ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಬೆಂಗಳೂರಿನಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ (ಎಸಿಯು) ಬೆಂಗಳೂರು ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ, ನಮ್ಮ ಸಂಸ್ಕೃತಿಯ ಮೂಲ ತತ್ವ “ಸರ್ವ ಜನ ಹಿತಾಯ, ಸರ್ವ ಜನ ಸುಖಾಯ” ಎಂಬುದಾಗಿದೆ. ಇದರರ್ಥ ಕೇವಲ ತನ್ನ ಬಗ್ಗೆ ಮಾತ್ರವಲ್ಲದೆ ಎಲ್ಲರ ಕಲ್ಯಾಣ ಮತ್ತು ಸಂತೋಷದ ಬಗ್ಗೆ ಚಿಂತಿಸುವುದು ಎಂದು ಹೇಳಿದರು. …
Read More »
Matribhumi Samachar Kannad