ಕಿರುನೋಟ: 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರ ಒಟ್ಟಾರೆ ಕಾರ್ಮಿಕ ಬಲ ಭಾಗವಹಿಸುವಿಕೆಯ ದರ (ಎಲ್.ಎಫ್.ಪಿ.ಆರ್) ನವೆಂಬರ್ 2025ರಲ್ಲಿ ಶೇ.55.8 ಕ್ಕೆ ಏರಿತು, ಇದು ಏಳು ತಿಂಗಳಲ್ಲಿ ಅತ್ಯಧಿಕವಾಗಿದೆ. ಗ್ರಾಮೀಣ ಮಹಿಳಾ ಎಲ್.ಎಫ್.ಪಿ.ಆರ್ ಜೂನ್ 2025ರಲ್ಲಿ ಶೇ.35.2 ರಿಂದ ನವೆಂಬರ್ 2025ರಲ್ಲಿ ಶೇ.39.7 ಕ್ಕೆ ಸ್ಥಿರವಾಗಿ ಏರಿತು, ಹಾಗೆಯೇ ನಗರ ಮಹಿಳಾ ಎಲ್.ಎಫ್.ಪಿ.ಆರ್ ಸುಮಾರು ಶೇ.25.5 ರಲ್ಲಿ ಸ್ಥಿರವಾಗಿತ್ತು. 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರ ಒಟ್ಟಾರೆ …
Read More »ಸ್ವದೇಶ್ ದರ್ಶನ್ 2.0 ಮತ್ತು ಪ್ರಸಾದ್ ಯೋಜನೆಗಳ ಅಡಿಯಲ್ಲಿ ಕರ್ನಾಟಕದ ಹಂಪಿ, ಮೈಸೂರು, ಬೀದರ್ ಮತ್ತಿತರ ತಾಣಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮಂಜೂರಾತಿ: ಕೇಂದ್ರ ಸಚಿವರಾದ ಶ್ರೀ ಗಜೇಂದ್ರಸಿಂಗ್ ಶೆಖಾವತ್
ಸ್ವದೇಶ್ ದರ್ಶನ್ 2.0 ಮತ್ತು ಪ್ರಸಾದ್ ಯೋಜನೆಗಳ ಅಡಿಯಲ್ಲಿ ಕರ್ನಾಟಕದ ವಿಶ್ವವಿಖ್ಯಾತ ಹಂಪಿ, ಪಾರಂಪರಿಕ ನಗರಿ ಮೈಸೂರು, ಬೀದರ್ ಮತ್ತಿತರ ತಾಣಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಂಜೂರು ಮಾಡಲಾಗಿದೆ. ಈ ತಾಣಗಳ ಅಭಿವೃದ್ದಿಗಾಗಿ ಸ್ವದೇಶ್ ದರ್ಶನ್ 2.0 ಅಡಿಯಲ್ಲಿ 46.84 ಕೋಟಿ ರೂ.ಗಳು, ಪ್ರಸಾದ್ ಯೋಜನೆಯ ಅಡಿಯಲ್ಲಿ 86 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರಸಿಂಗ್ ಶೆಖಾವತ್ ತಿಳಿಸಿದ್ದಾರೆ. ಕರ್ನಾಟಕದ ಶ್ರೀನಿವಾಸ ಸಾಗರ ಜಲಾಶಯ, …
Read More »ಹಾರ್ನ್ ಬಿಲ್ ಉತ್ಸವವನ್ನು ಭಾರತದ ಸಾಂಸ್ಕೃತಿಕ ಪ್ರತಿಭೆಗಳ ಮತ್ತು ಈಶಾನ್ಯದ ಹೆಚ್ಚುತ್ತಿರುವ ಆತ್ಮವಿಶ್ವಾಸದ ಆಚರಣೆಯಾಗಿದೆ ಎಂದು ಶ್ಲಾಘಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
ನಾಗಾಲ್ಯಾಂಡ್ ನ ಹಾರ್ನ್ ಬಿಲ್ ಉತ್ಸವದ ಉತ್ಸಾಹಭರಿತ ಮನೋಭಾವವನ್ನು ಶ್ಲಾಘಿಸಿದ್ದಾರೆ, ಇದು ಭಾರತದ ಸಾಂಸ್ಕೃತಿಕ ಶ್ರೀಮಂತಿಕೆ ಮತ್ತು ಅದರ ಬುಡಕಟ್ಟು ಪರಂಪರೆಯ ಶಾಶ್ವತ ಚೈತನ್ಯದ ಪ್ರಬಲ ಪ್ರತಿಬಿಂಬವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಣ್ಣಿಸಿದ್ದಾರೆ. ಇಂದು ಈಶಾನ್ಯವು ಹೊಸ, ಆತ್ಮವಿಶ್ವಾಸದ ಭಾರತದ ಮುಖವನ್ನು ಪ್ರತಿನಿಧಿಸುತ್ತದೆ ಎಂದು ನಾಗಾಲ್ಯಾಂಡ್ ನ ವಿಶಿಷ್ಟ ಸಾಂಸ್ಕೃತಿಕ ಗುರುತನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರಾಜ್ಯವು ಕೇವಲ ಉತ್ಸವವನ್ನು ಆಯೋಜಿಸುವುದಿಲ್ಲ; ಅದು …
Read More »ಕರ್ನಾಟಕದ ಅಥಣಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 25 ಅಡಿ ಎತ್ತರದ ಪ್ರತಿಮೆಯನ್ನು ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅನಾವರಣಗೊಳಿಸಿದರು
ಕರ್ನಾಟಕದ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಭಾನುವಾರ ಕೇಂದ್ರ ಸಂವಹನ ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮರಾಠಾ ಐಕಾನ್ ಛತ್ರಪತಿ ಶಿವಾಜಿ ಮಹಾರಾಜರ 25 ಅಡಿ ಎತ್ತರದ ಭವ್ಯ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭವನ್ನು ಐತಿಹಾಸಿಕ ಎಂದು ಬಣ್ಣಿಸಿದ ಸಚಿವರು, ಇದು ಕೇವಲ ಪ್ರತಿಮೆಯ ಅನಾವರಣವಲ್ಲ, ಬದಲಾಗಿ ಭಾರತದ ಸ್ವಾಭಿಮಾನ, ಧೈರ್ಯ ಮತ್ತು ಹಿಂದವಿ ಸ್ವರಾಜ್ ನ ಪ್ರಜ್ಞೆಯನ್ನು ಭವಿಷ್ಯದ ಪೀಳಿಗೆಗೆ ಕೊಂಡೊಯ್ಯುವ ದೃಢಸಂಕಲ್ಪವಾಗಿದೆ …
Read More »ಭಾರತದ ರೈಲು ವಿದ್ಯುದೀಕರಣ ಅಭಿಯಾನವು ಪೂರ್ಣಗೊಳ್ಳುವ ಹಂತದಲ್ಲಿದೆ, ಇದು ನಿವ್ವಳ-ಶೂನ್ಯ ಇಂಗಾಲ ಹೊರಸೂಸುವಿಕೆ ಮತ್ತು ಸ್ವಚ್ಛ, ವೇಗದ ಪ್ರಯಾಣವನ್ನು ಸಕ್ರಿಯಗೊಳಿಸುತ್ತದೆ
ಭಾರತೀಯ ರೈಲ್ವೆ ತನ್ನ ಬಹುತೇಕ ಬ್ರಾಡ್-ಗೇಜ್ ಜಾಲದ ವಿದ್ಯುದೀಕರಣವನ್ನು ಪೂರ್ಣಗೊಳಿಸುವ ಹಂತದಲ್ಲಿದೆ, ಶೇ.99 ರಷ್ಟು ಮಾರ್ಗಗಳು ಈಗಾಗಲೇ ವಿದ್ಯುದೀಕರಣಗೊಂಡಿದ್ದು, ಉಳಿದ ಮಾರ್ಗಗಳು ಶೀಘ್ರದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಕಳೆದ ಕೆಲವು ವರ್ಷಗಳಿಂದ ಕೆಲಸದ ವೇಗ ಅದ್ಭುತವಾಗಿದೆ. 2019 ಮತ್ತು 2025 ರ ನಡುವೆ, ಭಾರತೀಯ ರೈಲ್ವೆ 33,000 ರೂಟ್ ಕಿಲೋಮೀಟರ್ ಗಳಿಗಿಂತ ಹೆಚ್ಚು ವಿದ್ಯುದೀಕರಣಗೊಂಡಿದೆ, ದಿನಕ್ಕೆ ಸರಾಸರಿ 15 ರೂಟ್ ಕಿಲೋಮೀಟರ್ ಗಳಿಗಿಂತ ಹೆಚ್ಚು ವೇಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಅವಧಿಯಲ್ಲಿ ವಿದ್ಯುದ್ದೀಕರಿಸಲಾದ …
Read More »ಆಧುನೀಕರಣಕ್ಕೆ ದೊಡ್ಡ ಉತ್ತೇಜನ: ಭಾರತೀಯ ರೈಲ್ವೆ 11 ವರ್ಷಗಳಲ್ಲಿ 42,600ಕ್ಕೂ ಹೆಚ್ಚು ಎಲ್ ಎಚ್ ಬಿ ಬೋಗಿಗಳನ್ನು ತಯಾರಿಸಿದೆ
ಭಾರತೀಯ ರೈಲ್ವೆಯು ಲಿಂಕ್ ಹಾಫ್ ಮನ್ ಬುಷ್ (ಎಲ್ ಎಚ್ ಬಿ) ಬೋಗಿಗಳ ಉತ್ಪಾದನೆಯಲ್ಲಿ ಸ್ಥಿರವಾಗಿ ಪ್ರಗತಿ ಸಾಧಿಸಿದೆ, ಇವುಗಳನ್ನು ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ, ಹೆಚ್ಚು ಆರಾಮದಾಯಕ ಪ್ರಯಾಣ ಮತ್ತು ಉತ್ತಮ ಕಾರ್ಯಾಚರಣೆಯ ಕಾರ್ಯಕ್ಷಮತೆಯನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷ 2025-26 ರಲ್ಲಿ (ನವೆಂಬರ್ 2025 ರವರೆಗೆ), ಒಟ್ಟು 4,224ಕ್ಕೂ ಹೆಚ್ಚು ಎಲ್.ಎಚ್.ಬಿ ಬೋಗಿಗಳನ್ನು ತಯಾರಿಸಲಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ತಯಾರಿಸಲಾದ 3,590 ಬೋಗಿಗಳಿಗೆ ಹೋಲಿಸಿದರೆ ಇದು …
Read More »ಮಿಜೋರಾಂ ಮೊದಲ ಬಾರಿಗೆ ರೈಲಿನ ಮೂಲಕ ಸಾಗಿಸಿದ ಕಾರುಗಳನ್ನು ಸ್ವೀಕರಿಸಿದ್ದು, ಈ ಪ್ರದೇಶದ ಸಾರಿಗೆಯಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ
ಗುವಾಹಟಿ ಬಳಿಯ ಚಾಂಗ್ಸಾರಿಯಿಂದ 119 ಮಾರುತಿ ಕಾರುಗಳನ್ನು ಹೊತ್ತ ಆಟೋಮೊಬೈಲ್ ರೇಕ್ ನ ಮೊದಲ ನೇರ ಆಗಮನಕ್ಕೆ ಸೈರಾಂಗ್ ರೈಲು ನಿಲ್ದಾಣ ಸಾಕ್ಷಿಯಾಯಿತು. ಈ ಐತಿಹಾಸಿಕ ಕ್ರಮವು ಐಜ್ವಾಲ್ ನಲ್ಲಿ ವಾಹನ ಲಭ್ಯತೆಯನ್ನು ಹೆಚ್ಚಿಸುತ್ತದೆ, ದೀರ್ಘ ರಸ್ತೆ ಸಾರಿಗೆಯ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಮತ್ತು ಡೀಲರ್ ಗಳು, ಸೇವಾ ಪೂರೈಕೆದಾರರು ಮತ್ತು ಗ್ರಾಹಕರು ಸೇರಿದಂತೆ ಮಿಜೋರಾಂನ ಆಟೋಮೊಬೈಲ್ ವಲಯಕ್ಕೆ ಪ್ರಯೋಜನವನ್ನು ನೀಡುತ್ತದೆ, ಇದು ರಾಜ್ಯದ ಮೂಲಸೌಕರ್ಯ ಮತ್ತು ಆರ್ಥಿಕ …
Read More »2023 ಮತ್ತು 2024ರ ರಾಷ್ಟ್ರೀಯ ಕರಕುಶಲ ಪ್ರಶಸ್ತಿಗಳನ್ನು ಪ್ರದಾನ ಮಾಡಿದ ಭಾರತದ ರಾಷ್ಟ್ರಪತಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (2025ರ ಡಿಸೆಂಬರ್ 9) ನವದೆಹಲಿಯಲ್ಲಿ 2023 ಮತ್ತು 2024 ರ ರಾಷ್ಟ್ರೀಯ ಕರಕುಶಲ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು, ಕಲೆ ನಮ್ಮ ಭೂತಕಾಲದ ನೆನಪುಗಳು, ವರ್ತಮಾನದ ಅನುಭವಗಳು ಮತ್ತು ಭವಿಷ್ಯದ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಪ್ರಾಚೀನ ಕಾಲದಿಂದಲೂ ಮಾನವರು ಚಿತ್ರಕಲೆ ಅಥವಾ ಶಿಲ್ಪಕಲೆಯ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕಲೆ ಜನರನ್ನು ಸಂಸ್ಕೃತಿಯೊಂದಿಗೆ ಬೆಸೆಯುತ್ತದೆ, …
Read More »ಕರ್ನಾಟಕದಲ್ಲಿ ಮಣ್ಣಿನ ಆರೋಗ್ಯ ಮತ್ತು ಫಲವತ್ತತೆ ಉಪಕ್ರಮಗಳಲ್ಲಿ ಗಮನಾರ್ಹ ಪ್ರಗತಿ
ಕರ್ನಾಟಕದಾದ್ಯಂತ ಮಣ್ಣಿನ ಆರೋಗ್ಯ ಮತ್ತು ಫಲವತ್ತತೆ ಯೋಜನೆಗಳಲ್ಲಿ ಗಮನಾರ್ಹ ಪ್ರಗತಿಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಅವರು ಲೋಕಸಭೆಯಲ್ಲಿ ತಿಳಿಸಿದರು. ರಾಜ್ಯವು ಈಗ 395 ಮಣ್ಣು ಪರೀಕ್ಷಾ ಪ್ರಯೋಗಾಲಯಗಳನ್ನು ಹೊಂದಿದೆ, ನಿಖರವಾದ ಪೋಷಕಾಂಶ ನಿರ್ವಹಣೆಯೊಂದಿಗೆ ರೈತರನ್ನು ಸಬಲೀಕರಣಗೊಳಿಸಲು ಸುಧಾರಿತ ಮೂಲಸೌಕರ್ಯದಿಂದ ಬಲಪಡಿಸಲಾಗಿದೆ ಎಂಬ ಮಾಹಿತಿ ನೀಡಿದರು ಕೃಷಿ ನಿಟ್ಟಿನಲ್ಲಿ ಪ್ರಮುಖ ಸಾಧನೆಗಳಲ್ಲಿ 2020-21 ರಿಂದ 2024-25 ರವರೆಗೆ ರಾಜ್ಯಾದ್ಯಂತ 11,15,363 ಮಣ್ಣಿನ …
Read More »‘ನಿಮ್ಮ ಹಣ, ನಿಮ್ಮ ಹಕ್ಕು’ ಅಭಿಯಾನವು ಹಕ್ಕು ಪಡೆಯದ ಆಸ್ತಿಗಳ ಇತ್ಯರ್ಥದ ವೇಗವನ್ನು ಇನ್ನೂ ತೀವ್ರಗೊಳಿಸಿದೆ
ಬ್ಯಾಂಕ್ ಠೇವಣಿಗಳು, ವಿಮೆ, ಲಾಭಾಂಶಗಳು, ಷೇರುಗಳು, ಮ್ಯೂಚುವಲ್ ಫಂಡ್ ಮತ್ತು ಪಿಂಚಣಿ ಸೇರಿದಂತೆ ಹಕ್ಕು ಪಡೆಯದ ಹಣಕಾಸು ಸ್ವತ್ತುಗಳನ್ನು ಅವರ ಕಾನೂನುಬದ್ಧ ಹಕ್ಕುದಾರರಿಗೆ ಇತ್ಯರ್ಥಪಡಿಸಲು ಅನುಕೂಲವಾಗುವಂತೆ ಭಾರತ ಸರ್ಕಾರವು “ನಿಮ್ಮ ಹಣ, ನಿಮ್ಮ ಹಕ್ಕು (ಆಪಕಿ ಪೂಜಾಂಜಿ, ಆಪಕಾ ಅಧಿಕಾರ್) ” ಎಂಬ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಿದೆ. 2025ರ ಅಕ್ಟೋಬರ್ 4 ರಂದು ಪ್ರಾರಂಭಿಸಲಾದ ಅಭಿಯಾನವು 3ಎ ಚೌಕಟ್ಟಿನ ಮೇಲೆ ನಿರ್ಮಿಸಲಾಗಿದೆ – ಅರಿವು, ಲಭ್ಯತೆ ಪ್ರವೇಶಸಾಧ್ಯತೆ ಮತ್ತು ಕ್ರಿಯೆ. …
Read More »
Matribhumi Samachar Kannad