ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಎಲ್ಲರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ. ಪ್ರಾಧಿಕಾರಗಳು ಪರಿಸ್ಥಿತಿಯ ಸೂಕ್ಷ್ಮವಾಗಿ ನಿಗಾ ವಹಿಸಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ: “ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ. ಸಂಭವನೀಯ ಕಂಪನಾ ನಂತರದ ಅವಘಡಗಳ ಬಗ್ಗೆ ಎಚ್ಚರದಿಂದಲು, ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸುವಂತೆ ಮನವಿ …
Read More »ಸಾರ್ವಜನಿಕ ನಂಬಿಕೆ ಮತ್ತು ನಿರೀಕ್ಷೆಗಳನ್ನು ಗೌರವಿಸುವಂತೆ ರಾಜ್ಯಸಭಾ ಅಧ್ಯಕ್ಷರಾದ ಶ್ರೀ ಜಗದೀಪ್ ಧನಕರ್ ಸಂಸದರಿಗೆ ಮನವಿ
ರಾಜ್ಯಸಭೆಯಲ್ಲಿ ಇಂದು ಗದ್ದಲದ ನಡುವೆಯೇ ಸಭಾಪತಿ ಶ್ರೀ ಜಗದೀಪ್ ಧನಕರ್ ಅವರು ಸಂಸದೀಯ ಕಾರ್ಯಕಲಾಪಗಳ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. “ಗೌರವಾನ್ವಿತ ಸದಸ್ಯರೇ, ಜಗತ್ತು ನಮ್ಮ ಪ್ರಜಾಪ್ರಭುತ್ವವನ್ನು ನೋಡುತ್ತಿದೆ, ಆದರೂ ನಾವು ನಮ್ಮ ನಡವಳಿಕೆಯ ಮೂಲಕ ನಮ್ಮ ನಾಗರಿಕರನ್ನು ವಿಫಲಗೊಳಿಸುತ್ತೇವೆ. ಈ ಸಂಸದೀಯ ಅಡೆತಡೆಗಳು ಸಾರ್ವಜನಿಕ ನಂಬಿಕೆ ಮತ್ತು ನಿರೀಕ್ಷೆಗಳನ್ನು ಅಣಕಿಸುತ್ತವೆ. ಶ್ರದ್ಧೆಯಿಂದ ಸೇವೆ ಸಲ್ಲಿಸುವ ನಮ್ಮ ಮೂಲಭೂತ ಕರ್ತವ್ಯವನ್ನು ನಿರ್ಲಕ್ಷಿಸಲಾಗಿದೆ. ತರ್ಕಬದ್ಧ ಸಂವಾದವು ಮೇಲುಗೈ ಸಾಧಿಸಬೇಕಾದಲ್ಲಿ, ನಾವು ಅವ್ಯವಸ್ಥೆಯನ್ನು …
Read More »
Matribhumi Samachar Kannad