ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಉತ್ತರ ಪ್ರದೇಶದ ವಾರಣಾಸಿಯಲ್ಲಿ ‘ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾದಕವಸ್ತು ಮುಕ್ತ ಯುವಕರು’ ಎಂಬ ಧ್ಯೇಯವಾಕ್ಯದೊಂದಿಗೆ ‘ಯುವ ಆಧ್ಯಾತ್ಮಿಕ ಶೃಂಗಸಭೆ’ಯನ್ನು ಪ್ರಾರಂಭಿಸಿದೆ. ಈ ಶೃಂಗಸಭೆಯಲ್ಲಿ ದೇಶಾದ್ಯಂತದ 122 ಆಧ್ಯಾತ್ಮಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳನ್ನು ಪ್ರತಿನಿಧಿಸುವ 600ಕ್ಕೂ ಹೆಚ್ಚು ಯುವ ಭಾಗಿದಾರರನ್ನು ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಯುವಜನ ವ್ಯವಹಾರಗಳು, ಕ್ರೀಡೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು, …
Read More »
Matribhumi Samachar Kannad