ಸ್ವದೇಶ್ ದರ್ಶನ್ 2.0 ಮತ್ತು ಪ್ರಸಾದ್ ಯೋಜನೆಗಳ ಅಡಿಯಲ್ಲಿ ಕರ್ನಾಟಕದ ವಿಶ್ವವಿಖ್ಯಾತ ಹಂಪಿ, ಪಾರಂಪರಿಕ ನಗರಿ ಮೈಸೂರು, ಬೀದರ್ ಮತ್ತಿತರ ತಾಣಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಂಜೂರು ಮಾಡಲಾಗಿದೆ. ಈ ತಾಣಗಳ ಅಭಿವೃದ್ದಿಗಾಗಿ ಸ್ವದೇಶ್ ದರ್ಶನ್ 2.0 ಅಡಿಯಲ್ಲಿ 46.84 ಕೋಟಿ ರೂ.ಗಳು, ಪ್ರಸಾದ್ ಯೋಜನೆಯ ಅಡಿಯಲ್ಲಿ 86 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರಸಿಂಗ್ ಶೆಖಾವತ್ ತಿಳಿಸಿದ್ದಾರೆ. ಕರ್ನಾಟಕದ ಶ್ರೀನಿವಾಸ ಸಾಗರ ಜಲಾಶಯ, …
Read More »
Matribhumi Samachar Kannad