ಸಾಮಾಜಿಕ ಮಾಧ್ಯಮ ಮತ್ತು ನಕಲಿ ಸುದ್ದಿಗಳಿಗೆ ಸಂಬಂಧಿಸಿದಂತೆ ಎತ್ತಲಾಗಿರುವ ವಿಷಯವು ತುಂಬಾ ಗಂಭೀರವಾದುದು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಲೋಕಸಭೆಗೆ ತಿಳಿಸಿದರು. ನಕಲಿ ಸುದ್ದಿಗಳು ಭಾರತದ ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟುಮಾಡುತ್ತವೆ ಎಂದು ಅವರು ಹೇಳಿದರು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು, ತಪ್ಪು ಮಾಹಿತಿ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ಡೀಪ್ಫೇಕ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಸಾಮಾಜಿಕ ಮಾಧ್ಯಮವನ್ನು …
Read More »
Matribhumi Samachar Kannad