ಗ್ರಾಹಕರ ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳನ್ನು ಬಲಪಡಿಸಲು ಮತ್ತು ಸಾಂಸ್ಥಿಕ ದಕ್ಷತೆ ಉತ್ತೇಜಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಲು ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯು, 2025 ಜೂನ್ 13ರಂದು ಚೆನ್ನೈನಲ್ಲಿ “ದಕ್ಷಿಣ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಗ್ರಾಹಕ ರಕ್ಷಣೆ” ಕುರಿತು ಪ್ರಾದೇಶಿಕ ಕಾರ್ಯಾಗಾರ ಆಯೋಜಿಸಿತ್ತು. ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ನಿಧಿ ಖರೆ ತಮ್ಮ ಮುಖ್ಯ ಭಾಷಣದಲ್ಲಿ, ಡಿಜಿಟಲ್ ಯುಗಕ್ಕೆ ಹೊಂದಾಣಿಕೆಯ ಕಾನೂನು ಮತ್ತು ಡಿಜಿಟಲ್ ಕಾರ್ಯವಿಧಾನಗಳು …
Read More »
Matribhumi Samachar Kannad