ನಿರಂತರ ಭಾರೀ ಜನದಟ್ಟಣೆಯ ಹೊರತಾಗಿಯೂ, ಭಾರತೀಯ ರೈಲ್ವೆಯು ನಡೆಯುತ್ತಿರುವ ಮಹಾಕುಂಭ ಮೇಳದ ಸಮಯದಲ್ಲಿ ಭಕ್ತರನ್ನು ಕರೆತರುವ ಮೂಲಕ ಮತ್ತು ಅವರ ಮನೆಗೆ ಕರೆದೊಯ್ಯುವ ಮೂಲಕ ಸೇವೆ ಸಲ್ಲಿಸಲು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರಯಾಗ್ರಾಜ್ ಪ್ರದೇಶದ ಎಂಟು ವಿವಿಧ ನಿಲ್ದಾಣಗಳಿಂದ ಸುಮಾರು 330 ರೈಲುಗಳು 12 ಲಕ್ಷ 50 ಸಾವಿರ ಪ್ರಯಾಣಿಕರನ್ನು ತಮ್ಮ ಮನೆಗಳಿಗೆ ಕರೆದೊಯ್ದಿವೆ ಎಂದು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮಾಧ್ಯಮಗಳ ಮೂಲಕ ರಾಷ್ಟ್ರಕ್ಕೆ ಮಾಹಿತಿ ನೀಡಿದರು. ನೂಕುನುಗ್ಗಲು …
Read More »ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಪಾಲ್ಗೊಂಡ ಭಕ್ತರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಭಾಗವಹಿಸಿದ ಭಕ್ತರನ್ನು ಅಭಿನಂದಿಸಿದ್ದಾರೆ. ಮಹಾಕುಂಭ ಮೇಳದ ಮುನ್ನೋಟಗಳನ್ನು ಹಂಚಿಕೊಂಡ ಶ್ರೀ ಮೋದಿಯವರು: “ಮಹಾಕುಂಭದಲ್ಲಿ ಆದ ಭಕ್ತಿ ಮತ್ತು ಆಧ್ಯಾತ್ಮಿಕತೆಯ ಅದ್ಭುತ ಸಂಗಮ! ಮಕರ ಸಂಕ್ರಾಂತಿಯ ಹಬ್ಬದ ಸಂದರ್ಭದಲ್ಲಿ ಮಹಾಕುಂಭದ ಮೊದಲ ಅಮೃತ ಸ್ನಾನದಲ್ಲಿ ಭಾಗಿಯಾಗಿರುವ ಎಲ್ಲಾ ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳು. ಮಹಾ ಕುಂಭದ ಕೆಲವು ಚಿತ್ರಗಳು…” ಎಂದು ಬರೆದಿದ್ದಾರೆ. …
Read More »
Matribhumi Samachar Kannad