ನವದೆಹಲಿಯ ಪಿ.ಹೆಚ್.ಡಿ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯಲ್ಲಿ’ಕಿಸಾನ್ ಟ್ರಸ್ಟ್’ ವತಿಯಿಂದ ಆಯೋಜಿಸಲಾಗಿದ್ದ ‘ಚೌಧರಿ ಚರಣ್ ಸಿಂಗ್ ಕಿಸಾನ್ ಸಮ್ಮಾನ್’ ಸಮಾರಂಭದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಪುಸ್ತಕವೊಂದನ್ನು ಬಿಡುಗಡೆ ಮಾಡಿದ್ದಲ್ಲದೆ, ಕೃಷಿ ಕ್ಷೇತ್ರದಲ್ಲಿನ ಅಭೂತಪೂರ್ವ ಕೊಡುಗೆಗಾಗಿ ಪ್ರಗತಿಪರ ರೈತರನ್ನು ಮತ್ತು ವಿವಿಧ ಸಂಸ್ಥೆಗಳನ್ನು ಸನ್ಮಾನಿಸಿ ಗೌರವಿಸಿದರು. …
Read More »
Matribhumi Samachar Kannad