ಪ್ರಧಾನಮಂತ್ರಿ ಅವರು ಎನ್ ಇ ಪಿ 2020 ಚಿಕ್ಕ ಮಕ್ಕಳಿಗೆ ಅವರ ಮಾತೃಭಾಷೆಯಲ್ಲಿ ಕಲಿಸುವ ದೂರದೃಷ್ಟಿಯ ನವೀನ ಉಪಕ್ರಮಗಳು ಮತ್ತು ಸಂಪನ್ಮೂಲಗಳನ್ನು ಬೆಂಬಲಿಸುತ್ತದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಕೇಂದ್ರ ಸಚಿವ ಶ್ರೀ ಧಮೇಂದ್ರ ಪ್ರಧಾನ್ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ್ದಾರೆ. “ಕೇಂದ್ರ ಶಿಕ್ಷಣ ಸಚಿವರಾದ ಶ್ರೀ @dpradhanbjp ಅವರು ಆಳವಾದ ಕಲಿಕೆ, ಸೃಜನಶೀಲತೆಯನ್ನು ಬೆಳೆಸಲು ಮತ್ತು ಸಾಂಸ್ಕೃತಿಕ ಬೇರುಗಳನ್ನು ಸಂರಕ್ಷಿಸಲು ಚಿಕ್ಕ …
Read More »ಶ್ರೀ ಪ್ರಣಬ್ ಮುಖರ್ಜಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಅವರಿಗೆ ಪುಷ್ಪ ನಮನ ಸಲ್ಲಿಸಿದ ಭಾರತದ ರಾಷ್ಟ್ರಪತಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (2024ರ ಡಿಸೆಂಬರ್ 11) ರಾಷ್ಟ್ರಪತಿ ಭವನದ ಅಶೋಕ ಮಂಟಪದಲ್ಲಿ ಶ್ರೀ ಪ್ರಣಬ್ ಮುಖರ್ಜಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने …
Read More »
Matribhumi Samachar Kannad