ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜೂನ್ 5 ರಂದು ಬೆಳಗ್ಗೆ 10:15ಕ್ಕೆ ನವದೆಹಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನವನದಲ್ಲಿ ವಿಶೇಷ ಮರ ನೆಡುವ ಉಪಕ್ರಮದ ನೇತೃತ್ವ ವಹಿಸಲಿದ್ದು, ಪರಿಸರ ನಿರ್ವಹಣೆ ಮತ್ತು ಹಸಿರು ಚಲನಶೀಲತೆಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಲಿದ್ದಾರೆ. ಪ್ರಧಾನಮಂತ್ರಿ ಅವರು ಏಕ್ ಪೆಡ್ ಮಾ ಕೆ ನಾಮ್ ಉಪಕ್ರಮದ ಅಡಿಯಲ್ಲಿ ಆಲದ ಸಸಿಯನ್ನು ನೆಡಲಿದ್ದಾರೆ. ಇದು 700 ಕಿ.ಮೀ ಅರಾವಳಿ …
Read More »
Matribhumi Samachar Kannad