Tuesday, April 07 2026 | 12:12:31 AM
Breaking News

Tag Archives: distributes

ಕೇಂದ್ರ ಸಚಿವರಾದ ಶ್ರೀ ವಿ ಸೋಮಣ್ಣ ಅವರಿಂದ ಅಡಿಪ್ (ADIP) ಯೋಜನೆಯಡಿ ದಿವ್ಯಾಂಗ ಫಲಾನುಭವಿಗಳಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣೆ

ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಇಂದು ತುಮಕೂರು ಜಿಲ್ಲೆ, ಗುಬ್ಬಿ ತಾಲೂಕು,  ಕಸಬಾ, ಚೇಳೂರು ಮತ್ತು ಹಾಗಲವಾಡಿ ಹೋಬಳಿಗಳ ಪ್ರವಾಸ ಕೈಗೊಂಡಿದ್ದರು. ಕಸಬಾ ಹೋಬಳಿ ವ್ಯಾಪ್ತಿಯ 6 ಪಂಚಾಯಿತಿ, ಚೇಳೂರು ಮತ್ತು ಹಾಗಲವಾಡಿ ಹೋಬಳಿ ವ್ಯಾಪ್ತಿಯ 9 ಪಂಚಾಯಿತಿಯ ದಿವ್ಯಾಂಗ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ADIP ಯೋಜನೆಯಡಿಯಲ್ಲಿ ದಿವ್ಯಾಂಗ ಫಲಾನುಭವಿಗಳಿಗೆ ಸಹಾಯಕ ಸಲಕರಣೆ ವಿತರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ …

Read More »