ಗೌರವಾನ್ವಿತ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಇಂದು 2025-26ರ ಬಜೆಟ್ ನಲ್ಲಿ ರೈಲ್ವೆಗೆ ಸಂಬಂಧಿಸಿದ ಮುಖ್ಯಾಂಶಗಳ ಬಗ್ಗೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ವಿಡಿಯೊ ದೆಹಲಿ. ಕಾನ್ಫರೆನ್ಸ್ ಮೂಲಕ ಕರ್ನಾಟಕ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಬಜೆಟ್ ನಲ್ಲಿ ರೈಲ್ವೆ ಸಚಿವಾಲಯಕ್ಕೆ ಅತಿ ಹೆಚ್ಚು 2.65 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ, ನಿಲ್ದಾಣಗಳು ಮತ್ತು ರೈಲುಗಳ ಆಧುನೀಕರಣ, ಸಂಪರ್ಕ ಹೆಚ್ಚಳ, ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯಕ್ಕೆ ಹೆಚ್ಚಿನ ಒತ್ತು …
Read More »
Matribhumi Samachar Kannad