ವಿಶ್ವ ಬಾನುಲಿ ದಿನದ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಈ ತಿಂಗಳ 23ರಂದು ನಿಗದಿಯಾಗಿರುವ ಮಾಸಿಕ ಕಾರ್ಯಕ್ರಮ “ಮನ್ ಕಿ ಬಾತ್”ಗಾಗಿ ಜನರು ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳುವಂತೆ ಅವರು ಎಲ್ಲರಿಗೂ ಆಹ್ವಾನ ನೀಡಿದ್ದಾರೆ. ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ವಿಶ್ವ ಬಾನುಲಿ ದಿನದ ಶುಭಾಶಯಗಳು! ಮಾಹಿತಿ ಒದಗಿಸುತ್ತಾ, ಸ್ಫೂರ್ತಿಯ ಸೆಲೆಯಾಗಿ ಮತ್ತು ಜನರನ್ನು …
Read More »ಎಲ್ಲರಿಗೂ ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭಾಶಯ ಕೋರಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಅಂಗವಾಗಿ ಎಲ್ಲರಿಗೂ ಶುಭ ಕೋರಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಅವರು ಹೀಗೆ ಬರೆದಿದ್ದಾರೆ: “ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭ ಸಂದರ್ಭಗಳಲ್ಲಿ ಶುಭಾಶಯಗಳು.” भारत : 1885 से 1950 (इतिहास पर एक दृष्टि) …
Read More »ಗಣರಾಜ್ಯೋತ್ಸವದಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ
ಗಣರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ನಾವು ಗಣರಾಜ್ಯವಾಗಿ 75 ಅದ್ಭುತ ವರ್ಷಗಳನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದರು. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ: “ಗಣರಾಜ್ಯೋತ್ಸವದ ಶುಭಾಶಯಗಳು. ಇಂದು, ನಾವು ಗಣರಾಜ್ಯದ 75 ಅದ್ಭುತ ವರ್ಷಗಳನ್ನು ಆಚರಿಸುತ್ತೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ನಮ್ಮ ಪ್ರಯಾಣವು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ …
Read More »ಸಂಸ್ಥಾಪನಾ ದಿನದಂದು ಉತ್ತರ ಪ್ರದೇಶದ ಜನತೆಗೆ ಪ್ರಧಾನಮಂತ್ರಿಯವರು ಶುಭ ಕೋರಿದ್ದಾರೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಜನತೆಗೆ ಸಂಸ್ಥಾಪನಾ ದಿನದಂದು ಶುಭ ಕೋರಿದ್ದಾರೆ. Xನಲ್ಲಿ ಪೋಸ್ಟ್ ಮಾಡಿ: “ಉತ್ತರ ಪ್ರದೇಶದ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಸಂಸ್ಥಾಪನಾ ದಿನದಂದು ಶುಭಾಶಯಗಳು. ಭಾರತೀಯ ಸಂಸ್ಕೃತಿಯ ಅಸಂಖ್ಯಾತ ಪೌರಾಣಿಕ ಮತ್ತು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿರುವ ಈ ಪವಿತ್ರ ಭೂಮಿ ಕಳೆದ ಎಂಟು ವರ್ಷಗಳಿಂದ ಅಭಿವೃದ್ಧಿಯ ಹೊಸ ಅಧ್ಯಾಯಗಳನ್ನು ರಚಿಸುವ ನಿಟ್ಟಿನಲ್ಲಿ ಸಾಗಿದೆ. ಜನರ ಕಲ್ಯಾಣಕ್ಕಾಗಿ ಸಮರ್ಪಿತವಾದ ಸರ್ಕಾರ ಮತ್ತು ಈ …
Read More »ಪ್ರಧಾನಮಂತ್ರಿ ಅವರಿಂದ ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ
ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನರಿಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ ಕೋರಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಮಣಿಪುರದ ಪ್ರಗತಿಗೆ ನನ್ನ ಶುಭ ಹಾರೈಕೆಗಳು.”
Read More »ಪ್ರಧಾನಮಂತ್ರಿಗಳಿಂದ ಮೇಘಾಲಯದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ
ಮೇಘಾಲಯ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ಮೇಘಾಲಯದ ರಾಜ್ಯ ಸಂಸ್ಥಾಪನಾ ದಿನದಂದು ರಾಜ್ಯದ ಜನತೆಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಮೇಘಾಲಯ ತನ್ನ ನೈಸರ್ಗಿಕ ಸೌಂದರ್ಯ ಮತ್ತು ಜನರ ಪರಿಶ್ರಮದ ಸ್ವಭಾವಕ್ಕಾಗಿ ಮೆಚ್ಚುಗೆ ಪಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯದ ನಿರಂತರ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.” भारत : 1885 …
Read More »ಮಕರ ಸಂಕ್ರಾಂತಿ, ಉತ್ತರಾಯಣ ಮತ್ತು ಮಾಘ ಬಿಹು ಪ್ರಯುಕ್ತ ಸರ್ವರಿಗೂ ಪ್ರಧಾನಮಂತ್ರಿ ಶುಭಾಶಯ
ಮಕರ ಸಂಕ್ರಾಂತಿ, ಉತ್ತರಾಯಣ ಮತ್ತು ಮಾಘ ಬಿಹು ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಅವರು ಹೀಗೆ ಬರೆದಿದ್ದಾರೆ: “ಮಕರ ಸಂಕ್ರಾಂತಿ ಅಂಗವಾಗಿ ದೇಶದ ಸಮಸ್ತ ನಾಗರಿಕರಿಗೆ ಶುಭಾಶಯಗಳು. ಸೂರ್ಯನಿಗೆ ಸಮರ್ಪಿತವಾದ ಈ ಪವಿತ್ರ ಉತ್ತರಾಯಣ ಕಾಲವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಹೊಸ ಉತ್ಸಾಹವನ್ನು ತುಂಬಲಿ. ” “ಈ ಪವಿತ್ರ ಮಕರ ಸಂಕ್ರಾಂತಿ …
Read More »2025ನೇ ಹೊಸ ವರ್ಷಕ್ಕೆ ಪ್ರತಿಯೊಬ್ಬರಿಗೂ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲಾ ನಾಗರಿಕರಿಗೂ 2025ನೇ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು, “2025ನೇ ಹೊಸ ವರ್ಷದ ಶುಭಾಶಯಗಳು! ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಅನಂತ ಸಂತೋಷವನ್ನು ತರಲಿ. ಪ್ರತಿಯೊಬ್ಬರಿಗೂ ಅದ್ಭುತವಾದ ಆರೋಗ್ಯ ಮತ್ತು ಸಮೃದ್ಧಿಯ ಆಶೀರ್ವಾದ ಸಿಗಲಿ.” ಎಂದು ಆಶಯ ವ್ಯಕ್ತಪಡಿಸಿದ್ದಾರೆ. भारत : 1885 से 1950 (इतिहास …
Read More »ಗೀತಾ ಜಯಂತಿಗೆ ಶುಭ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೀತಾ ಜಯಂತಿ ಅಂಗವಾಗಿ ಇಂದು ದೇಶದ ಜನತೆಗೆ ಶುಭ ಕೋರಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಪವಿತ್ರ ಗ್ರಂಥದ ಮಹತ್ವವನ್ನು ಸಾರುವಂತಹ ಕಿರಿದಾದ ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಢಿದ್ದಾರೆ. ಪ್ರಧಾನಮಂತ್ರಿ ಅವರು ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ. “”ಎಲ್ಲಾ ದೇಶವಾಸಿಗಳಿಗೆ ಗೀತಾ ಜಯಂತಿಯ ಶುಭಾಶಯಗಳು. ಭಾರತೀಯ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ಸಂಪ್ರದಾಯವನ್ನು ಮಾರ್ಗದರ್ಶಿಸುವ ದೈವಿಕ ಪಠ್ಯದ ಮೂಲ ದಿನವಾಗಿ ಆಚರಿಸಲಾಗುವ …
Read More »
Matribhumi Samachar Kannad