ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರಿಗೆ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಗೌರವ ನಮನ ಸಲ್ಲಿಸಿದರು. ರಾಷ್ಟ್ರದ ಆರ್ಥಿಕ ಮತ್ತು ರಾಜಕೀಯ ಪರಿವರ್ತನೆಯ ನಿರ್ಣಾಯಕ ಹಂತದಲ್ಲಿ ಭಾರತದ ಅಭಿವೃದ್ಧಿ ಪಥವನ್ನು ರೂಪಿಸುವಲ್ಲಿ ಅವರು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು. ಈ ಸಂಬಂಧ ಎಕ್ಸ್ ಖಾತೆಯ ಪೋಸ್ಟ್ ನಲ್ಲಿ, ಅವರು ಹೀಗೆ ಬರೆದಿದ್ದಾರೆ: “ಶ್ರೀ ಪಿ.ವಿ.ನರಸಿಂಹ ರಾವ್ ಅವರನ್ನು ಅವರ ಜನ್ಮದಿನದಂದು …
Read More »ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನಮಂತ್ರಿ ಮೋದಿ ಗೌರವ ನಮನ
ಇಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಅವರು, ”ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಶಿವಾಜಿ ಮಹಾರಾಜರ ಶೌರ್ಯ, ತಾಳ್ಮೆ ಮತ್ತು ದಾರ್ಶನಿಕ ನಾಯಕತ್ವವು ಸ್ವರಾಜ್ಯಕ್ಕೆ ಅಡಿಪಾಯ ಹಾಕಿದೆ, ತಲೆಮಾರುಗಳು ಧೈರ್ಯ ಮತ್ತು ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರೇರೇಪಿಸುತ್ತದೆ. ಬಲಿಷ್ಠ, ಸ್ವಾವಲಂಬಿ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸುವಲ್ಲಿ ನಮಗೆ ಸ್ಫೂರ್ತಿ ನೀಡುತ್ತಾರೆ” ಎಂದು ಬರೆದುಕೊಂಡಿದ್ದಾರೆ. …
Read More »ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. Xನ ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು; “ಎಲ್ಲಾ ದೇಶವಾಸಿಗಳ ಪರವಾಗಿ, ಸ್ವಾಮಿ ರಾಮಕೃಷ್ಣ ಪರಮಹಂಸ ಅವರ ಜನ್ಮ ದಿನಾಚರಣೆಯಂದು ಅವರಿಗೆ ನನ್ನ ಶಕತೋಟಿ ನಮನಗಳು ”ಎಂದು ಟ್ವೀಟ್ ಮಾಡಿದ್ದಾರೆ. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर …
Read More »ಪೂಜ್ಯ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೂಜ್ಯ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ತಿಳಿಸಿದ್ದಾರೆ ; “पूज्य संत श्री सेवालाल महाराज जी की जयंती पर उन्हें मेरा शत-शत नमन! उन्होंने अपना पूरा जीवन गरीबों और वंचितों के कल्याण के लिए समर्पित कर दिया। अपनी …
Read More »ಮಾಜಿ ರಾಷ್ಟ್ರಪತಿ ಡಾ. ಜಾಕೀರ್ ಹುಸೇನ್ ಅವರ ಜನ್ಮ ದಿನಾಚರಣೆಯಂದು ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿಯವರು
ಭಾರತದ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಫೆಬ್ರವರಿ 8, 2025ರಂದು) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಜಾಕಿರ್ ಹುಸೇನ್ ಅವರ ಜನ್ಮ ದಿನಾಚರಣೆಯಂದು ಪುಷ್ಪ ನಮನ ಸಲ್ಲಿಸಿದರು. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के …
Read More »ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಹಿನ್ನೆಲೆಯಲ್ಲಿ ಗೌರವ ಸಮರ್ಪಿಸಿದ ಪ್ರಧಾನಮಂತ್ರಿ
ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಮರ್ಪಣೆ ಮಾಡಿದರು. ಈ ಸಂಬಂಧ ಪ್ರಧಾನಮಂತ್ರಿಗಳು ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿದ್ದು: “ಭಾರತ ಮಾತೆಯ ಶ್ರಮಜೀವಿ ಸುಪುತ್ರ ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಸಂದರ್ಭದಲ್ಲಿ ದೇಶದ ಕೋಟಿ ಕೋಟಿ ಜನರ ಪರವಾಗಿ ಹೃತ್ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಸ್ವಾತಂತ್ರ್ಯ ಚಳವಳಿಯಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದ ಈ ಮಹಾನ್ ನಾಯಕ ವಿದೇಶಿ …
Read More »ಭಾರತ ರತ್ನ ಕರ್ಪುರಿ ಠಾಕೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಿಹಾರದ ಮಾಜಿ ಮುಖ್ಯಮಂತ್ರಿಯವರಾದ, ಭಾರತ ರತ್ನ ಕರ್ಪುರಿ ಠಾಕೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಶ್ರೀ ಮೋದಿಯವರು Xನಲ್ಲಿ ಪೋಸ್ಟ್ ಮಾಡಿ: “ಬಿಹಾರದ ಮಾಜಿ ಮುಖ್ಯಮಂತ್ರಿ ಭಾರತ ರತ್ನ ಕರ್ಪೂರಿ ಠಾಕೂರ್ ಅವರಿಗೆ ಜನ್ಮ ದಿನಾಚರಣೆಯಂದು ಗೌರವ ನಮನಗಳು. ಜನನಾಯಕರಾದ ಅವರು ತಮ್ಮ ಇಡೀ ಜೀವನವನ್ನು ಸಾಮಾಜಿಕ ನ್ಯಾಯಕ್ಕಾಗಿ ಮುಡಿಪಾಗಿಟ್ಟು, ಆ ನಿಟ್ಟಿನಲ್ಲಿ ಅನೇಕ ಕಾರ್ಯಗಳನ್ನು ಮಾಡಿದ ಧೀಮಂತರು. ಅವರ ಜೀವನ …
Read More »ತಿರು ಎಂ. ಜಿ. ರಾಮಚಂದ್ರನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರು ಎಂ ಜಿ ರಾಮಚಂದ್ರನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. “ಬಡವರನ್ನು ಸಬಲೀಕರಣಗೊಳಿಸಲು ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ಅವರು ಮಾಡಿದ ಪ್ರಯತ್ನಗಳಿಂದ ನಾವು ಬಹಳ ಪ್ರೇರಿತರಾಗಿದ್ದೇವೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಅವರು “ಎಕ್ಸ್” ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ: “ತಿರು ಎಂ.ಜಿ.ಆರ್. ಅವರ ಜನ್ಮ ವಾರ್ಷಿಕೋತ್ಸವದಂದು ನಾನು …
Read More »ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿಗಳಿಂದ ಗೌರವ ನಮನ
ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಅವರು ಮಹಿಳಾ ಸಬಲೀಕರಣದ ಆಶಾಕಿರಣ; ಶಿಕ್ಷಣ ಮತ್ತು ಸಾಮಾಜಿಕ ಸುಧಾರಣೆಯ ಆದ್ಯ ಪ್ರವರ್ತರು ಎಂದು ಶ್ರೀ ಮೋದಿ ಅವರು ಶ್ಲಾಘಿಸಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಅವರು ಮಹಿಳಾ ಸಬಲೀಕರಣದ ಆಶಾಕಿರಣ ಹಾಗೂ ಶಿಕ್ಷಣ ಮತ್ತು ಸಾಮಾಜಿಕ …
Read More »ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿಗಳಿಂದ ಅವರ ಸ್ಮರಣೆ
ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಚ್ಚಿಯಾರ್ ಅವರನ್ನು ಧೈರ್ಯಶಾಲಿ ಮಹಿಳೆ ಎಂದು ಸ್ಮರಿಸಿದ್ದಾರೆ. ಅಪ್ರತಿಮ ಶೌರ್ಯ ಮತ್ತು ತಂತ್ರಗಾರಿಕಾ ಕೌಶಲ್ಯದೊಂದಿಗೆ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಅವರು ವೀರೋಚಿತ ಹೋರಾಟ ನಡೆಸಿದರು ಎಂದು ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ಧೈರ್ಯಶಾಲಿ ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮದಿನದಂದು ಅವರ ಸ್ಮರಣೆ! …
Read More »
Matribhumi Samachar Kannad