ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಗ್ರಾಮೀಣ ಭಾರತ ಮಹೋತ್ಸವ 2025 ಅನ್ನು ಉದ್ಘಾಟಿಸಿದರು. ವಿಕಸಿತ ಭಾರತ 2024 ಗಾಗಿ ಸ್ಥಿತಿಸ್ಥಾಪಕ ಗ್ರಾಮೀಣ ಭಾರತವನ್ನು ನಿರ್ಮಿಸುವುದು ಮಹೋತ್ಸವದ ವಿಷಯವಾಗಿದೆ. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ನೆರೆದಿದ್ದ ಎಲ್ಲ ಜನರಿಗೆ 2025ರ ಶುಭಾಶಯ ಕೋರಿದರು. ವರ್ಷದ ಆರಂಭದಲ್ಲಿ ಗ್ರಾಮೀಣ ಭಾರತ ಮಹೋತ್ಸವದ ಭವ್ಯ ಸಂಘಟನೆಯು ಭಾರತದ ಅಭಿವೃದ್ಧಿಯ ಪಯಣದ ಒಂದು ಇಣುಕುನೋಟವನ್ನು ನೀಡುತ್ತಿದೆ ಮತ್ತು …
Read More »
Matribhumi Samachar Kannad