Tuesday, January 06 2026 | 05:36:58 PM
Breaking News

Tag Archives: Atal Bihari Vajpayee

ಮಾಜಿ ಪ್ರಧಾನಮಂತ್ರಿ ದಿವಂಗತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಅವರ ಸ್ಮೃತಿ ಸ್ಥಳ ‘ಸದೈವ್ ಅಟಲ್’ ನಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮಾಜಿ ಪ್ರಧಾನಮಂತ್ರಿ ದಿವಂಗತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಅವರ ಸ್ಮೃತಿ ಸ್ಥಳ ‘ಸದೈವ್ ಅಟಲ್’ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಸಾಮಾಜಿಕ ವೇದಿಕೆ ಎಕ್ಸ್ ನಲ್ಲಿನ ತಮ್ಮ ಖಾತೆಯ ಸರಣಿ ಸಂದೇಶಗಳಲ್ಲಿ, ಶ್ರೀ ಅಮಿತ್ ಶಾ ಅವರು “ಉತ್ತಮ ಆಡಳಿತ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅಟಲ್ ಜಿ ಅವರ ಸಮರ್ಪಣೆ ಭವಿಷ್ಯದ …

Read More »

ಇಂದು, ಅಟಲ್ ಬಿಹಾರಿ ವಾಜಪೇಯಿಯವರ 100ನೇ ಜನ್ಮ ದಿನಾಚರಣೆಯಂದು, ನಮ್ಮ ದೇಶಕ್ಕೆ ಅವರು ನೀಡಿದ ಸ್ಮರಣೀಯ ಕೊಡುಗೆ ಮತ್ತು ಅವರ ಪ್ರಯತ್ನಗಳು ಅನೇಕ ಜನರ ಜೀವನವನ್ನು ಹೇಗೆ ಪರಿವರ್ತಿಸಿವೆ ಎಂಬುದರ ಕುರಿತು ಕೆಲವು ಆಲೋಚನೆಗಳನ್ನು ಬರೆದಿದ್ದೇನೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಅವರನ್ನು ಗೌರವಿಸಿ ತಾವು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ: “ಇಂದು, ಅಟಲ್ ಜಿ ಅವರ 100ನೇ ಜನ್ಮ ದಿನಾಚರಣೆಯಂದು, ನಮ್ಮ ದೇಶಕ್ಕೆ ಅವರು ನೀಡಿದ ಸ್ಮರಣೀಯ ಕೊಡುಗೆ ಮತ್ತು ಅವರ ಪ್ರಯತ್ನಗಳು ಅನೇಕ ಜನರ ಜೀವನವನ್ನು ಹೇಗೆ ಪರಿವರ್ತಿಸಿವೆ ಎಂಬುದರ ಕುರಿತು ಕೆಲವು ಆಲೋಚನೆಗಳನ್ನು ಬರೆದಿದ್ದೇನೆ.” …

Read More »

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಮಧ್ಯಪ್ರದೇಶದ ಕೆನ್-ಬೆಟ್ವಾ ನದಿಯನ್ನು ಜೋಡಿಸುವ ರಾಷ್ಟ್ರೀಯ ಯೋಜನೆಗೆ ಡಿಸೆಂಬರ್ 25 , 2024 ರಂದು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 25 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ ಮಧ್ಯಾಹ್ನ 12:30 ರ ಸುಮಾರಿಗೆ ಅವರು ಖಜುರಾಹೊದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಪ್ರಧಾನಮಂತ್ರಿಯವರು ಕೆನ್-ಬೆಟ್ವಾ ನದಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ರಾಷ್ಟ್ರೀಯ ದೃಷ್ಟಿಕೋನದ ಯೋಜನೆಯಡಿಯಲ್ಲಿ ದೇಶದ ಮೊದಲ ನದಿಗಳ …

Read More »