Wednesday, December 24 2025 | 10:15:26 PM
Breaking News

ಭಾರತಕ್ಕಾಗಿ ಜಿಲ್ಲಾ ಮಟ್ಟದ ಹವಾಮಾನ ಅಪಾಯ ಮೌಲ್ಯಮಾಪನ: ಪ್ರವಾಹ ಮತ್ತು ಬರ ಅಪಾಯಗಳ ಮ್ಯಾಪಿಂಗ್ ಬಿಡುಗಡೆ

ಭಾರತದ 698 ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಬರ ಅಪಾಯಗಳ ಆಳವಾದ ವಿಶ್ಲೇಷಣೆಯನ್ನು ಒಳಗೊಂಡಿರುವ ‘ಭಾರತಕ್ಕಾಗಿ ಜಿಲ್ಲಾ ಮಟ್ಟದ ಹವಾಮಾನ ಅಪಾಯ ಮೌಲ್ಯಮಾಪನ: ಐಪಿಸಿಸಿ ಚೌಕಟ್ಟನ್ನು ಬಳಸಿಕೊಂಡು ಪ್ರವಾಹ ಮತ್ತು ಬರ ಅಪಾಯಗಳ ನಕ್ಷೆ’ ಎಂಬ ಶೀರ್ಷಿಕೆಯ ವರದಿಯನ್ನು ಐಐಟಿ ದೆಹಲಿಯಲ್ಲಿ 2024 ರ ಡಿಸೆಂಬರ್ 13 ರಂದು ಬಿಡುಗಡೆ ಮಾಡಲಾಯಿತು. ಇಂಡಿಯನ್ ಇನ್  ಸ್ಟಿ ಟ್ಯೂಟ್ ಆಫ್ ಟೆಕ್ನಾಲಜಿ ಮಂಡಿ, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗುವಾಹಟಿ ಮತ್ತು …

Read More »

ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತ ವಿಶ್ವದ ರಾಜಧಾನಿಯಾಗಲಿದೆ: ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತದ ಗಮನಾರ್ಹ ಪ್ರಗತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಭಾರತ ಕೇವಲ ಇಂಧನ ಕ್ರಾಂತಿಗೆ ಸಾಕ್ಷಿಯಾಗುತ್ತಿರುವುದಲ್ಲದೆ ನವೀಕರಿಸಬಹುದಾದ ಇಂಧನ ವಲಯದಲ್ಲಿ ವಿಶ್ವದ ರಾಜಧಾನಿಯಾಗುತ್ತಿದೆ ಎಂದು ಹೇಳಿದರು. ಅವರು ನವದೆಹಲಿಯಲ್ಲಿಂದು ಸಿಐಐನ 5ನೇ ಅಂತಾರಾಷ್ಟ್ರೀಯ ಇಂಧನ ಸಮಾವೇಶ ಮತ್ತು ವಸ್ತುಪ್ರದರ್ಶನ (ಐಇಸಿಇ) ಉದ್ದೇಶಿಸಿ ಸಚಿವರು ಮಾತನಾಡಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಸದ್ಯ …

Read More »

ಶ್ರೀಮತಿ ತುಳಸಿ ಗೌಡ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಗೌಡ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರು ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ: “ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಗೌಡ  ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸಲು ಅವರು ತಮ್ಮ …

Read More »

ವಿಜಯ್ ದಿನದ ಸಂದರ್ಭದಲ್ಲಿ 1971ರ ಯುದ್ಧದಲ್ಲಿ ಹುತಾತ್ಮ ವೀರರಿಗೆ ಗೌರವ ಸಲ್ಲಿಸಿ ರಾಷ್ಟ್ರವನ್ನು ಮುನ್ನಡೆಸಿದ ರಾಷ್ಟ್ರಪತಿ; ಯೋಧರ ಅಂತಿಮ ತ್ಯಾಗ ರಾಷ್ಟ್ರದ ಹೆಮ್ಮೆ ಮತ್ತು ಸ್ಫೂರ್ತಿಗೆ ಮೂಲ: ಶ್ರೀಮತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ವಿಜಯ್ ದಿನದ ಅಂಗವಾಗಿ 1971ರ ಯುದ್ಧದ ವೀರ ಸೈನಿಕರಿಗೆ ಗೌರವ ಸಲ್ಲಿಸುವ ಮೂಲಕ ರಾಷ್ಟ್ರವನ್ನು ಮುನ್ನಡೆಸಿದರು. ಪ್ರತಿ ವರ್ಷ ಡಿಸೆಂಬರ್ 16 ರಂದು ಪಾಕಿಸ್ತಾನದ ವಿರುದ್ಧ ಭಾರತದ ಐತಿಹಾಸಿಕ ವಿಜಯದ ಸ್ಮರಣಾರ್ಥವಾಗಿ ವಿಜಯ್‌ ದಿನವನ್ನು ಆಚರಿಸಲಾಗುತ್ತದೆ. ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್ X ನಲ್ಲಿ ರಾಷ್ಟ್ರಪತಿಗಳು, ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿ ನೀಡುವ ಮತ್ತು ರಾಷ್ಟ್ರೀಯ ಹೆಮ್ಮೆಯ ಮೂಲವಾಗಿ ಉಳಿಯುವ ಧೈರ್ಯಶಾಲಿಗಳ ಅಂತಿಮ ತ್ಯಾಗವನ್ನು …

Read More »

ವಿಜಯ ದಿವಸದಂದು ವೀರ ಯೋಧರಿಗೆ ಪ್ರಧಾನಮಂತ್ರಿ ಗೌರವ ನಮನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ ದಿವಸದ ಸಂದರ್ಭದಲ್ಲಿ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “1971ರಲ್ಲಿ ಭಾರತದ ಐತಿಹಾಸಿಕ ವಿಜಯಕ್ಕೆ ಕಾರಣರಾದ ಧೀರ ಯೋಧರ ಶೌರ್ಯ ಮತ್ತು ತ್ಯಾಗವನ್ನು ನಾವು ಇಂದು, ವಿಜಯ್ ದಿವಸದಂದು ಗೌರವಿಸುತ್ತೇವೆ. ಅವರ ನಿಸ್ವಾರ್ಥ ಸಮರ್ಪಣೆ ಮತ್ತು ಅಚಲವಾದ ಸಂಕಲ್ಪ ನಮ್ಮ ರಾಷ್ಟ್ರವನ್ನು ರಕ್ಷಿಸಿದೆ ಮತ್ತು ನಮಗೆ ಕೀರ್ತಿ ತಂದಿದೆ. ಅವರ ಅಪ್ರತಿಮ ಶೌರ್ಯ …

Read More »

ಡಿಸೆಂಬರ್ 17 ರಂದು ರಾಜಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 17ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಿರುವ ‘ಏಕ ವರ್ಷ-ಪರಿಣಾಮ ಉತ್ಕರ್ಷ್‌’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಪ್ರಧಾನಿ ಅವರು ರಾಜಸ್ಥಾನದ ಜೈಪುರದಲ್ಲಿ ಸುಮಾರು 46,300 ಕೋಟಿ ರೂ. ಮೌಲ್ಯದ ಇಂಧನ, ರಸ್ತೆ, ರೈಲ್ವೆ ಮತ್ತು ನೀರಿಗೆ ಸಂಬಂಧಿಸಿದ 24 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ ಅವರು 7 ಕೇಂದ್ರ ಸರ್ಕಾರದ …

Read More »

2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನಮನ

2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು: “2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ನಮನಗಳು. ಅವರ ತ್ಯಾಗ ನಮ್ಮ ದೇಶದ ನಾಗರಿಕರಿಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ. ಅವರ ಧೈರ್ಯ ಮತ್ತು ಸಮರ್ಪಣೆಗಾಗಿ ನಾವು ಶಾಶ್ವತವಾಗಿ ಕೃತಜ್ಞರಾಗಿರುತ್ತೇವೆ.” ಎಂದು ತಿಳಿಸಿದ್ದಾರೆ.

Read More »

2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ನಡೆಯಲಿರುವ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನವು ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ತ್ವರಿತ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯಗಳ ನಡುವೆ ಉತ್ತಮ ಸಮನ್ವಯವನ್ನು …

Read More »

ಜಲ ಜೀವನ ಮಿಷನ್ ವಿಶೇಷವಾಗಿ ನಮ್ಮ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಸಬಲೀಕರಣವನ್ನು ಹೆಚ್ಚಿಸುತ್ತಿದೆ: ಪ್ರಧಾನಮಂತ್ರಿ

ಜಲ ಜೀವನ ಮಿಷನ್ ವಿಶೇಷವಾಗಿ ನಮ್ಮ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಸಬಲೀಕರಣವನ್ನು ಹೆಚ್ಚಿಸುತ್ತಿದೆ ಎಂದು ಪ್ರಧಾನಿಯವರು ಇಂದು ಒತ್ತಿ ಹೇಳಿದರು. ತಮ್ಮ ಮನೆ ಬಾಗಿಲಿಗೆ ಶುದ್ಧ ನೀರನ್ನು ಒದಗಿಸುವುದರಿಂದ ಮಹಿಳೆಯರು ಈಗ ಕೌಶಲ್ಯ ಅಭಿವೃದ್ಧಿ ಮತ್ತು ಸ್ವಾವಲಂಬನೆಯತ್ತ ಗಮನ ಹರಿಸಬಹುದು ಎಂದು ಅವರು ಹೇಳಿದರು. Xನಲ್ಲಿ ವೀಡಿಯೊ ಪೋಸ್ಟ್ ಅನ್ನು ಹಂಚಿಕೊಂಡ ಪ್ರಧಾನಿಯವರು: “ಜಲ ಜೀವನ ಮಿಷನ್ ವಿಶೇಷವಾಗಿ ನಮ್ಮ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಸಬಲೀಕರಣವನ್ನು ಹೇಗೆ ಹೆಚ್ಚಿಸುತ್ತಿದೆ ಎಂಬುದರ …

Read More »

ಡಿಸೆಂಬರ್ 13 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 13ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಪ್ರಯಾಗ್‌ರಾಜ್‌ಗೆ ಪ್ರಯಾಣಿಸಲಿದ್ದು, ಮಧ್ಯಾಹ್ನ 12:15ರ ಸುಮಾರಿಗೆ ʻಸಂಗಮ್ ನೋಸ್ʼನಲ್ಲಿ ಪೂಜೆ ಮತ್ತು ದರ್ಶನ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12:40ಕ್ಕೆ ʻಅಕ್ಷಯ್ ವಟವೃಕ್ಷʼದಲ್ಲಿ ಪೂಜೆ ನೆರವೇರಿಸಲಿದ್ದು, ನಂತರ ಹನುಮಾನ್ ಮಂದಿರ ಮತ್ತು ಸರಸ್ವತಿ ಕೂಪ್‌ನಲ್ಲಿ ದರ್ಶನ ಮತ್ತು ಪೂಜೆ ಮಾಡಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಮಹಾಕುಂಭ ವಸ್ತುಪ್ರದರ್ಶನ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 2 …

Read More »