ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 31ರಂದು ತಮಿಳುನಾಡಿನ ಚೆನ್ನೈಗೆ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಭೇಟಿಯ ವೇಳೆ ಉಪರಾಷ್ಟ್ರಪತಿ ಅವರು, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ವಿಶೇಷಚೇತನರ (ದಿವ್ಯಾಂಗರ) ಸಬಲೀಕರಣ ಇಲಾಖೆಯಡಿ ಬರುವ ಚೆನ್ನೈನ ಬಹುಬಗೆಯ ವಿಶೇಷಚೇತನ (ದಿವ್ಯಾಂಗರ) ಹೊಂದಿದ ವ್ಯಕ್ತಿಗಳ ಸಬಲೀಕರಣಕ್ಕಾಗಿ ಇರುವ ರಾಷ್ಟ್ರೀಯ ಸಂಸ್ಥೆ ಆಯೋಜಿಸಿರುವ ಶಿಕ್ಷಣ, ಲಭ್ಯತೆ ಮತ್ತು ಯೋಗಕ್ಷೇಮಕ್ಕಾಗಿ ವಕಾಲತ್ತು ಕುರಿತಾದ ಶ್ರವಣ-ದೃಷ್ಟಿದೋಷವುಳ್ಳ ವಿಶೇಷಚೇತನರ 3ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಮುಖ್ಯ …
Read More »ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್-ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂ’ (ಎಫ್ ಟಿ ಐ-ಟಿಟಿಪಿ) ಅನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನಾಳೆ ಅಹಮದಾಬಾದ್ ನಲ್ಲಿ ಉದ್ಘಾಟಿಸಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್ – ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂʼ (ಎಫ್ ಟಿ ಐ-ಟಿ ಟಿ ಪಿ) ಅನ್ನು 16 ಜನವರಿ 2025 ರಂದು ಅಹಮದಾಬಾದ್ ನಿಂದ ಉದ್ಘಾಟಿಸಲಿದ್ದಾರೆ. ಗೃಹ ಸಚಿವರು ಈ ಹಿಂದೆ ಜೂನ್ 22, 2024 ರಂದು ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ …
Read More »
Matribhumi Samachar Kannad