ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಅಹಮದಾಬಾದ್ ನಲ್ಲಿ ನಡೆದ ಅಹಮದಾಬಾದ್ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದರು ಮತ್ತು ವಿವಿಧ ಮಳಿಗೆಗಳಿಗೆ ಭೇಟಿ ನೀಡಿದರು. ‘ಎಕ್ಸ್ ತಾಣದ ಸಂದೇಶದಲ್ಲಿ ಸಚಿವರಾದ ಶ್ರೀ ಅಮಿತ್ ಶಾ ಅವರು ಪುಸ್ತಕಗಳು ಜ್ಞಾನದ ಮೂಲ ಮಾತ್ರವಲ್ಲ, ವ್ಯಕ್ತಿತ್ವ ವಿಕಸನಕ್ಕೆ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು. ಅವರು, ಇಂದು, ನಾನು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದೆ ಮತ್ತು ಎಎಂಸಿ …
Read More »
Matribhumi Samachar Kannad