ದೆಹಲಿಯಲ್ಲಿಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳು ಅಲ್ಲಿನ ಜನರನ್ನು ಸಬಲಗೊಳಿಸುವ ಕೇಂದ್ರ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ದೆಹಲಿಯ ಜನರಿಗೆ ಉತ್ತಮ ಅವಕಾಶಗಳು ಮತ್ತು ಉತ್ತಮ ಜೀವನ ಗುಣಮಟ್ಟ ನೀಡುವ ಮೂಲಕ ಅವರನ್ನು ಸಬಲಗೊಳಿಸುವ ನಮ್ಮ ಅಚಲ ಬದ್ಧತೆಯು ಇಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳಲ್ಲಿ ಪ್ರತಿಫಲಿತವಾಗಿದೆ!” भारत : 1885 से 1950 (इतिहास पर एक दृष्टि) …
Read More »
Matribhumi Samachar Kannad