ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಿಹಾರದ ಮಾಜಿ ಮುಖ್ಯಮಂತ್ರಿಯವರಾದ, ಭಾರತ ರತ್ನ ಕರ್ಪುರಿ ಠಾಕೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಶ್ರೀ ಮೋದಿಯವರು Xನಲ್ಲಿ ಪೋಸ್ಟ್ ಮಾಡಿ: “ಬಿಹಾರದ ಮಾಜಿ ಮುಖ್ಯಮಂತ್ರಿ ಭಾರತ ರತ್ನ ಕರ್ಪೂರಿ ಠಾಕೂರ್ ಅವರಿಗೆ ಜನ್ಮ ದಿನಾಚರಣೆಯಂದು ಗೌರವ ನಮನಗಳು. ಜನನಾಯಕರಾದ ಅವರು ತಮ್ಮ ಇಡೀ ಜೀವನವನ್ನು ಸಾಮಾಜಿಕ ನ್ಯಾಯಕ್ಕಾಗಿ ಮುಡಿಪಾಗಿಟ್ಟು, ಆ ನಿಟ್ಟಿನಲ್ಲಿ ಅನೇಕ ಕಾರ್ಯಗಳನ್ನು ಮಾಡಿದ ಧೀಮಂತರು. ಅವರ ಜೀವನ …
Read More »
Matribhumi Samachar Kannad