ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಇಂದು ಬೆಂಗಳೂರಿನಲ್ಲಿ ನಡೆದ ಐಐಟಿ ಮದ್ರಾಸ್ ಸಂಗಮ್ 2025 ಜಾಗತಿಕ ನಾವೀನ್ಯತೆ ಮತ್ತು ಪೂರ್ವ ವಿದ್ಯಾರ್ಥಿಗಳ ಶೃಂಗಸಭೆಯಲ್ಲಿ ಭಾಗವಹಿಸಿದರು. ಸಭೆಯಲ್ಲಿ ಮಾತನಾಡಿ ಅವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳ ದೂರದೃಷ್ಟಿ ಹಾಗೂ ಬದ್ಧತೆಗಳನ್ನು ಉಲ್ಲೇಖಿಸಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಭಾರತವನ್ನು 2047ರೊಳಗಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ದೃಷ್ಟಿಕೋನವನ್ನು ತಿಳಿಸಿದರು. …
Read More »
Matribhumi Samachar Kannad