“ಏರೋ ಇಂಡಿಯಾ 2025 ನಿರ್ಣಾಯಕ ಮತ್ತು ಮುಂಚೂಣಿ ತಂತ್ರಜ್ಞಾನಗಳ ಸಂಗಮವಾಗಿದ್ದು, ಇಂದಿನ ಅನಿಶ್ಚಿತ ಪರಿಸ್ಥಿತಿಗಳನ್ನು ನಿಭಾಯಿಸಲು ಪರಸ್ಪರ ಗೌರವ, ಪರಸ್ಪರ ಆಸಕ್ತಿ ಮತ್ತು ಪರಸ್ಪರ ಲಾಭದ ಆಧಾರದ ಮೇಲೆ ಸಮಾನ ಮನಸ್ಕ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲವರ್ಧನೆಗೊಳಿಸಲು ವೇದಿಕೆ ಒದಗಿಸುತ್ತದೆ” ಎಂದು ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಹೇಳಿದರು. ಅವರು 2025ರ ಫೆಬ್ರವರಿ 10 ರಂದು ಕರ್ನಾಟಕದ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 15ನೇ ಆವೃತ್ತಿಯ ಏರೋ ಇಂಡಿಯಾ …
Read More »
Matribhumi Samachar Kannad