Friday, January 16 2026 | 01:06:12 PM
Breaking News

Tag Archives: condolences

ಶ್ರೀ ಕಾಮೇಶ್ವರ್ ಚೌಪಾಲ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕಾಮೇಶ್ವರ್‌ ಚೌಪಾಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆ ನೀಡಿದ ಬದ್ಧತೆಯುಳ್ಳ ರಾಮಭಕ್ತ ಅವರಾಗಿದ್ದಾರು ಎಂದು ಪ್ರಧಾನಿ ಅವರನ್ನು ಶ್ಲಾಘಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ. “ಬಿಜೆಪಿಯ ಹಿರಿಯ ನಾಯಕ ಮತ್ತು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿ ಕಾಮೇಶ್ವರ ಚೌಪಾಲ್ ಜಿ ಅವರ ನಿಧನದಿಂದ ತೀವ್ರ …

Read More »