Wednesday, January 07 2026 | 03:25:52 PM
Breaking News

Tag Archives: Delhi

ಪ್ರಧಾನಮಂತ್ರಿ ಭೇಟಿ ಮಾಡಿದ ದೆಹಲಿ ಮುಖ್ಯಮಂತ್ರಿ

ದೆಹಲಿ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾಡಿದರು. ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ, “ದೆಹಲಿ ಮುಖ್ಯಮಂತ್ರಿ Smt. @gupta_rekha Ji ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು” ಎಂದು ಬರೆದುಕೊಂಡಿದೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर …

Read More »

ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆ ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಪ್ರಧಾನಮಂತ್ರಿ ಮನವಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಎಲ್ಲರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.  ಪ್ರಾಧಿಕಾರಗಳು ಪರಿಸ್ಥಿತಿಯ ಸೂಕ್ಷ್ಮವಾಗಿ ನಿಗಾ ವಹಿಸಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ: “ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ. ಸಂಭವನೀಯ ಕಂಪನಾ ನಂತರದ ಅವಘಡಗಳ ಬಗ್ಗೆ ಎಚ್ಚರದಿಂದಲು, ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸುವಂತೆ ಮನವಿ …

Read More »

ನಾಳೆ ಯುನಾನಿ ದಿನದ ಸಂದರ್ಭದಲ್ಲಿ, ದೆಹಲಿಯಲ್ಲಿ ನಡೆಯುವ ಸಮಗ್ರ ಆರೋಗ್ಯ ಪರಿಹಾರಗಳ ಕುರಿತಾದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಭಾರತದ ರಾಷ್ಟ್ರಪತಿ ಉದ್ಘಾಟಿಸಲಿದ್ದಾರೆ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ ನವದೆಹಲಿಯ ವಿಜ್ಞಾನ ಭವನದಲ್ಲಿ ಎರಡು ದಿನಗಳ ಯುನಾನಿ ದಿನದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ಸಚಿವಾಲಯದ ರಾಜ್ಯ ಸಚಿವರಾದ (ಸ್ವತಂತ್ರ ಉಸ್ತುವಾರಿ) ಡಾ. ಜಿತೇಂದ್ರ ಸಿಂಗ್ ಮತ್ತು ಆಯುಷ್ ಸಚಿವಾಲಯದ ರಾಜ್ಯ ಸಚಿವರಾದ (ಸ್ವತಂತ್ರ ಉಸ್ತುವಾರಿ) ಶ್ರೀ ಪ್ರತಾಪ್ರಾವ್ ಜಾಧವ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ. ಪ್ರತಿ ವರ್ಷ ಫೆಬ್ರವರಿ 11 …

Read More »

ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವುದು ಮತ್ತು ಸುಗಮ ಪ್ರಯಾಣವನ್ನು ಖಾತ್ರಿಪಡಿಸುವುದು ಯೋಜನೆಗಳ ಆದ್ಯ ಗಮನವಾಗಿದೆ. ಪ್ರಧಾನಮಂತ್ರಿಯವರು ಸಾಹಿಬಾಬಾದ್ ಆರ್.ಆರ್.ಟಿಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್.ಆರ್.ಟಿಎಸ್ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಪ್ರಯಾಣಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು, ದೆಹಲಿ-ಎನ್.ಸಿಆರ್ ಭಾರತ ಸರ್ಕಾರದಿಂದ ಮಹತ್ವದ …

Read More »

ದೆಹಲಿಯಲ್ಲಿ ಇಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳು ಅಲ್ಲಿನ ಜನರನ್ನು ಸಬಲಗೊಳಿಸುವ ನಮ್ಮ ಬದ್ಧತೆಯ ಪ್ರತಿಬಿಂಬ: ಪ್ರಧಾನಮಂತ್ರಿ

ದೆಹಲಿಯಲ್ಲಿಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳು ಅಲ್ಲಿನ ಜನರನ್ನು ಸಬಲಗೊಳಿಸುವ ಕೇಂದ್ರ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ದೆಹಲಿಯ ಜನರಿಗೆ ಉತ್ತಮ ಅವಕಾಶಗಳು ಮತ್ತು ಉತ್ತಮ ಜೀವನ ಗುಣಮಟ್ಟ ನೀಡುವ ಮೂಲಕ ಅವರನ್ನು ಸಬಲಗೊಳಿಸುವ ನಮ್ಮ ಅಚಲ ಬದ್ಧತೆಯು ಇಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳಲ್ಲಿ ಪ್ರತಿಫಲಿತವಾಗಿದೆ!”   भारत : 1885 से 1950 (इतिहास पर एक दृष्टि) …

Read More »

ಜನವರಿ 3 ರಂದು ದೆಹಲಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

‘ಎಲ್ಲರಿಗೂ ವಸತಿ’ ಎಂಬ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜನವರಿ 3 ರಂದು ಮಧ್ಯಾಹ್ನ 12:10ರ ಸುಮಾರಿಗೆ ದೆಹಲಿಯ ಅಶೋಕ್ ವಿಹಾರ್ ನ ಸ್ವಾಭಿಮಾನ್ ಅಪಾರ್ಟ್ ಮೆಂಟ್ ನಲ್ಲಿ ಕೊಳೆಗೇರಿ ಪುನರ್ವಸತಿ ಯೋಜನೆಯಡಿ ಝುಗ್ಗಿ ಜೋಪ್ರಿ (ಜೆಜೆ) ಕ್ಲಸ್ಟರ್ ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್ ಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 12:45 ಕ್ಕೆ ಅವರು ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು …

Read More »