿಸಲಾದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘಗಳು (M-PACS), ಡೈರಿ ಮತ್ತು ಮೀನುಗಾರಿಕೆ ಸಹಕಾರಿ ಸಂಸ್ಥೆಗಳನ್ನು ಬುಧವಾರ, ಡಿಸೆಂಬರ್ 25 ರಂದು  ನವದೆಹಲಿಯ ಪುಸಾದ ICAR ಕನ್ವೆನ್ಷನ್ ಸೆಂಟರ್‌ನಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಸಹಕಾರಿಗಳ ರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ. ಶ್ರೀ ಅಮಿತ್ ಶಾ ಅವರು ಹೊಸದಾಗಿ ರಚನೆಯಾದ ಸಹಕಾರ ಸಂಘಗಳಿಗೆ ನೋಂದಣಿ ಪ್ರಮಾಣಪತ್ರಗಳು, ರುಪೇ …

Read More »

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಮಧ್ಯಪ್ರದೇಶದ ಕೆನ್-ಬೆಟ್ವಾ ನದಿಯನ್ನು ಜೋಡಿಸುವ ರಾಷ್ಟ್ರೀಯ ಯೋಜನೆಗೆ ಡಿಸೆಂಬರ್ 25 , 2024 ರಂದು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 25 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ ಮಧ್ಯಾಹ್ನ 12:30 ರ ಸುಮಾರಿಗೆ ಅವರು ಖಜುರಾಹೊದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಪ್ರಧಾನಮಂತ್ರಿಯವರು ಕೆನ್-ಬೆಟ್ವಾ ನದಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ರಾಷ್ಟ್ರೀಯ ದೃಷ್ಟಿಕೋನದ ಯೋಜನೆಯಡಿಯಲ್ಲಿ ದೇಶದ ಮೊದಲ ನದಿಗಳ …

Read More »

ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಸ್ಮರಣೆ

ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಸಂಧರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅವರನ್ನು ಸ್ಮರಿಸಿದ್ದಾರೆ. ಪ್ರಧಾನಮಂತ್ರಿಯವರು ಎಕ್ಸ್ ಪೋಸ್ಟ್ ನಲ್ಲಿ, “ಮಾಜಿ ಪ್ರಧಾನಮಂತ್ರಿ ಭಾರತರತ್ನ ಚೌಧರಿ ಚರಣ್ ಸಿಂಗ್  ಅವರಿಗೆ ಅವರ ಜನ್ಮ ವಾರ್ಷಿಕೋತ್ಸವದಂದು ಗೌರವಪೂರ್ವಕ ನಮನಗಳು. ಬಡವರ ಮತ್ತು ರೈತರ ನಿಜವಾದ ಹಿತೈಷಿಯಾಗಿದ್ದರು. ಅವರ ಸಮರ್ಪಣೆ ಮತ್ತು ರಾಷ್ಟ್ರ ಪರ ಸೇವೆಯು ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ.” ಎಂದು ಬರೆದಿದ್ದಾರೆ.   भारत : 1885 …

Read More »

ರೋಜ್‌ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್‌ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್‌ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ …

Read More »

ಡಿಸೆಂಬರ್ 23 ರಂದು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ರೋಜ್‌ ಗಾರ್ ಮೇಳದಲ್ಲಿ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 23 ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕವಾಗಿರುವ ಸುಮಾರು 71 ಸಾವಿರಕ್ಕೂ ಅಧಿಕ ಮಂದಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಸರೆನ್ಸ್‌ ಮೂಲಕ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿ ಅವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಒಂದು ಮಹತ್ವದ ಹೆಜ್ಜೆಯಾಗಿದೆ. ಇದು …

Read More »

ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ನವದೆಹಲಿಯ ಸಿಬಿಸಿಐ ಕೇಂದ್ರದಲ್ಲಿ ಡಿಸೆಂಬರ್ 23 ರಂದು ಆಯೋಜಿಸಿರುವ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

ಡಿಸೆಂಬರ್ 23 , 2024 ರಂದು ಸಂಜೆ 6:30ಕ್ಕೆ ನವದೆಹಲಿಯ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ(ಸಿಬಿಸಿಐ) ಕೇಂದ್ರದ ಆವರಣದಲ್ಲಿ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಆಯೋಜಿಸಿರುವ ಕ್ರಿಸ್ಮಸ್ ಆಚರಣೆಗಳಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಯವರು ಕಾರ್ಡಿನಲ್‌ ಗಳು, ಬಿಷಪ್‌ ಗಳು ಮತ್ತು ಚರ್ಚ್‌ ನ ಇತರ  ನಾಯಕರು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಪ್ರಮುಖ ನಾಯಕರೊಂದಿಗೆ ಸಂವಾದ ನಡೆಸಲಿದ್ದಾರೆ. ಭಾರತದ ಕ್ಯಾಥೋಲಿಕ್ ಚರ್ಚ್‌ …

Read More »

ಪ್ರಧಾನಮಂತ್ರಿ ಅವರಿಗೆ ಕುವೈತ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಕುವೈತ್‌ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರು ಕುವೈತ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಮುಬಾರಕ್ ಅಲ್-ಕಬೀರ್ ಆರ್ಡರ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಿದರು. ಕುವೈತ್‌ ಪ್ರಧಾನಿ ಶೇಖ್ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭಾರತ ಮತ್ತು ಕುವೈತ್ ನಡುವಿನ ದೀರ್ಘಕಾಲದ ಮೈತ್ರಿಗೆ ಹಾಗೂ ಕುವೈತ್‌ನಲ್ಲಿರುವ ಭಾರತೀಯ ಸಮುದಾಯ ಮತ್ತು ಭಾರತದ 1.4 ಶತಕೋಟಿ …

Read More »

ಪ್ರಧಾನಮಂತ್ರಿಗಳಿಂದ ಕುವೈತ್‌ನ ಅಮೀರ್ ಅವರ ಭೇಟಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕುವೈತ್‌ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿತ್ತು. ಬಯಾನ್ ಅರಮನೆಗೆ ಆಗಮಿಸಿದಾಗ, ಪ್ರಧಾನಿ ಮೋದಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು ಮತ್ತು ಕುವೈತ್ ಪ್ರಧಾನಿ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಪ್ರಧಾನಮಂತ್ರಿ ಅವರನ್ನು ಬರಮಾಡಿಕೊಂಡರು. ಎರಡೂ ದೇಶಗಳ ನಡುವಿನ ಬಲವಾದ ಐತಿಹಾಸಿಕ ಮತ್ತು ಸೌಹಾರ್ದ ಸಂಬಂಧಗಳನ್ನು …

Read More »

ಕುವೈತ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ

ಇಂದು, ಕುವೈತ್ ನ ಅಮೀರ್ ಅವರ ಹೈನೆಸ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ನಾನು ಕುವೈತ್ ಗೆ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸುತ್ತಿದ್ದೇನೆ. ಕುವೈತ್ ಜೊತೆಗಿನ ನಮ್ಮ ಸಂಬಂಧ ತಲೆಮಾರುಗಳಿಂದ ಬೆಳೆದು ಬಂದಿದೆ. ಇದನ್ನು ನಾವು ತುಂಬಾ ಮುಖ್ಯವೆಂದು ಭಾವಿಸುತ್ತೇವೆ. ನಾವು ಉತ್ತಮ ವ್ಯಾಪಾರ ಮತ್ತು ಇಂಧನ ಪಾಲುದಾರರು ಮಾತ್ರವಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ, ಭದ್ರತೆ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುತ್ತೇವೆ. ಕುವೈತ್ …

Read More »