Saturday, April 11 2026 | 07:49:26 AM
Breaking News

ರಾಜ್ಯಸಭೆಯ 266 ನೇ ಅಧಿವೇಶನದಲ್ಲಿ ಸಭಾಪತಿಗಳ ಸಮಾರೋಪ ಭಾಷಣದ ಅನುವಾದ

ಮಾನ್ಯ ಸದಸ್ಯರೇ, ಪ್ರಸಕ್ತ ಅಧಿವೇಶನದಲ್ಲಿ ನಾನು ನನ್ನ ಸಮಾರೋಪ ಭಾಷಣ ನೀಡುತ್ತಿದ್ದೇನೆ. ನಮ್ಮ ಸಂವಿಧಾನದ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಾವು ಈ ಅಧಿವೇಶನವನ್ನು ಮುಕ್ತಾಯಗೊಳಿಸುವಾಗ, ನಾವು ಗಂಭೀರವಾದ ಪ್ರತಿಬಿಂಬದ ಕ್ಷಣವನ್ನು ಎದುರಿಸುತ್ತೇವೆ. ಐತಿಹಾಸಿಕ ಸಂವಿಧಾನ ಸದನದಲ್ಲಿ ನಮ್ಮ ಆಚರಣೆಯು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪುನರುಚ್ಚರಿಸುವ ಉದ್ದೇಶವನ್ನು ಹೊಂದಿದ್ದರೂ, ಈ ಸದನದಲ್ಲಿ ನಮ್ಮ ಕಾರ್ಯಗಳು ವಿಭಿನ್ನ ಕಥೆಯನ್ನು ಹೇಳುತ್ತವೆ. ಕಟುವಾದ ವಾಸ್ತವವು ತೊಂದರೆದಾಯಕವಾಗಿದೆ, ಈ ಅಧಿವೇಶನದ ಉತ್ಪಾದಕತೆಯು ಕೇವಲ 40.03% ರಷ್ಟಿದೆ, ಕೇವಲ …

Read More »

ನೌಕರರ ರಾಜ್ಯ ವಿಮಾ ನಿಗಮದ (ಇಎಸ್ಐಸಿ) 195ನೇ ಸಭೆಯ ಅಧ್ಯಕ್ಷತೆ ವಹಿಸಿದ ಡಾ.ಮನ್ಸುಖ್ ಮಾಂಡವಿಯಾ

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವೀಯ ಅವರು ಇಂದು ನವದೆಹಲಿಯ ʻಶ್ರಮಶಕ್ತಿ ಭವನʼದಲ್ಲಿ ʻಇಎಸ್ಐ ನಿಗಮʼದ 195ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಹಾಯಕ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇಎಸ್ಐ ನಿಗಮದ 2023-24ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಮತ್ತು ವಾರ್ಷಿಕ …

Read More »

ರೈತರ ತಂಡದೊಂದಿಗೆ ರಾಜ್ಯಸಭಾ ಸಂಸದ ಶ್ರೀ ಶರದ್ ಪವಾರ್ ಅವರು ಪ್ರಧಾನಮಂತ್ರಿಯವರನ್ನು ಭೇಟಿಯಾದರು

ರಾಜ್ಯಸಭಾ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾದ ಶ್ರೀ ಶರದ್ ಪವಾರ್ ಅವರು ರೈತರ ಗುಂಪಿನೊಂದಿಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಎಕ್ಸ್ ನಲ್ಲಿನ ಸಂದೇಶಕ್ಕೆ ಪ್ರಧಾನಮಂತ್ರಿಯವರ ಕಚೇರಿ ಈ ರೀತಿ ಸ್ಪಂದಿಸಿದೆ: “ರಾಜ್ಯಸಭಾ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾದ ಶ್ರೀ ಶರದ್ ಪವಾರ್ ಅವರು ರೈತರ ತಂಡದೊಂದಿಗೆ ಇಂದು ಪ್ರಧಾನಮಂತ್ರಿ  @narendramodi  ಅವರನ್ನು ಭೇಟಿ ಮಾಡಿದರು. @PawarSpeaks”   भारत : 1885 …

Read More »

ಫಿಟ್ ಇಂಡಿಯಾ ಸೈಕ್ಲಿಂಗ್ ಮಂಗಳವಾರ ಅಭಿಯಾನ:ಅದ್ಧೂರಿ ದೇಶವ್ಯಾಪಿ ಚಾಲನೆ

ಮಾನ್ಯ ಕೇಂದ್ರ ಯುವ ಜನ ಮತ್ತು ಕ್ರೀಡಾ ಸಚಿವರು 2024 ಡಿಸೆಂಬರ್ 17ರಂದು ದೆಹಲಿಯಲ್ಲಿ ಫಿಟ್ ಇಂಡಿಯಾ ಸೈಕ್ಲಿಂಗ್ ಮಂಗಳವಾರ ಅಭಿಯಾನವನ್ನು ರಾಷ್ಟ್ರವ್ಯಾಪಿ ಫಿಟ್ ಇಂಡಿಯಾ ಚಳುವಳಿಯ ಭಾಗವಾಗಿ ಉದ್ಘಾಟಿಸಿದರು. ಈ ಕಾರ್ಯಕ್ರಮವು ಸೈಕ್ಲಿಂಗ್ ಅನ್ನು ನಿಯಮಿತವಾದ ಫಿಟ್ನೆಸ್ ಚಟುವಟಿಕೆಯಾಗಿಯೂ, ನಾಗರಿಕರ ನಡುವೆ ದೀರ್ಘಕಾಲಿಕ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಪ್ರತಿಸ್ಥಾಪಿಸಲು ಪ್ರೋತ್ಸಾಹಿಸುವುದಕ್ಕೆ ಉದ್ದೇಶಿತವಾಗಿದೆ. ಈ ಸಂಧರ್ಭದಲ್ಲಿ, ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ), ಎನ್‌ಎಸ್‌ಎಸ್‌ಸಿ, ಬೆಂಗಳೂರು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ …

Read More »

ಭಾರತಕ್ಕಾಗಿ ಜಿಲ್ಲಾ ಮಟ್ಟದ ಹವಾಮಾನ ಅಪಾಯ ಮೌಲ್ಯಮಾಪನ: ಪ್ರವಾಹ ಮತ್ತು ಬರ ಅಪಾಯಗಳ ಮ್ಯಾಪಿಂಗ್ ಬಿಡುಗಡೆ

ಭಾರತದ 698 ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಬರ ಅಪಾಯಗಳ ಆಳವಾದ ವಿಶ್ಲೇಷಣೆಯನ್ನು ಒಳಗೊಂಡಿರುವ ‘ಭಾರತಕ್ಕಾಗಿ ಜಿಲ್ಲಾ ಮಟ್ಟದ ಹವಾಮಾನ ಅಪಾಯ ಮೌಲ್ಯಮಾಪನ: ಐಪಿಸಿಸಿ ಚೌಕಟ್ಟನ್ನು ಬಳಸಿಕೊಂಡು ಪ್ರವಾಹ ಮತ್ತು ಬರ ಅಪಾಯಗಳ ನಕ್ಷೆ’ ಎಂಬ ಶೀರ್ಷಿಕೆಯ ವರದಿಯನ್ನು ಐಐಟಿ ದೆಹಲಿಯಲ್ಲಿ 2024 ರ ಡಿಸೆಂಬರ್ 13 ರಂದು ಬಿಡುಗಡೆ ಮಾಡಲಾಯಿತು. ಇಂಡಿಯನ್ ಇನ್  ಸ್ಟಿ ಟ್ಯೂಟ್ ಆಫ್ ಟೆಕ್ನಾಲಜಿ ಮಂಡಿ, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗುವಾಹಟಿ ಮತ್ತು …

Read More »

ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತ ವಿಶ್ವದ ರಾಜಧಾನಿಯಾಗಲಿದೆ: ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತದ ಗಮನಾರ್ಹ ಪ್ರಗತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಭಾರತ ಕೇವಲ ಇಂಧನ ಕ್ರಾಂತಿಗೆ ಸಾಕ್ಷಿಯಾಗುತ್ತಿರುವುದಲ್ಲದೆ ನವೀಕರಿಸಬಹುದಾದ ಇಂಧನ ವಲಯದಲ್ಲಿ ವಿಶ್ವದ ರಾಜಧಾನಿಯಾಗುತ್ತಿದೆ ಎಂದು ಹೇಳಿದರು. ಅವರು ನವದೆಹಲಿಯಲ್ಲಿಂದು ಸಿಐಐನ 5ನೇ ಅಂತಾರಾಷ್ಟ್ರೀಯ ಇಂಧನ ಸಮಾವೇಶ ಮತ್ತು ವಸ್ತುಪ್ರದರ್ಶನ (ಐಇಸಿಇ) ಉದ್ದೇಶಿಸಿ ಸಚಿವರು ಮಾತನಾಡಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಸದ್ಯ …

Read More »

ಶ್ರೀಮತಿ ತುಳಸಿ ಗೌಡ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಗೌಡ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರು ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ: “ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಗೌಡ  ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸಲು ಅವರು ತಮ್ಮ …

Read More »

ವಿಜಯ್ ದಿನದ ಸಂದರ್ಭದಲ್ಲಿ 1971ರ ಯುದ್ಧದಲ್ಲಿ ಹುತಾತ್ಮ ವೀರರಿಗೆ ಗೌರವ ಸಲ್ಲಿಸಿ ರಾಷ್ಟ್ರವನ್ನು ಮುನ್ನಡೆಸಿದ ರಾಷ್ಟ್ರಪತಿ; ಯೋಧರ ಅಂತಿಮ ತ್ಯಾಗ ರಾಷ್ಟ್ರದ ಹೆಮ್ಮೆ ಮತ್ತು ಸ್ಫೂರ್ತಿಗೆ ಮೂಲ: ಶ್ರೀಮತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ವಿಜಯ್ ದಿನದ ಅಂಗವಾಗಿ 1971ರ ಯುದ್ಧದ ವೀರ ಸೈನಿಕರಿಗೆ ಗೌರವ ಸಲ್ಲಿಸುವ ಮೂಲಕ ರಾಷ್ಟ್ರವನ್ನು ಮುನ್ನಡೆಸಿದರು. ಪ್ರತಿ ವರ್ಷ ಡಿಸೆಂಬರ್ 16 ರಂದು ಪಾಕಿಸ್ತಾನದ ವಿರುದ್ಧ ಭಾರತದ ಐತಿಹಾಸಿಕ ವಿಜಯದ ಸ್ಮರಣಾರ್ಥವಾಗಿ ವಿಜಯ್‌ ದಿನವನ್ನು ಆಚರಿಸಲಾಗುತ್ತದೆ. ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್ X ನಲ್ಲಿ ರಾಷ್ಟ್ರಪತಿಗಳು, ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿ ನೀಡುವ ಮತ್ತು ರಾಷ್ಟ್ರೀಯ ಹೆಮ್ಮೆಯ ಮೂಲವಾಗಿ ಉಳಿಯುವ ಧೈರ್ಯಶಾಲಿಗಳ ಅಂತಿಮ ತ್ಯಾಗವನ್ನು …

Read More »

ವಿಜಯ ದಿವಸದಂದು ವೀರ ಯೋಧರಿಗೆ ಪ್ರಧಾನಮಂತ್ರಿ ಗೌರವ ನಮನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ ದಿವಸದ ಸಂದರ್ಭದಲ್ಲಿ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “1971ರಲ್ಲಿ ಭಾರತದ ಐತಿಹಾಸಿಕ ವಿಜಯಕ್ಕೆ ಕಾರಣರಾದ ಧೀರ ಯೋಧರ ಶೌರ್ಯ ಮತ್ತು ತ್ಯಾಗವನ್ನು ನಾವು ಇಂದು, ವಿಜಯ್ ದಿವಸದಂದು ಗೌರವಿಸುತ್ತೇವೆ. ಅವರ ನಿಸ್ವಾರ್ಥ ಸಮರ್ಪಣೆ ಮತ್ತು ಅಚಲವಾದ ಸಂಕಲ್ಪ ನಮ್ಮ ರಾಷ್ಟ್ರವನ್ನು ರಕ್ಷಿಸಿದೆ ಮತ್ತು ನಮಗೆ ಕೀರ್ತಿ ತಂದಿದೆ. ಅವರ ಅಪ್ರತಿಮ ಶೌರ್ಯ …

Read More »

ಡಿಸೆಂಬರ್ 17 ರಂದು ರಾಜಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 17ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಿರುವ ‘ಏಕ ವರ್ಷ-ಪರಿಣಾಮ ಉತ್ಕರ್ಷ್‌’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಪ್ರಧಾನಿ ಅವರು ರಾಜಸ್ಥಾನದ ಜೈಪುರದಲ್ಲಿ ಸುಮಾರು 46,300 ಕೋಟಿ ರೂ. ಮೌಲ್ಯದ ಇಂಧನ, ರಸ್ತೆ, ರೈಲ್ವೆ ಮತ್ತು ನೀರಿಗೆ ಸಂಬಂಧಿಸಿದ 24 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ ಅವರು 7 ಕೇಂದ್ರ ಸರ್ಕಾರದ …

Read More »