ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಕಾಶಿ ಮತ್ತು ತಮಿಳುನಾಡು ನಡುವಿನ ಶಾಶ್ವತ ಸಾಂಸ್ಕೃತಿಕ ಬಾಂಧವ್ಯವನ್ನು ಆಚರಿಸುವ ಕಾಶಿ ತಮಿಳು ಸಂಗಮಮ್ ನ ನಾಲ್ಕನೇ ಆವೃತ್ತಿಯ ಸಂದರ್ಭದಲ್ಲಿ ವಿಶೇಷ ವೀಡಿಯೊ ಸಂದೇಶವನ್ನು ನೀಡಿದರು. 2022ರಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕಾಶಿ ತಮಿಳು ಸಂಗಮಮ್ ಅನ್ನು ಪ್ರಾರಂಭಿಸಿದಾಗಿನಿಂದ, ಈ ಉಪಕ್ರಮವು ಗಂಗಾ ಸಂಸ್ಕೃತಿ ಮತ್ತು ಕಾವೇರಿಯ ಸಂಪ್ರದಾಯಗಳನ್ನು ಒಟ್ಟುಗೂಡಿಸುವ ಪ್ರಮುಖ ರಾಷ್ಟ್ರೀಯ ವೇದಿಕೆಯಾಗಿ ಬೆಳೆದಿದೆ, ಇದು ಉತ್ತರ ಮತ್ತು ದಕ್ಷಿಣದ …
Read More »ರಾಜ್ಯಸಭಾ ಅಧ್ಯಕ್ಷರಾದ ಶ್ರೀ ಸಿ ಪಿ ರಾಧಾಕೃಷ್ಣನ್ ಅವರ ಸನ್ಮಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅವತರಣಿಕೆ
ಮಾನ್ಯ ಅಧ್ಯಕ್ಷರೇ, (ಸಂಸತ್ತಿನ) ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದೆ, ಮತ್ತು ಇಂದು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಹೆಮ್ಮೆಯ ಕ್ಷಣವಾಗಿದೆ. ನಿಮ್ಮನ್ನು ಸ್ವಾಗತಿಸುತ್ತಾ, ನಿಮ್ಮ ಮಾರ್ಗದರ್ಶನದಲ್ಲಿ ಈ ಸದನದ ಮೂಲಕ ಪ್ರಮುಖ ವಿಷಯಗಳನ್ನು ಚರ್ಚಿಸಲು, ರಾಷ್ಟ್ರವನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯಲು, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ನಿಮ್ಮ ಅಮೂಲ್ಯ ಮಾರ್ಗದರ್ಶನವನ್ನು ಪಡೆಯಲು ನಮಗೆಲ್ಲರಿಗೂ ಇದು ಒಂದು ಉತ್ತಮ ಅವಕಾಶವಾಗಿದೆ. ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ನಿಮ್ಮನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ, …
Read More »
Matribhumi Samachar Kannad