ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು 29 ಡಿಸೆಂಬರ್ 2025ರಂದು ಹುಬ್ಬಳ್ಳಿಯ ಕೇಶವಪುರದಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರವನ್ನು ಉದ್ಘಾಟಿಸಿದೆ. ಇದು ನಗರದಲ್ಲಿ ನಾಗರಿಕ ಕೇಂದ್ರಿತ ಆಧಾರ್ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಈ ಆಧಾರ್ ಸೇವಾ ಕೇಂದ್ರವನ್ನು ಧಾರವಾಡ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯ ಪ್ರಭು ಜಿ.ಆರ್.ಜೆ ಅವರು ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಯುಐಡಿಎಐ ಪ್ರಾದೇಶಿಕ ಕಚೇರಿ ಬೆಂಗಳೂರು ಆಯೋಜಿಸಿತ್ತು ಮತ್ತು ಯುಐಡಿಎಐ ನಿರ್ದೇಶಕರಾದ (ಕರ್ನಾಟಕ) ಶ್ರೀ …
Read More »ಬೆಂಗಳೂರಿನಲ್ಲಿ ಹೊಸ ಆಧಾರ್ ಸೇವಾ ಕೇಂದ್ರದ ಉದ್ಘಾಟನೆ
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರವನ್ನು (ಎಎಸ್ಕೆ) ಉದ್ಘಾಟಿಸಿದೆ. ನಗರದಲ್ಲಿ ನಾಗರಿಕ ಕೇಂದ್ರಿತ ಆಧಾರ್ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಆಧಾರ್ ಸೇವಾ ಕೇಂದ್ರವನ್ನು ಯುಐಡಿಎಐ ತಂತ್ರಜ್ಞಾನ ಕೇಂದ್ರದ ಬೆಂಗಳೂರಿನ ಉಪ ಮಹಾನಿರ್ದೇಶಕಿ ಶ್ರೀಮತಿ ತನುಶ್ರೀ ದೇಬ್ ಬರ್ಮಾ(ಐಎಎಸ್) ಮತ್ತು ಯುಐಡಿಎಐ-ಪ್ರಾದೇಶಿಕ ಕಚೇರಿ, ಬೆಂಗಳೂರು ಉಪ ಮಹಾನಿರ್ದೇಶಕಿ ಶ್ರೀಮತಿ ಅನ್ನಿ ಜಾಯ್ಸ್ ವಿ. …
Read More »
Matribhumi Samachar Kannad