Thursday, December 11 2025 | 04:29:11 PM
Breaking News

Tag Archives: approves

ಇಲೇಕ್ಟ್ರಿಸಿಟೀ ಡೇರಿವೇಟಿವ್ಝ ಪ್ರಾರಂಭಿಸಲು ಎಂಸಿಎಕ್ಸ್ ಗೆ ಸೆಬಿ ಅನುಮೋದನೆ

ಭಾರತದ ಇಂಧನ ಮಾರುಕಟ್ಟೆಯ ವಿಕಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲು ಮುಂಬೈ: ಭಾರತದ ಪ್ರಮುಖ ಸರಕು ಉತ್ಪನ್ನಗಳ ವಿನಿಮಯ ಕೇಂದ್ರವಾದ ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ ಆಫ್ ಇಂಡಿಯಾ ಲಿಮಿಟೆಡ್ (ಎಂಸಿಎಕ್ಸ್), ಭಾರತದ ಇಂಧನ ವ್ಯಾಪಾರ ಕ್ಷೇತ್ರದ ವಿಕಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲನ್ನು ಗುರುತಿಸುವ ಇಲೇಕ್ಟ್ರಿಸಿಟೀ ಡೇರಿವೇಟಿವ್ಝ ಪ್ರಾರಂಭಿಸಲು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ನಿಂದ ಅನುಮೋದನೆ ಪಡೆದಿದೆ. ಈ ಬೆಳವಣಿಗೆಯು ನಿಯಂತ್ರಕರಾದ ಸೆಬಿ ಮತ್ತು ಕೇಂದ್ರ ವಿದ್ಯುತ್ …

Read More »

ಮಹಾರಾಷ್ಟ್ರದ ಜೆ ಎನ್‌ ಪಿ ಎ ಬಂದರು (ಪಗೋಟೆ) ನಿಂದ ಚೌಕ್‌ ವರೆಗೆ (29.219 ಕಿ.ಮೀ) ಬಿಒಟಿ (ಟೋಲ್) ಮಾದರಿಯಲ್ಲಿ 6 ಪಥದ ಪ್ರವೇಶ ನಿಯಂತ್ರಿತ ಗ್ರೀನ್‌ ಫೀಲ್ಡ್ ಹೆದ್ದಾರಿ ನಿರ್ಮಾಣಕ್ಕೆ ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಮಹಾರಾಷ್ಟ್ರದ ಜೆ ಎನ್‌ ಪಿ ಎ ಬಂದರಿನಿಂದ (ಪಗೋಟೆ) ದಿಂದ ಚೌಕ್‌ ವರೆಗೆ (29.219 ಕಿ.ಮೀ) 6 ಪಥದ ಪ್ರವೇಶ ನಿಯಂತ್ರಿತ ಗ್ರೀನ್‌ ಫೀಲ್ಡ್ ಹೈ ಸ್ಪೀಡ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಈ ಯೋಜನೆಯನ್ನು ನಿರ್ಮಾಣ, ಕಾರ್ಯಾಚರಣೆ ಮತ್ತು ವರ್ಗಾವಣೆ (ಬಿಒಟಿ) ಮಾದರಿಯಲ್ಲಿ ಒಟ್ಟು 4500.62 ಕೋಟಿ ರೂ. ಬಂಡವಾಳ ವೆಚ್ಚದಲ್ಲಿ …

Read More »

ಕಡಿಮೆ ಮೌಲ್ಯದ ಭೀಮ್‌-ಯುಪಿಐ ವಹಿವಾಟುಗಳನ್ನು (ಪಿ2ಎಂ) ಉತ್ತೇಜಿಸಲು ಪ್ರೋತ್ಸಾಹಕ ಯೋಜನೆಗೆ ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2024-25ನೇ ಹಣಕಾಸು ವರ್ಷಕ್ಕೆ ‘ವ್ಯಕ್ತಿಯಿಂದ ವ್ಯಾಪಾರಿಗೆ (ಪಿ2ಎಂ) ಕಡಿಮೆ ಮೌಲ್ಯದ ಭೀಮ್-ಯುಪಿಐ ವಹಿವಾಟುಗಳನ್ನು ಉತ್ತೇಜಿಸಲು ಪ್ರೋತ್ಸಾಹಕ ಯೋಜನೆ’ಯನ್ನು ಈ ಕೆಳಗಿನ ರೀತಿಯಲ್ಲಿ ಅನುಮೋದಿಸಿದೆ:        ಕಡಿಮೆ ಮೌಲ್ಯದ ಭೀಮ್-ಯುಪಿಐ ವಹಿವಾಟುಗಳನ್ನು (ಪಿ2ಎಂ) ಉತ್ತೇಜಿಸಲು ಪ್ರೋತ್ಸಾಹಕ ಯೋಜನೆಯನ್ನು 01.04.2024 ರಿಂದ 31.03.2025 ರವರೆಗೆ ಅಂದಾಜು 1,500 ಕೋಟಿ ವೆಚ್ಚದಲ್ಲಿ ಜಾರಿಗೆ ತರಲಾಗುವುದು.   ಸಣ್ಣ ವ್ಯಾಪಾರಿಗಳಿಗೆ …

Read More »

ಅಸ್ಸಾಂನ ನಮ್ರೂಪ್‌ ನ ಬ್ರಹ್ಮಪುತ್ರ ವ್ಯಾಲಿ ಫರ್ಟಿಲೈಸರ್‌ ಕಾರ್ಪೊರೇಷನ್‌ ಲಿಮಿಟೆಡ್‌ (ಬಿವಿಎಫ್‌ಸಿಎಲ್‌) ನ ಹಾಲಿ ಆವರಣದಲ್ಲಿಹೊಸ ಬ್ರೌನ್‌ ಫೀಲ್ಡ್‌ ಅಮೋನಿಯಾ-ಯೂರಿಯಾ ಕಾಂಪ್ಲೆಕ್ಸ್‌ ನಮ್ರೂಪ್‌ 4 ರಸಗೊಬ್ಬರ ಘಟಕ ಸ್ಥಾಪನೆಗೆ ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಅಸ್ಸಾಂನ ನಮ್ರೂಪ್‌ನ ಬ್ರಹ್ಮಪುತ್ರ ವ್ಯಾಲಿ ಫರ್ಟಿಲೈಸರ್‌ ಕಾರ್ಪೊರೇಷನ್‌ ಲಿಮಿಟೆಡ್‌ (ಬಿವಿಎಫ್‌ಸಿಎಲ್‌) ನ ಹಾಲಿ ಆವರಣದಲ್ಲಿ ಯೂರಿಯಾ ಉತ್ಪಾದನೆಯ ವಾರ್ಷಿಕ 12.7 ಲಕ್ಷ ಮೆಟ್ರಿಕ್‌ ಟನ್‌ (ಎಲ್‌ಎಂಟಿ) ಸಾಮರ್ಥ್ಯ‌ದ ಹೊಸ ಬ್ರೌನ್‌ ಫೀಲ್ಡ್‌ ಅಮೋನಿಯಾ-ಯೂರಿಯಾ ಸಂಕೀರ್ಣವನ್ನು ಅಂದಾಜು ಒಟ್ಟು ಯೋಜನಾ ವೆಚ್ಚ 10,601.40 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸುವ ಪ್ರಸ್ತಾಪಕ್ಕೆ ತನ್ನ ಅನುಮೋದನೆ ನೀಡಿದೆ. ಜಂಟಿ …

Read More »

2024-25 ಮತ್ತು 2025-26 ಸಾಲಿಗೆ ಹೆಚ್ಚಿನ ಹಂಚಿಕೆಯೊಂದಿಗೆ ಪರಿಷ್ಕೃತ ರಾಷ್ಟ್ರೀಯ ಗೋಕುಲ್ ಮಿಷನ್ ಅನುಷ್ಠಾನಕ್ಕೆ ಸಂಪುಟದ ಅನುಮೋದನೆ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಜಾನುವಾರು ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ಪರಿಷ್ಕೃತ ರಾಷ್ಟ್ರೀಯ ಗೋಕುಲ್ ಮಿಷನ್ (RGM) ಗೆ ಇಂದು ಅನುಮೋದನೆ ನೀಡಿದೆ. ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯ ಕೇಂದ್ರ ವಲಯದ ಅಂಶವಾಗಿ ಪರಿಷ್ಕೃತ RGM ಅನುಷ್ಠಾನಕ್ಕೆ 1000 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ನೀಡಲಾಗುತ್ತಿದೆ, ಇದು 2021-22 ರಿಂದ 2025-26 ರವರೆಗಿನ 15 ನೇ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು …

Read More »

ಪರಿಷ್ಕೃತ ರಾಷ್ಟ್ರೀಯ ಡೇರಿ ಅಭಿವೃದ್ಧಿ ಕಾರ್ಯಕ್ರಮ(ಎನ್‌ಪಿಡಿಡಿ)ಕ್ಕೆ ಕೇಂದ್ರ ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪರಿಷ್ಕೃತ ರಾಷ್ಟ್ರೀಯ ಡೇರಿ ಅಭಿವೃದ್ಧಿ ಕಾರ್ಯಕ್ರಮ  (ಎನ್‌ಪಿಡಿಡಿ)ಕ್ಕೆ ಅನುಮೋದನೆ ನೀಡಿದೆ. ಕೇಂದ್ರ ಸ್ವಾಮ್ಯದ ಯೋಜನೆಯಾದ ಪರಿಷ್ಕೃತ ಎನ್‌ಪಿಡಿಡಿಗೆ ಹೆಚ್ಚುವರಿಯಾಗಿ 1000 ಕೋಟಿ ರೂ. ಒದಗಿಸಲಾಗಿದೆ. ಇದರೊಂದಿಗೆ, 15ನೇ ಹಣಕಾಸು ಆಯೋಗದ ಅವಧಿ(2021-22ರಿಂದ 2025-26ರ ವರೆಗೆ)ಯಲ್ಲಿ ಒಟ್ಟು ಬಜೆಟ್ ಗಾತ್ರವನ್ನು 2,790 ಕೋಟಿ ರೂ.ಗೆ ಹೆಚ್ಚಿಸಿದಂತಾಗಿದೆ. ಈ ಉಪಕ್ರಮವು ಡೇರಿ ಮೂಲಸೌಕರ್ಯ ಆಧುನೀಕರಣ ಮತ್ತು ವಿಸ್ತರಣೆ ಮೇಲೆ …

Read More »

ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದಡಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಎಥೆನಾಲ್ ಸಂಗ್ರಹಿಸುವ ಕಾರ್ಯವಿಧಾನಕ್ಕೆ ಸಂಪುಟ ಅನುಮೋದನೆ – ಎಥೆನಾಲ್ ಪೂರೈಕೆ ವರ್ಷ (ಇಎಸ್‌ವೈ) 2024-25ಕ್ಕೆ ಸಾರ್ವಜನಿಕ ವಲಯದ ಒಎಂಸಿಗಳಿಗೆ ಪೂರೈಕೆಗಾಗಿ ಎಥೆನಾಲ್ ಬೆಲೆಯ ಪರಿಷ್ಕರಣೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ (ಸಿಸಿಇಎ), ಭಾರತ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದಡಿ 2024ರ ನವೆಂಬರ್ 1ರಿಂದ ಆರಂಭವಾಗಿ 2025ರ ಅಕ್ಟೋಬರ್‌ 31ರವರೆಗಿನ 2024-25ನೇ ಎಥೆನಾಲ್ ಪೂರೈಕೆ ವರ್ಷಕ್ಕೆ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಎಥೆನಾಲ್ ಖರೀದಿ ದರವನ್ನು ಪರಿಷ್ಕರಿಸಲು ಅನುಮೋದನೆ ನೀಡಿದೆ. ಅದರಂತೆ 2024-25 ರ ಎಥೆನಾಲ್ ಪೂರೈಕೆ ವರ್ಷ (2024ರ …

Read More »

ಹಸಿರು ತಂತ್ರಜ್ಞಾನಗಳಿಗೆ ಅತ್ಯಗತ್ಯವಾದ ನಿರ್ಣಾಯಕ ಖನಿಜ ಸಂಪನ್ಮೂಲಗಳಿಗೆ ಸ್ಥಿತಿಸ್ಥಾಪಕ ಮೌಲ್ಯ ಸರಪಳಿಯನ್ನು ನಿರ್ಮಿಸಲು ‘ರಾಷ್ಟ್ರೀಯ ನಿರ್ಣಾಯಕ ಖನಿಜ ಮಿಷನ್’ ಗೆ ಏಳು ವರ್ಷಗಳಲ್ಲಿ 34,300 ಕೋಟಿ ರೂ. ವೆಚ್ಚ ಮಾಡಲು ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, 16,300 ಕೋಟಿ ರೂ.ಗಳ ವೆಚ್ಚ ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳಿಂದ 18,000 ಕೋಟಿ ರೂ.ಗಳ ನಿರೀಕ್ಷಿತ ಹೂಡಿಕೆಯೊಂದಿಗೆ ರಾಷ್ಟ್ರೀಯ ನಿರ್ಣಾಯಕ ಖನಿಜ ಮಿಷನ್ (ಎನ್.ಸಿ.ಎಂ.ಎಂ.) ಆರಂಭಿಸಲು ತನ್ನ ಅನುಮೋದನೆ ನೀಡಿದೆ. ಆತ್ಮನಿರ್ಭರ ಭಾರತ ಉಪಕ್ರಮದ ಭಾಗವಾಗಿ ಮತ್ತು ಹೈಟೆಕ್ ಕೈಗಾರಿಕೆಗಳು, ಶುದ್ಧ ಇಂಧನ ಮತ್ತು ರಕ್ಷಣೆಯಲ್ಲಿ ನಿರ್ಣಾಯಕ ಖನಿಜಗಳ ಅನಿವಾರ್ಯ ಪಾತ್ರವನ್ನು ಗುರುತಿಸಿ, ನಿರ್ಣಾಯಕ …

Read More »

ಜೀವನ ರಕ್ಷಾಪದಕ ಸರಣಿ ಪ್ರಶಸ್ತಿಗಳು-2024 ರನ್ನು ಪ್ರದಾನ ಮಾಡಲು ಮಾಡಿರುವ ಆಯ್ಕೆಯನ್ನು ಅನುಮೋದಿಸಿದ ರಾಷ್ಟ್ರಪತಿ

ಸರ್ವೋತ್ತಮ ಜೀವನ ರಕ್ಷಾಪದಕ 17 ಮಂದಿಗೆ, ಉತ್ತಮ ಜೀವನ ರಕ್ಷಾ ಪದಕ 09 ಮಂದಿಗೆ ಮತ್ತು 23 ಜನರಿಗೆ ಜೀವನ ರಕ್ಷಾ ಪದಕ ಸೇರಿದಂತೆ ಒಟ್ಟಾರೆ 49 ವ್ಯಕ್ತಿಗಳಿಗೆ 2024 ರ ಜೀವನ ರಕ್ಷಾ ಪದಕ ಸರಣಿ ಪ್ರಶಸ್ತಿಗಳನ್ನು ( ಹಾಗೂ ಇವುಗಳಲ್ಲಿ ಆರು ಪ್ರಶಸ್ತಿ ಪುರಸ್ಕೃತರಿಗೆ ಮರಣೋತ್ತರ ಪ್ರಶಸ್ತಿ ) ಪ್ರದಾನ ಮಾಡಲು ಭಾರತದ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ. ವಿವಿಧ ಜೀವನ ರಕ್ಷಾ ಪದಕ ಪುರಸ್ಕೃತರ ವಿವರಗಳು ಕೆಳಕಂಡಂತಿವೆ:- …

Read More »

2025-26 ಹಂಗಾಮಿಗಾಗಿ ಕಚ್ಚಾ ಸೆಣಬಿಗೆ ಕನಿಷ್ಠ ಬೆಂಬಲ ಬೆಲೆ (ಎಂ ಎಸ್ ಪಿ) ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಮಿತಿ (ಸಿಸಿಇಎ) ಸಭೆ 2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ ಕಚ್ಚಾ ಸೆಣಬಿಗೆ ಕನಿಷ್ಠ ಬೆಂಬಲ ಬೆಲೆ (ಎಂ ಎಸ್ ಪಿ)ಯನ್ನು ಅನುಮೋದಿಸಿದೆ. 2025-26ನೇ ಸಾಲಿಗೆ ಕಚ್ಚಾ ಸೆಣಬಿನ (ಟಿಡಿ-3 ದರ್ಜೆ) ಎಂಎಸ್‌ಪಿಯನ್ನು ಕ್ವಿಂಟಾಲ್‌ಗೆ 5,650/- ರೂ. ನಿಗದಿಪಡಿಸಲಾಗಿದೆ. ಇದು ಅಖಿಲ ಭಾರತ ತೂಕದ ಸರಾಸರಿ ಉತ್ಪಾದನಾ ವೆಚ್ಚಕ್ಕಿಂತ ಶೇ. 66.8 ರಷ್ಟು ಹೆಚ್ಚಿನ ಆದಾಯವನ್ನು …

Read More »