ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಗುಜರಾತ್ನ ಅಹಮದಾಬಾದ್ನಲ್ಲಿ ಹಿಂದೂ ಅಧ್ಯಾತ್ಮಿಕ ಔರ್ ಸೇವಾ ಮೇಳವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು. ಕೇಂದ್ರ ಗೃಹ ಸಚಿವರು ತಮ್ಮ ಭಾಷಣದಲ್ಲಿ, 200ಕ್ಕೂ ಹೆಚ್ಚು ಸೇವಾ ಸಂಸ್ಥೆಗಳನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಿದ ಹಿಂದೂ ಅಧ್ಯಾತ್ಮಿಕ್ ಔರ್ ಸೇವಾ ಮೇಳದ ಮಹತ್ವವನ್ನು ಬಿಂಬಿಸಿದರು. ಹಲವಾರು ಆಕ್ರಮಣಗಳು ಮತ್ತು …
Read More »ಗುಜರಾತಿನ ವಡ್ ನಗರದ ಭವ್ಯ ಇತಿಹಾಸ 2500 ವರ್ಷಗಳಷ್ಟು ಹಳೆಯದು: ಪ್ರಧಾನಮಂತ್ರಿ
“ಗುಜರಾತಿನ ವಡ್ ನಗರದ ಭವ್ಯ ಇತಿಹಾಸವು 2500 ವರ್ಷಗಳಿಗಿಂತಲೂ ಹಳೆಯದಾಗಿದೆ ಮತ್ತು ಅದನ್ನು ಉಳಿಸಲು ಮತ್ತು ಸಂರಕ್ಷಿಸಲು ಅನನ್ಯ ಪ್ರಯತ್ನಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದರು. “ಎಕ್ಸ್” ತಾಣದ ಸಂದೇಶದಲ್ಲಿ, ಅವರು ಹೀಗೆ ಹೇಳಿದ್ದಾರೆ; “गुजरात के वडनगर का गौरवशाली इतिहास 2500 साल से भी पुराना है। इसे संजोने और संरक्षित करने के लिए यहां …
Read More »
Matribhumi Samachar Kannad