Monday, January 26 2026 | 12:38:01 AM
Breaking News

Tag Archives: campus

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಂದ ಬೆಂಗಳೂರಿನ ಆದಿಚುಂಚನಗಿರಿ ವಿಶ್ವವಿದ್ಯಾಲಯ (ACU) ಕ್ಯಾಂಪಸ್ ಉದ್ಘಾಟನೆ

ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಬೆಂಗಳೂರಿನಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ (ಎಸಿಯು) ಬೆಂಗಳೂರು ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ, ನಮ್ಮ ಸಂಸ್ಕೃತಿಯ ಮೂಲ ತತ್ವ “ಸರ್ವ ಜನ ಹಿತಾಯ, ಸರ್ವ ಜನ ಸುಖಾಯ” ಎಂಬುದಾಗಿದೆ. ಇದರರ್ಥ ಕೇವಲ ತನ್ನ ಬಗ್ಗೆ ಮಾತ್ರವಲ್ಲದೆ ಎಲ್ಲರ ಕಲ್ಯಾಣ ಮತ್ತು ಸಂತೋಷದ ಬಗ್ಗೆ ಚಿಂತಿಸುವುದು ಎಂದು ಹೇಳಿದರು. …

Read More »