ದೇಶದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಐವತ್ತು ವರ್ಷಗಳು ತುಂಬಿದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಪ್ರಜಾಪ್ರಭುತ್ವ ರಕ್ಷಣೆಗೆ ದೃಢವಾಗಿ ನಿಂತ ಅಸಂಖ್ಯಾತ ಭಾರತೀಯರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದ್ದಾರೆ. ಸಾಂವಿಧಾನಿಕ ಮೌಲ್ಯಗಳ ಮೇಲಿನ ಗಂಭೀರ ದಾಳಿಯನ್ನು ನೆನಪಿಸಿಕೊಂಡ ಪ್ರಧಾನಿ, ಜೂನ್ 25 ಅನ್ನು ಸಂವಿಧಾನ ಹತ್ಯಾ ದಿವಸ್ ಎಂದು ಆಚರಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದ, ಪತ್ರಿಕಾ ಸ್ವಾತಂತ್ರ್ಯವನ್ನು …
Read More »
Matribhumi Samachar Kannad