ಇಂದು ತಮಿಳು ನಾಡಿನಲ್ಲಿ ಹಿಂದೂಗಳು ಆಚರಿಸುವ ಸುಬ್ರಹ್ಮಣ್ಯ ಸ್ವಾಮಿ ಆರಾಧಿಸುವ ಥೈಪೂಸಂ ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯ ತಿಳಿಸಿದರು. “ಮುರುಗನ್ ದೇವರ ದೈವಿಕ ಅನುಗ್ರಹವು ನಮಗೆ ಶಕ್ತಿ, ಸಮೃದ್ಧಿ ಮತ್ತು ಬುದ್ಧಿವಂತಿಕೆಯೊಂದಿಗೆ ಮಾರ್ಗದರ್ಶನ ನೀಡಲಿ. ಈ ಪವಿತ್ರ ಸಂದರ್ಭದಲ್ಲಿ, ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಯಶಸ್ಸನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಶ್ರೀ ಮೋದಿ ಹೇಳಿದರು. ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು, …
Read More »ಭಾರತದ 76ನೇ ಗಣರಾಜ್ಯೋತ್ಸವದಂದು ಶುಭಾಶಯ ಕೋರಿದ ಫ್ರಾನ್ಸ್ ಅಧ್ಯಕ್ಷರು ಮತ್ತು ಐರ್ಲೆಂಡ್ ಪ್ರಧಾನಮಂತ್ರಿ ಅವರಿಗೆ ಪ್ರಧಾನಮಂತ್ರಿ ಧನ್ಯವಾದ ಅರ್ಪಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಫ್ರಾನ್ಸ್ ಅಧ್ಯಕ್ಷ ಘನತೆವೆತ್ತ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ಐರ್ಲೆಂಡ್ ಪ್ರಧಾನಮಂತ್ರಿ ಘನತೆವೆತ್ತ ಮೈಕೆಲ್ ಮಾರ್ಟಿನ್ ಅವರಿಗೆ ಧನ್ಯವಾದ ಅರ್ಪಿಸಿದರು. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಫ್ರಾನ್ಸ್ ಅಧ್ಯಕ್ಷರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ನರೇಂದ್ರ ಮೋದಿ ಹೀಗೆ ಹೇಳಿದರು: “ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ @EmmanuelMacron, ಭಾರತದ 76ನೇ ಗಣರಾಜ್ಯೋತ್ಸವದಂದು ನಿಮ್ಮ ಪ್ರೀತಿಯ ಶುಭಾಶಯಗಳನ್ನು …
Read More »ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ
ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳು ಮತ್ತು ಶುಭಸಂದೇಶಗಳಿಗಾಗಿ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನ್ಯವಾದಗಳನ್ನು ತಿಳಿಸಿದರು. ನೇಪಾಳದ ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ನೀಡಿದ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಪ್ರಧಾನಮಂತ್ರಿಯವರು ಈ ರೀತಿ ಹೇಳಿದರು: “ಪ್ರಧಾನಮಂತ್ರಿ @kpsharmaoli, ನಿಮ್ಮ ಆತ್ಮೀಯ ಶುಭಾಶಯಗಳಿಗೆ ಧನ್ಯವಾದಗಳು. ಭಾರತವು ತನ್ನ ಗಣರಾಜ್ಯಕ್ಕೆ 75 ವರ್ಷಗಳನ್ನು ಪೂರೈಸುತ್ತಿರುವಾಗ, ನಮ್ಮ ಎರಡು ರಾಷ್ಟ್ರಗಳ ಪ್ರಜೆಗಳ ನಡುವಿನ ಸ್ನೇಹದ ಐತಿಹಾಸಿಕ ಬಂಧಗಳನ್ನು ನಾವು ಆಳವಾಗಿ ಪಾಲಿಸುತ್ತೇವೆ ಮತ್ತು …
Read More »
Matribhumi Samachar Kannad