ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ನವದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ(ಬಿಎಸ್ಎನ್ಎಲ್) ಮುಖ್ಯ ಪ್ರಧಾನ ವ್ಯವಸ್ಥಾಪಕರೊಂದಿಗೆ(ಸಿಜಿಎಂ) ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದರು. ಈ ಉನ್ನತ ಮಟ್ಟದ ಸಭೆಯು ʻಬಿಎಸ್ಎನ್ಎಲ್ʼನ ಕಾರ್ಯಾಚರಣೆಯ ಪ್ರಗತಿಯನ್ನು ಪರಿಶೀಲಿಸಿತು, ಪ್ರಾದೇಶಿಕ ಸವಾಲುಗಳನ್ನು ಚರ್ಚಿಸಿತು. ಜೊತೆಗೆ, ಕಂಪನಿಯ ಜಾಲ(ನೆಟ್ ವರ್ಕ್) ಹಾಗೂ ಸೇವಾ ವಿತರಣೆಯ ಮುಂದಿನ ಕಾರ್ಯತಂತ್ರದ ಬಗ್ಗೆ ಪರಿಶೀಲಿಸಿತು. ಸಂವಹನ ಖಾತೆ ಸಹಾಯಕ ಸಚಿವ ಶ್ರೀ ಪೆಮ್ಮಸಾನಿ ಚಂದ್ರಶೇಖರ್ ಮತ್ತು …
Read More »
Matribhumi Samachar Kannad