ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿ.ಆರ್.ಐ) ಬೆಂಗಳೂರು ವಲಯ ಘಟಕದ ಅಧಿಕಾರಿಗಳು ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸುತ್ತಾ, 18.07.2025ರ ಮುಂಜಾನೆ ದೋಹಾದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯ ಪುರುಷ ಪ್ರಯಾಣಿಕನನ್ನು ತಡೆದರು. ಪ್ರಯಾಣಿಕನ ಸಾಮಾನುವಸ್ತುಗಳನ್ನು ಅವರು ಎಚ್ಚರಿಕೆಯಿಂದ ಪರಿಶೀಲಿಸಿದಾಗ, ಪ್ರಯಾಣಿಕರು ಅಸಾಧಾರಣವಾಗಿ ಭಾರದ ಎರಡು ಸೂಪರ್ ಹೀರೋ ಕಾಮಿಕ್ಸ್/ ನಿಯತಕಾಲಿಕ ಪುಸ್ತಕಗಳನ್ನು ಅಸಹಜ ರೀತಿಯಲ್ಲಿ ಹೊತ್ತೊಯ್ಯುತ್ತಿರುವುದು ಕಂಡುಬಂತು. ನಿಯತಕಾಲಿಕೆಗಳ ಮುಖಪುಟದಲ್ಲಿ ಮರೆಮಾಡಲಾಗಿರುವ ಬಿಳಿ ಪುಡಿಯನ್ನು ಅಧಿಕಾರಿಗಳು ಎಚ್ಚರಿಕೆಯಿಂದ …
Read More »
Matribhumi Samachar Kannad